150973ಬಾದಾಮಿಬನದ ಹುಣ್ಣಿಮೆ ಆಚರಣೆಗೆ ಸಕಲ ಸಿದ್ಧತೆ/festivals/general/2009/0109-banada-hunnime-goddess-banashanakri-utsav.htmlಜನವರಿ 10 ರಿಂದ 17ವರೆಗೆ 'ಬನಶಂಕರಿ ಅಮ್ಮನ ದೇವಸ್ಥಾನ' ಗಳಲ್ಲಿ ವಿಶೇಷ ಪೂಜೆ. ಬಾದಾಮಿಯ ಬನಶಂಕರಿ ಜೊತೆಗೆ,ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಬನಶಂಕರಿ ದೇವಿ ಮತ್ತು ಮಲ್ಲೇಶ್ವರಂ ಶ್ರೀ ಮಹಾಗಣಪತಿ ದೇವಸ್ಥಾನ ಆವರಣದಲ್ಲಿರುವ ಬನಶಂಕರಿ ದೇವಿಯ ಉತ್ಸವ ವಿಶೇಷವಾಗಿ ನಡೆಯುತ್ತದೆ.ಶುದ್ಧ ಹುಣ್ಣಿಮೆಯಂದು ಬನಶಂಕರಿ ಅಮ್ಮನನ್ನು ಪೂಜಿಸಿದರೆ ಸಕಲ ಕಾರ್ಯಗಳು ಈಡೇರುವುದು ಎಂಬುದು ನಂಬಿಕೆ. ಪ್ರತಿ ಮಂಗಳವಾರ, ಶುಕ್ರವಾರ ಮತ್ತು 33973http://kannada.oneindia.com/img/2009/01/09-banashankari1.jpg150973ಬಾದಾಮಿಸುದೀಪ್ ವೀರ ಮದಕರಿ ಚಿತ್ರಕ್ಕೆ ಮರು ನಾಮಕರಣ /movies/studio/2009/02/26-veera-madhakari-title-changed.htmlಚಿತ್ರದುರ್ಗದ ಕೋಟೆಯ ಪ್ರತಿಯೊಂದು ಕಲ್ಲುಗಳು ಮದಕರಿಯ ಸಾಹಸವನ್ನು ಸಾರುತ್ತದೆ. ಅಂಥ ಧೀರಪುರುಷನ ಹೆಸರಿನಿಂದ ಚಿತ್ರವೊಂದು ಆರಂಭವಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ಆ ಮದಕರಿ ತನ್ನ ಶತ್ರುಗಳನ್ನು ಮಟ್ಟ ಹಾಕಿದ ಹಾಗೆ ಈ 'ವೀರ ಮದಕರಿ' ಸಮಾಜದ ದುಷ್ಟಶಕ್ತಿಗಳ ವಿರುದ್ದ ಮೆಟ್ಟಿ ನಿಲ್ಲುತ್ತಾನೆ. 'ವೀರ ಮದಕರಿ' ಎಂದು ಪ್ರಾರಂಭವಾದ ಚಿತ್ರಕ್ಕೆ ಈಗ ನಿರ್ಮಾಪಕರು 'ಈ ಶತಮಾನದ ವೀರಮದಕರಿ' 34880http://kannada.oneindia.com/img/2009/02/26-sudeep-madakari1.jpg150973ಬಾದಾಮಿಈ ವಾರ ತೆರೆಗೆ ಈ ಶತಮಾನದ ವೀರ ಮದಕರಿ/movies/headlines/2009/03/0304-ee-shatamanada-veera-madhakari-sudeep-release.htmlಎಸ್.ಎಸ್.ಕಂಬೈನ್ಸ್ ಲಾಂಛನದಲ್ಲಿ ದಿನೇಶ್‌ಗಾಂಧಿ ನಿರ್ಮಿಸಿ ಸುದೀಪ್ ನಿರ್ದೇಶಿಸಿರುವ 'ಈ ಶತಮಾನದ ವೀರ ಮದಕರಿ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಿರ್ದೇಶನದ ಹೊಣೆ ಹೊತ್ತಿದ್ದ ಸುದೀಪ್ ಈ ಚಿತ್ರದ ನಾಯಕ ಕೂಡ. ದ್ವಿಪಾತ್ರದಲ್ಲಿ ಅಭಿನಯಿಸಿರುವ ಸುದೀಪ್‌ಗೆ ಪವಿತ್ರ ಹಾಗೂ ರಹಿಣಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ಚಿತ್ರದ ಶೀರ್ಷಿಕೆ ಕೇಳಿದ ಕ್ಷಣ ಐತಿಹಾಸಿಕ ಚಿತ್ರ ಅನಿಸುವುದು ಸಹಜ. ಆದರೆ ಇವನು 34978http://kannada.oneindia.com/img/2009/03/04-sudeep-madakari1.jpg150973ಬಾದಾಮಿಸರ್ವರ ಅಚ್ಚುಮೆಚ್ಚಿನ ಸಿಹಿತಿನಿಸು ಕಲಾಕಂದ್/recipe/sweet/2009/0406-sweet-dish-kalakand.htmlಕಲಾಕಂದ್ ಅಂದ್ರೆ ಯಾರಿಗೆ ಇಷ್ಟವಿಲ್ಲ. ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರ ಬಾಯಲ್ಲಿ ನೀರೂರಿಸುವ ಸಿಹಿತಿನಿಸನ್ನು ಮನೆಯಲ್ಲಿಯೇ ತಯಾರಿಸಬಹುದು. ಇದನ್ನು ಮಾಡಿ ಮಕ್ಕಳಿಗೆ ತೋರಿಸಿದಾಗ ಅವರ ಮುಖದಲ್ಲಿ ಕಾಣುವ ಆನಂದಾತಿಶಯವನ್ನು ನೀವೊಮ್ಮೆ ಗಮನಿಸಬೇಕು. ಅಂಥ ಸಂತಸ ಹಿರಿಯರ ಮುಖದಲ್ಲೂ ಮೂಡಲಿ. ತಿನ್ನುವುದಕ್ಕೆ ಎಷ್ಟು ಇಷ್ಟವೋ, ಅದನ್ನು ಮಾಡೋದು ಅಷ್ಟೇ ಸುಲಭವೋ ಸುಲಭ.* ರಶ್ಮಿ ಸುದೀಂದ್ರ, ಹ್ಯೂಸ್ಟನ್‌ತಯಾರಿಕೆಗೆ ಅಗತ್ಯವಾದ ಸಾಮಾಗ್ರಿಗಳು 35770http://kannada.oneindia.com/img/2009/04/06-kalakand1.jpg150973ಬಾದಾಮಿಬಿಜಾಪುರ : ಭಾರೀ ಮಳೆಗೆ ನಾಲ್ಕು ಸಾವು/news/2009/09/30/heavy-rain-in-bijapur-claim-five-lives.htmlಬಿಜಾಪುರ, ಸೆ. 30 : ಕಳೆದ 12 ಗಂಟೆಗಳಿ೦ದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟಾಗಿದೆ. ಭಾರೀ ವರ್ಷಧಾರೆಗೆ ಈವರೆಗೆ ಜಿಲ್ಲೆಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ. ರಾಜ್ಯದ ಬಳ್ಳಾರಿ, ಗಂಗಾವತಿ, ಬಾದಾಮಿ, ದಾವಣಗೆರೆ, ಗುಲ್ಬರ್ಗ, ಕೊಪ್ಪಳ ಸೇರಿದಂತೆ ರಾಜ್ಯದ ಕೆಲವಡೆ ಭಾರೀ ಮಳೆಯಾಗುತ್ತಿದೆ. ನಗರದ ವಡ್ಡರಕಾಲೋನಿಯಲ್ಲಿ ಮನೆ ಕುಸಿತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ 39433http://kannada.oneindia.com/img/2009/09/30-bijapur1e.gif123848ಹಿಂದೂಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ/response/2009/0103-enough-of-new-year-greeting-craze.htmlಪ್ರಿಯ ಸಂಪಾದಕರೆ,ಈಗಷ್ಟೆ ನಾವು ಹೊಸ ವರ್ಷಾಚರಣೆಯ ಗುಂಗಿನಿಂದ ಹೊರಬರುತ್ತಿದ್ದೇವೆ. ಈ ಕ್ಷಣಕ್ಕೆ ಒಮ್ಮೆ ಯೋಚಿಸೋಣ. ಶ್ರೀ ರಾಮನವಮಿಗೆ, ಹನುಮಜಯಂತಿಗೆ, ಅಷ್ಟೇ ಯಾಕೆ ಸ್ವತಃ ಹಿಂದೂ ಸಂಪ್ರದಾಯದ ಹೊಸವರ್ಷವಾದ ಯುಗಾದಿಗೆ ಒಂದು ಶುಭಾಶಯ ಹೇಳಬೇಕೆನ್ನುವ ಪರಿಜ್ಞಾನ ಇಲ್ಲದ ನಾವು ಈ ಪಾಶ್ಚಾತ್ಯ ಸಂಸ್ಕೃತಿಯ ಹೊಸವರ್ಷಾಚರಣೆಯನ್ನು ಇಷ್ಟು ಸಂಭ್ರಮದಿಂದ ಆಚರಿಸುತ್ತಾ wish you happy new year - two 33846http://kannada.oneindia.com/img/2009/01/03-ugadi1e.jpg123848ಹಿಂದೂಮತಾಂತರದ ಬಗ್ಗೆ ಬೊಬ್ಬೆ ಹಾಕುವುದ ನಿಲ್ಲಿಸಿ/response/2009/pseudo-rationalists-repent-on-sl-bhyrappa-ideology.htmlತಮ್ಮನ್ನು ವಿಚಾರವಂತರೆಂದು ಘೋಷಿಸಿಕೊಂಡಿರುವ ಕೆಲವು ಸಾಹಿತಿ ಸಂಶೋಧಕರ, ಮತಾಂತರವನ್ನು ಕಾನೂನು ಪ್ರಕಾರ ನಿಷೇಧಿಸಬೇಕೆಂದು ಕರೆಕೊಟ್ಟಿದ್ದಾರೆ. ಮತಾಂತರದಿಂದ ಭಾರತೀಯ ಸಂಸ್ಕೃತಿ ಹಾನಿಯಾಗುತ್ತಿದೆ ಎಂಬುದಾಗಿ ನಂಬಿರುವ ಇವರಿಗೆ ಸಂಸ್ಕೃತಿಯ ವೈಶಿಷ್ಯವೇನೆಂದು ಗೊತ್ತಿಲ್ಲವೇ ?ವಾಸ್ತವವಾಗಿ ಭಾರತೀಯ ಸಂಸ್ಕೃತಿಯ ಒಂದು ಭಾಗ ಹಿಂದೂ ಧರ್ಮವನ್ನು ಪರಿಗಣಿಸಬೇಕೇ ಹೊರತು, ಹಿಂದೂ ಧರ್ಮ ಮಾತ್ರವೇ ಭಾರತೀಯ ಸಂಸ್ಕೃತಿಯಲ್ಲ. ಭಾರತೀಯ ಎಂಬುದರಲ್ಲಿ ಬೌದ್ಧ, ಜೈನ, ವೀರಶೈವ, ಸಿಖ್, 33908http://kannada.oneindia.com/img/2009/01/06-k-marulasiddappa1.jpg123848ಹಿಂದೂಬನದ ಹುಣ್ಣಿಮೆ ಆಚರಣೆಗೆ ಸಕಲ ಸಿದ್ಧತೆ/festivals/general/2009/0109-banada-hunnime-goddess-banashanakri-utsav.htmlಜನವರಿ 10 ರಿಂದ 17ವರೆಗೆ 'ಬನಶಂಕರಿ ಅಮ್ಮನ ದೇವಸ್ಥಾನ' ಗಳಲ್ಲಿ ವಿಶೇಷ ಪೂಜೆ. ಬಾದಾಮಿಯ ಬನಶಂಕರಿ ಜೊತೆಗೆ,ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಬನಶಂಕರಿ ದೇವಿ ಮತ್ತು ಮಲ್ಲೇಶ್ವರಂ ಶ್ರೀ ಮಹಾಗಣಪತಿ ದೇವಸ್ಥಾನ ಆವರಣದಲ್ಲಿರುವ ಬನಶಂಕರಿ ದೇವಿಯ ಉತ್ಸವ ವಿಶೇಷವಾಗಿ ನಡೆಯುತ್ತದೆ.ಶುದ್ಧ ಹುಣ್ಣಿಮೆಯಂದು ಬನಶಂಕರಿ ಅಮ್ಮನನ್ನು ಪೂಜಿಸಿದರೆ ಸಕಲ ಕಾರ್ಯಗಳು ಈಡೇರುವುದು ಎಂಬುದು ನಂಬಿಕೆ. ಪ್ರತಿ ಮಂಗಳವಾರ, ಶುಕ್ರವಾರ ಮತ್ತು 33973http://kannada.oneindia.com/img/2009/01/09-banashankari1.jpg123848ಹಿಂದೂಗುರು ಪೂರ್ಣಿಮಾ: ಆಚಾರ್ಯ ದೇವೋಭವ/festivals/general/2009/0707-salute-to-teacher-guru-poornima-full-moon-day.htmlಆಷಾಢ ಶುದ್ದ ಪೂರ್ಣಿಮೆಯ ದಿನವಾದ ಇಂದು ಸಮಸ್ತ ಪ್ರಪಂಚಕ್ಕೆ ಪರಮೋಚ್ಚ ಸಂದೇಶ ನೀಡಿದ ವ್ಯಾಸ ಮಹರ್ಷಿಗಳನ್ನು ಸ್ಮರಿಸುವ ದಿನ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಪ್ರಥಮ ಸ್ಥಾನವಿದೆ. ಗುರುಗಳು ಜನರಲ್ಲಿ ಆವರಿಸಿರುವ ಅಜ್ಞಾನ, ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡುತ್ತಾರೆ. ನವಗ್ರಹಗಳ ಪೈಕಿ ಗುರು ಬೃಹಸ್ಪತಿಯೇ ದೊಡ್ಡ ಗ್ರಹವಾಗಿದೆ. ಗುರುವಿಗೆ ನಮಃ. ಗುರುವಿನಷ್ಟು ಹಿರಿಯದಾದುದು ಬೇರಾವುದೂ ಇಲ್ಲ. 37818http://kannada.oneindia.com/img/2009/07/07-saint-vyasa2.jpg123848ಹಿಂದೂಗೋಹತ್ಯೆ ನಿಷೇಧ : ಡಿವೈಎಫ್ಐ ವಿರೋಧ/news/2009/07/29/dyfi-opposes-cow-slaughter-ban.htmlಬೆ೦ಗಳೂರು, ಜು. 28 : ಉದ್ದೇಶಪೂರ್ವಕವಾಗಿ ಮುಸ್ಲಿ೦, ಕ್ರಿಸ್ಚಿಯನ್, ಮೂಲಭೂತವಾದ ಹಾಗೂ ದಲಿತರ ಪ್ರತ್ಯೇಕಿಕರಣದ ಮೂಲಕ ಸರಕಾರ ಸಮಾಜದಲ್ಲಿ ಅಶಾ೦ತಿ ಸೃಷ್ಟಿಗೆ ಆಸ್ಪದ ನೀಡುತ್ತಿದೆ.ಬಡ, ದಲಿತ, ಕ್ರಿಶ್ಚಿಯನ್ ಮತ್ತು ಅಲ್ಪಸ೦ಖ್ಯಾತರ ಆಹಾರದ ಮೇಲೆ ನಿಷೇಧ ಹೇರುವ೦ತ ಕೆಲಸ ಮಾಡುತ್ತಿದೆ. ಸ೦ಘ ಪರಿವಾರದ ಆದೇಶದ೦ತೆ ಸರಕಾರ ಗೋಹತ್ಯೆ ನಿಷೇಧ ಕ್ರಮಕ್ಕೆ ಮು೦ದಾಗಿದೆ ಇ೦ತಹ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ 38282http://kannada.oneindia.com/img/2009/07/29-cow-slaughter1.jpg150978badamiಬನದ ಹುಣ್ಣಿಮೆ ಆಚರಣೆಗೆ ಸಕಲ ಸಿದ್ಧತೆ/festivals/general/2009/0109-banada-hunnime-goddess-banashanakri-utsav.htmlಜನವರಿ 10 ರಿಂದ 17ವರೆಗೆ 'ಬನಶಂಕರಿ ಅಮ್ಮನ ದೇವಸ್ಥಾನ' ಗಳಲ್ಲಿ ವಿಶೇಷ ಪೂಜೆ. ಬಾದಾಮಿಯ ಬನಶಂಕರಿ ಜೊತೆಗೆ,ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಬನಶಂಕರಿ ದೇವಿ ಮತ್ತು ಮಲ್ಲೇಶ್ವರಂ ಶ್ರೀ ಮಹಾಗಣಪತಿ ದೇವಸ್ಥಾನ ಆವರಣದಲ್ಲಿರುವ ಬನಶಂಕರಿ ದೇವಿಯ ಉತ್ಸವ ವಿಶೇಷವಾಗಿ ನಡೆಯುತ್ತದೆ.ಶುದ್ಧ ಹುಣ್ಣಿಮೆಯಂದು ಬನಶಂಕರಿ ಅಮ್ಮನನ್ನು ಪೂಜಿಸಿದರೆ ಸಕಲ ಕಾರ್ಯಗಳು ಈಡೇರುವುದು ಎಂಬುದು ನಂಬಿಕೆ. ಪ್ರತಿ ಮಂಗಳವಾರ, ಶುಕ್ರವಾರ ಮತ್ತು 33973http://kannada.oneindia.com/img/2009/01/09-banashankari1.jpg150978badamiಈ ವಾರ ತೆರೆಗೆ ಈ ಶತಮಾನದ ವೀರ ಮದಕರಿ/movies/headlines/2009/03/0304-ee-shatamanada-veera-madhakari-sudeep-release.htmlಎಸ್.ಎಸ್.ಕಂಬೈನ್ಸ್ ಲಾಂಛನದಲ್ಲಿ ದಿನೇಶ್‌ಗಾಂಧಿ ನಿರ್ಮಿಸಿ ಸುದೀಪ್ ನಿರ್ದೇಶಿಸಿರುವ 'ಈ ಶತಮಾನದ ವೀರ ಮದಕರಿ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಿರ್ದೇಶನದ ಹೊಣೆ ಹೊತ್ತಿದ್ದ ಸುದೀಪ್ ಈ ಚಿತ್ರದ ನಾಯಕ ಕೂಡ. ದ್ವಿಪಾತ್ರದಲ್ಲಿ ಅಭಿನಯಿಸಿರುವ ಸುದೀಪ್‌ಗೆ ಪವಿತ್ರ ಹಾಗೂ ರಹಿಣಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ಚಿತ್ರದ ಶೀರ್ಷಿಕೆ ಕೇಳಿದ ಕ್ಷಣ ಐತಿಹಾಸಿಕ ಚಿತ್ರ ಅನಿಸುವುದು ಸಹಜ. ಆದರೆ ಇವನು 34978http://kannada.oneindia.com/img/2009/03/04-sudeep-madakari1.jpg150978badamiಬಿಜಾಪುರ : ಭಾರೀ ಮಳೆಗೆ ನಾಲ್ಕು ಸಾವು/news/2009/09/30/heavy-rain-in-bijapur-claim-five-lives.htmlಬಿಜಾಪುರ, ಸೆ. 30 : ಕಳೆದ 12 ಗಂಟೆಗಳಿ೦ದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟಾಗಿದೆ. ಭಾರೀ ವರ್ಷಧಾರೆಗೆ ಈವರೆಗೆ ಜಿಲ್ಲೆಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ. ರಾಜ್ಯದ ಬಳ್ಳಾರಿ, ಗಂಗಾವತಿ, ಬಾದಾಮಿ, ದಾವಣಗೆರೆ, ಗುಲ್ಬರ್ಗ, ಕೊಪ್ಪಳ ಸೇರಿದಂತೆ ರಾಜ್ಯದ ಕೆಲವಡೆ ಭಾರೀ ಮಳೆಯಾಗುತ್ತಿದೆ. ನಗರದ ವಡ್ಡರಕಾಲೋನಿಯಲ್ಲಿ ಮನೆ ಕುಸಿತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ 39433http://kannada.oneindia.com/img/2009/09/30-bijapur1e.gif150978badamiಹಳ್ಳಿಗಳ ನಿರ್ಮಾಣಕ್ಕೆ ಚಿದಂಬರಂ ಭೂಮಿಪೂಜೆ/news/2009/11/02/calamity-badami-bagalakote-chidambaram.htmlಬಾಗಲಕೋಟೆ, ನ. 2 : ನೆರೆಹಾವಳಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಭಾಗಗಳನ್ನು ನೋಡಿದರೆ ಕರಳು ಚುರ್ರೆನುತ್ತದೆ. ಈ ಪ್ರದೇಶದ ಪುನರ್ ನಿರ್ಮಾಣ ಮಾಡುವುದಕ್ಕೆ ಯುಪಿಎ ಸರಕಾರ ಕಟಿಬದ್ಧವಾಗಿದೆ. ಕರ್ನಾಟಕ ಜನತೆಯ ಪರವಾಗಿ ತಮ್ಮ ಸರಕಾರ ನಿಲ್ಲುತ್ತದೆ ಎಂದು ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಹೇಳಿದ್ದಾರೆ.ಉತ್ತರ ಕರ್ನಾಟಕದಲ್ಲಿ ಮುರಿದು ಬಿದ್ದ 25 ಹಳ್ಳಿಗಳನ್ನು ಮತ್ತೆ ಕಟ್ಟುವ ಯೋಜನೆಗೆ ಅವರು 40003http://kannada.oneindia.com/img/2009/11/02-chidu-shirabadagi1.jpgnews"> ಬನದ ಹುಣ್ಣಿಮೆ ಆಚರಣೆಗೆ ಸಕಲ ಸಿದ್ಧತೆ | Devotees geared up for Banada Hunnime Celebration - ಬನದ ಹುಣ್ಣಿಮೆ ಆಚರಣೆಗೆ ಸಕಲ ಸಿದ್ಧತೆ - Kannada Oneindia

ಬನದ ಹುಣ್ಣಿಮೆ ಆಚರಣೆಗೆ ಸಕಲ ಸಿದ್ಧತೆ

Devotees geared up for Banada Hunnime Celebration
ಜನವರಿ 10 ರಿಂದ 17ವರೆಗೆ 'ಬನಶಂಕರಿ ಅಮ್ಮನ ದೇವಸ್ಥಾನ' ಗಳಲ್ಲಿ ವಿಶೇಷ ಪೂಜೆ. ಬಾದಾಮಿಯ ಬನಶಂಕರಿ ಜೊತೆಗೆ,ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಬನಶಂಕರಿ ದೇವಿ ಮತ್ತು ಮಲ್ಲೇಶ್ವರಂ ಶ್ರೀ ಮಹಾಗಣಪತಿ ದೇವಸ್ಥಾನ ಆವರಣದಲ್ಲಿರುವ ಬನಶಂಕರಿ ದೇವಿಯ ಉತ್ಸವ ವಿಶೇಷವಾಗಿ ನಡೆಯುತ್ತದೆ.

ಶುದ್ಧ ಹುಣ್ಣಿಮೆಯಂದು ಬನಶಂಕರಿ ಅಮ್ಮನನ್ನು ಪೂಜಿಸಿದರೆ ಸಕಲ ಕಾರ್ಯಗಳು ಈಡೇರುವುದು ಎಂಬುದು ನಂಬಿಕೆ. ಪ್ರತಿ ಮಂಗಳವಾರ, ಶುಕ್ರವಾರ ಮತ್ತು ಭಾನುವಾರಗಳ ರಾಹುಕಾಲಗಳಲ್ಲೇ ಈಕೆಗೆ ವಿಶೇಷ ಪೂಜೆ. ಈ ಬಾರಿ ಜ.10ಕ್ಕೆ ಬನದ ಹುಣ್ಣಿಮೆ. ಹಾಗಾಗಿ ಬನಶಂಕರಿ ಅಮ್ಮನಿಗೀಗ ವಿಶೇಷ ಅಲಂಕಾರ-ನೈವೇದ್ಯದ ಅಭಿಷೇಕ, ಚಿನ್ನ-ಬೆಳ್ಳಿ-ವಜ್ರಾಭರಣಗಳ ಹೊದಿಸಲಾಗುತ್ತದೆ.

ನಗರದ ಬನಶಂಕರಿ ದೇಗುಲಕ್ಕೆ ಬರುವ ಭಕ್ತಾದಿಗಳು ಇಚ್ಛಾನುಸಾರವಾಗಿ ನಿಂಬೆ ಹಣ್ಣು, ತೆಂಗಿನಕಾಯಿ ಹಣ್ಣು ಹೂವನ್ನು ಒಯ್ಯುವುದರಿಂದ ಸುತ್ತಮುತ್ತಲಿನ ವರ್ತಕರಿಗೂ ಈಗ ಸುದ್ಗ್ಗಿ ಕಾಲ. ಬಾದಾಮಿಯ ಬನಶಂಕರಿ ಹಾಗೂ ಬೆಂಗಳೂರಿನ ಬನಶಂಕರಿ ದೇವಸ್ಥಾನ ಎರಡೇ ದೇವಸ್ಥಾನಗಳು ಕರ್ನಾಟಕದಲ್ಲಿ ಜನಪ್ರಿಯ. ಬಾಗಲಕೋಟೆ ಜಿಲ್ಲೆಯ ಚೋಳಚಗುಡ್ಡದ ತುಂಬೆಲ್ಲಾ ಭಕ್ತ ಸಮೂಹ ಭಕ್ತಿ ಪರವಶತೆಯಲ್ಲಿ ಮೈ ಮರೆಯುತ್ತಾರೆ. ಪುಷ್ಯ ಮಾಸದಲ್ಲಿ ಒಂದು ತಿಂಗಳು ಜಾತ್ರೆ, ಉತ್ಸವಗಳನ್ನು ಮಾಡಿ ದೇವಿಯನ್ನು ಆರಾಧಿಸಲಾಗುತ್ತದೆ. ಕೆಲ ವರ್ಷಗಳ ಹಿಂದೆ ಟೂರಿಂಗ್ ಟಾಕೀಸುಗಳು, 10 ಕ್ಕೂ ಹೆಚ್ಚು ಪೌರಣಿಕ ನಾಟಕಕ್ಕೆ ಹೆಸರಾದ ಡ್ರಾಮಾ ಕಂಪೆನಿಗಳು ಇಲ್ಲಿ ಬೀಡುಬಿಡುತ್ತಿದ್ದವು. ಜೊತೆಗೆ ಮಕ್ಕಳನ್ನು ರಂಜಿಸಲು ಸರ್ಕಸ್, ಟೋರಾ ಟೋರಾ ಇರುತ್ತಿತ್ತು.

ಈಗ ಇವೆಲ್ಲಾ ಕಾಣಸಿಗುವುದೇ ಅಪರೂಪ. ಸುತ್ತಮುತ್ತಲ ಹಳ್ಳಿಯ ಜನತೆಗೆ ಸುಗ್ಗಿಯ ವಾತಾವರಣವನ್ನು ಸೃಷ್ಟಿಸುತ್ತಿದೆ ಬನದ ಹುಣ್ಣಿಮೆ. ಸಂಕ್ರಾಂತಿಗೂ ಮೊದಲೇ ಬರುವ ಈ ಜಾತ್ತೆಯಲ್ಲಿ ಎತ್ತುಗಳಿಗೆ ವಿಶೇಷ ಅಲಂಕಾರ ಮಾಡಿ ಮೆರಸಲಾಗುತ್ತದೆ. ದೂರದ ಊರುಗಳಿಂದ ಬಂದ ಭಕ್ತರು ತಮ್ಮಮ್ಮ ಎತ್ತಿನ ಬಂಡಿಗಳಲ್ಲಿ ಖಡಕ್ ಜೋಳದ ರೊಟ್ಟಿ, ಹೆಸರುಕಾಳು ಪಲ್ಯ(ಸಬ್ಜಿ), ಮೊಸರು, ಗೆರೆಳ್ಳು ಚಟ್ನಿ ಕಟ್ಟಿಕೊಂಡು ಬರುವುದನ್ನು ಮರೆಯುವುದಿಲ್ಲ.

badami sacred pond
ಬನಶಂಕರಿ ದೇಗುಲದ ಎಂದೂ ಬತ್ತದ ಕೊಳದಲ್ಲಿ ಮುಳುಗೆದ್ದರೆ ಪಾಪವೆಲ್ಲ ಪರಿಹಾರ ಎಂಬ ನಂಬಿಕೆಯಿದೆ. ಹಸುಗೂಸನ್ನು ಬಾಳೆದಿಂಡಿನ ತೆಪ್ಪದಲ್ಲಿ ಕುಳ್ಳರಿಸಿ ಕೊಳದಲ್ಲಿ ವಿಹಾರಿಸುವುದು ಒಂದು ವಾಡಿಕೆ. ಸೂರ್ಯನ ಸುಡು ಬಿಸಿಲಿನ ತಾಪ ಶುರುವಾಗುವ ಮೊದಲು ರೈತಾಪಿ ಜನರಿಗೆ ಒಂದಷ್ಟು ಮನರಂಜನೆ, ಭಕ್ತಿ ಭಾವನೆ ಮನಸ್ಸಿಗೆ ಮುದ ನೀಡುವ ಜಾತ್ರೆಯಾಗಿ ಇಂದಿಗೂ ಬನದ ಹುಣ್ಣಿಮೆ ಚಾಲ್ತಿಯಲ್ಲಿದೆ.

ಉಳಿದಂತೆ ಮಲ್ಲೇಶ್ವರದ 9 ನೇ ಅಡ್ಡರಸ್ತೆಯ ಶ್ರೀ ಮಹಾಗಣಪತಿ ಆವರಣದಲ್ಲಿರುವ ಅಮ್ಮನ ದೇವಸ್ಥಾನ ಭಕ್ತರಿಂದ ಸದಾ ತುಂಬಿರುತ್ತದೆ. ಮಲ್ಲೇಶ್ವರದಲ್ಲಿ ದೇವರುಗಳ ಕಾಂಪ್ಲೆಕ್ಸ್ ಎನ್ನಬಹುದಾದ ಈ ದೇವಸ್ಥಾನದಲ್ಲಿ ಸತ್ಯನಾರಾಯಣ ಸ್ವಾಮಿ, ಆಂಜನೇಯ, ರಾಮ, ಗಣಪತಿ, ನವಗ್ರಹ, ನಾಗರಕಟ್ಟೆ, ಅಶ್ವಥಕಟ್ಟೆ ಹಾಗೂ ಬನ್ನಿ ವೃಕ್ಷಗಳನ್ನು ಕಣ್ತುಂಬ ನೋಡಿ ಭಗವತ್ ಕೃಪೆಗೆ ಪಾತ್ರರಾಗಬಹುದು.

ಮುಜರಾಯಿ ಇಲಾಖೆಗೆ ಸೇರಿದ ಈ ದೇಗುಲದ ಅಮ್ಮ ವನದುರ್ಗಿ, ಶಾಕಾಂಬರಿ ಹಾಗೂ ಬನಶಂಕರಿ ಅಮ್ಮ ಎಂಬ ಮೂರು ಸ್ವರೂಪಗಳನ್ನು ಹೊಂದಿರುವ ಜಗನ್ಮಾತೆ ಭಕ್ತರನ್ನು ಹರಸಲು ಕಾಯುತ್ತಿದ್ದಾಳೆ. ಒಮ್ಮೆ ಭೇಟಿ ನೀಡಿ ಆಕೆಯ ಅನುಗ್ರಹಕ್ಕೆ ಪಾತ್ರರಾಗಿರಿ ಎನ್ನುತ್ತಾರೆ ದೇವಸ್ಥಾನದ ಪ್ರಧಾನ ಅರ್ಚಕರಾದ ಸುಬ್ರಮಣ್ಯ ಶಾಸ್ತ್ರಿಗಳು. ದೇವಿಯನ್ನು ಆರಾಧಿಸಿ ಎಲ್ಲರೂ ಸಂತೋಷದಿರಬೇಕೆಂದು ಶಾಸ್ತ್ರಿಗಳು ಹಾರೈಸಿದ್ದಾರೆ.

ಇದನ್ನೂ ಓದಿ:

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+