ಮೈಸೂರಿನಲ್ಲಿ ಗಣೇಶನ ಪ್ರತಿಮೆ ಮಾರಾಟಕ್ಕೆ ಬರ
ಮೈಸೂರು : ಗಣಪನ ಹಬ್ಬ ದೂರವಿದ್ದಾಗಲೇ ಎಲ್ಲ ಕಡೆ ಗಣೇಶನ ವಿಗ್ರಹಗಳನ್ನು ಕೊಳ್ಳುವವರು ಹಾಗೂ ಮಾರುವವರ ಜಾತ್ರೆ ಪ್ರತಿ ವರ್ಷ ಸಾಮಾನ್ಯ. ಆದರೆ ಅಂಥ ಸಂಭ್ರಮ ಹಾಗೂ ಉತ್ಸಾಹ ಈ ವರ್ಷ ಮೈಸೂರಿನಲ್ಲಿ ಕಂಡು ಬರುತ್ತಿಲ್ಲ.
ನಿರೀಕ್ಷೆಯಷ್ಟು ಗಣೇಶ ವಿಗ್ರಹಗಳ ಮಾರಾಟ ಈ ವರ್ಷ ನಡೆದಿಲ್ಲ. ಕಳೆದ ವರ್ಷಕ್ಕಿಂತ ವ್ಯಾಪಾರದಲ್ಲಿ ಗಣನೀಯ ಕುಸಿತ ಕಂಡು ಬಂದಿದೆ ಎಂದು ಗಣಪನ ಸೃಷ್ಟಿಕರ್ತರು ಹಾಗೂ ಮಾರಾಟಗಾರರು ನೋವಿನಿಂದ ಹೇಳುತ್ತಿದ್ದಾರೆ.
ಮಳೆಬೆಳೆಯಿಲ್ಲದೇ ತೀವ್ರಬರ ಮತ್ತಿತರ ಸಮಸ್ಯೆಗಳಿದ್ದರೂ ಕಳೆದ ವರ್ಷ ಮಾರಾಟ ಆಶಾದಾಯಕವಾಗಿತ್ತು. ಕಳೆದ ವರ್ಷಕ್ಕಿಂತ ಕಡಿಮೆ ಬೆಲೆಗೆ, ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದ್ದರು, ಗ್ರಾಹಕರು ಗಣೇಶನ ವಿಗ್ರಹಗಳನ್ನು ಖರೀದಿಸುತ್ತಿಲ್ಲ ಎಂದು ಮಾರಾಟಗಾರರು ತಿಳಿಸಿದ್ದಾರೆ.
ಇದಕ್ಕೆ ಪೂರಕವಾಗಿ ಮೈಸೂರಿನಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದಿಂದ ವ್ಯಾಪಾರಕ್ಕೆ ಮತ್ತ ಷ್ಟು ಅಡಚಣೆಯಾಗಿದೆ. ಬೀದಿಯಲ್ಲಿ ಗಣಪನ ಕಾಯುವುದು ಮಾರಾಟಗಾರರಿಗೆ ಕಷ್ಟವಾಗಿದೆ. ಗ್ರಾಹಕರಿಗೆ ಮೂರ್ತಿ ಗಳನ್ನು ಮನೆಗೆ ಒಯ್ಯಲು ತೊಂದರೆಯಾಗಿದೆ.
(ಏಜನ್ಸಿಸ್)
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications