ಮಹಾಲಯ ಅಮವಾಸ್ಯೆಯಿಂದ ರಮಜಾನ್ ವರೆಗೆ

ಸೆಪ್ಟೆಂಬರ್ 18ರಿಂದ ಹಿಡಿದು 21ರವರೆಗೆ ಸತತ ನಾಲ್ಕು ದಿನಗಳ ಕಾಲ ರಾಷ್ಟ್ರದಾದ್ಯಂತ ಖಾಸಗಿ ಬ್ಯಾಂಕುಗಳು, ಇನ್ಶೂರೆನ್ಸ್ ಕಂಪನಿಗಳು, ಸಾಫ್ಟ್ ವೇರ್ ಕಂಪನಿಗಳು, ಇನ್ನಿತರ ಖಾಸಗಿ ಸಂಸ್ಥೆಗಳು ಕಚೇರಿಗಳಿಗೆ ಬೀಗ ಜಡಿಯಲಿವೆ. ಸೆಪ್ಟೆಂಬರ್ 18ರ ಮಹಾಲಯ ಅಮವಾಸ್ಯೆಯಿಂದ ಹಿಡಿದು 21ರ ರಮಜಾನ್ ವರೆಗೆ ಗುಡ್ ಬೈ ಟು ವರ್ಕ್.
ಮಹಾಲಯ ಅಮವಾಸ್ಯೆ ಶುಕ್ರವಾರವಾದರೆ, ಮಾರನೇ ದಿನ ಶನಿವಾರ ಅರ್ಧದಿನ (ಬಂದರೂ ಆಯಿತು ಬಿಟ್ಟರೂ ಆಯಿತು), ಮರುದಿನ ಹ್ಯಾಪಿ ಸಂಡೇ, ನಂತರದ್ದೇ ಮುಸಲ್ಮಾನರ ಪವಿತ್ರ ಹಬ್ಬವಾದ ರಮಜಾನ್. ಮೊದಲೇ ಪ್ರೊಡಕ್ಟಿವಿಟಿ ಕಡಿಮೆಯಾಗಿದೆ ಎಂದು ಹಲುಬುವ ಕಂಪನಿಗಳಿಗೆ ಈ ರಜೆಗಳು ಸಂಕಟ ತಂದರೆ, ಉದ್ಯೋಗಿಗಳಿಗೆ ಚೆಲ್ಲಾಟವಾಡಲು ಸುಸಮಯ.
ಕಂಪ್ಯೂಟರನ್ನು ಲಾಗೌಟ್ ಮಾಡಿ ನಾಲ್ಕು ದಿನಗಳ ಕಾಲ ಯಾವುದೇ ಚಿಂತೆಯಿಲ್ಲದೇ ಹೆಗಲಿಗೆ ಬ್ಯಾಗೇರಿಸಿ ಸಂಸಾರದೊಂದಿಗೆ ರಜಾ ಕಳೆಯಲು ಪ್ರವಾಸಿ ತಾಣ ಹುಡುಕುವವರಿಗೆ ಪ್ರಶಸ್ತ ಸಮಯ. ಜೇಬೆಲ್ಲ ಖಾಲಿಯಾಗಿದ್ದರೆ ಎಟಿಎಂ ಬಳಸದವರು ಗುರುವಾರವೇ ಸಮಯ ಮಾಡಿಕೊಂಡು ಅಗತ್ಯಕ್ಕೆ ಬೇಕಷ್ಟು ಹಣವನ್ನು ಬ್ಯಾಂಕಿನಿಂದ ತೆಗೆದಿರಿಸಿಕೊಳ್ಳುವುದು ಜಾಣತನ. ಗುರುವಾರ ಸಂಜೆ ಹಾಕಿದ ಚೆಕ್ಕುಗಳು ಮಂಗಳವಾರ ಬೆಳಗಿನವರೆಗೂ ಇದ್ದ ಸ್ಥಳದಿಂದ ಅಲ್ಲಾಡುವುದಿಲ್ಲ, ನೆನಪಿರಲಿ.
ರಮಜಾನ್ : ಮುಸ್ಲಿಮರ 9ನೇ ತಿಂಗಳು ಪೂರ್ತಿ ರೋಜಾ ಅಂದರೆ ಉಪವಾಸ ಮಾಡಿ ಕುರಾನ್ ಮತ್ತು ಅಲ್ಲಾಹುವಿನ ಉಪಾಸನೆ ಮಾಡಲು ಸಮಯ ವಿನಿಯೋಗಿಸುತ್ತಾರೆ. ಕುಡಿತ, ಧೂಮಪಾನ ಮತ್ತು ಲೈಂಗಿಕ ಕ್ರಿಯೆಗಳಿಂದ ದೂರವಿರುವ ಅಲ್ಲಾಹುವಿನ ಭಕ್ತರಲ್ಲಿ ಈ ತಿಂಗಳಲ್ಲಿ ಸ್ವರ್ಗದ ಬಾಗಿಲು ತೆರೆದಿರುತ್ತದೆ ಎಂಬ ನಂಬಿಕೆಯಿದೆ. ಪವಿತ್ರಗ್ರಂಥವಾದ ಕುರಾನ್ ಅನ್ನು ದೇವರು ಪ್ರಾಫೆಟ್ ಮೊಹಮ್ಮದನಿಗೆ ರಮಜಾನ್ ತಿಂಗಳಲ್ಲಿ ಬೋಧಿಸಿದನೆಂಬ ನಂಬಿಕೆಯೂ ಇದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications