ಉಚಿತ ಗಣೇಶನ ವಿಗ್ರಹಗಳಿಗಾಗಿ ಈಗಲೇ ಕರೆಮಾಡಿ

ಐದು ಅಡಿ ಎತ್ತರದ ಗಣೇಶನ ವಿಗ್ರಹ ರೆಡಿಯಾಗಿದ್ದು ಆಸಕ್ತರು ಗಣೇಶ ಮಿತ್ರ ಮಂಡಳಿಯನ್ನು ಸಂಪರ್ಕಿಸ ಬಹುದೆಂದು ತಿಳಿಸಿದ್ದಾರೆ. ರಾಜಧಾನಿಯಲ್ಲಿ ಯುವಕರು ಗಣೇಶನಿಗಾಗಿ ಚಂದಾ ವಸೂಲು ಮಾಡುವುದನ್ನು ಬಿಟ್ಟು ನಮ್ಮಲ್ಲಿ ಉಚಿತವಾಗಿ ವಿಗ್ರಹ ತೆಗೆದು ಕೊಳ್ಳಲಿ ಎಂದಿದ್ದಾರೆ.
ಬೆಂಗಳೂರಿನಲ್ಲಿ 2500, ಮಾಲೂರಿನಲ್ಲಿ ಒಂದು ಸಾವಿರ ಗಣೇಶನ ವಿಗ್ರಹವನ್ನು ವಿತರಿಸಲಾಗುವುದು. ಆಗಸ್ಟ್ 26ರ ಒಳಗೆ ಹೆಸರು ನೊಂದಾಯಿಸಿದವರಿಗೆ ವಿಗ್ರಹ ವಿತರಿಸಲಾಗುವುದು. ಬಾಲಗಂಗಾಧರ ತಿಲಕರು ಗಣೇಶ ಹಬ್ಬದ ಮೂಲಕವೇ ಸ್ವಾತಂತ್ರ್ಯದ ಕಿಚ್ಚ್ಚು ಹಚ್ಚಿದರು. ಅಂದು ಆರಂಭವಾದ ಸಾರ್ವಜನಿಕ ಗಣೇಶೋತ್ಸವ ಇಂದಿಗೂ ನಡೆದು ಕೊಂಡು ಬರುತ್ತಿದೆ.
ಸಾರ್ವಜನಿಕರು ಉಚಿತವಾಗಿ ವಿಗ್ರಹ ತೆಗೆದು ಕೊಂಡು ಹೋಗಬಹುದು.ಆಸಕ್ತರು ಈ ನಂಬರ್ ಗೆ ಕರೆ ಮಾಡಿ: 080 -2346 -5588 / 2330 -0959 . ಮೊಬೈಲ್ ಸಂಖ್ಯೆ: 99869 -71459.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications