ಅಕ್ಷರ ಕಲಿಸಿದ ಗುರುವನ್ನು ನೆನೆಯೋಣ ಬನ್ನಿ

ನಿಜ. ನಾಗಾಲೋಟದಲ್ಲಿ ಸಾಗುತ್ತಿರುವ ಇಂದಿನ ಲೋಕದಲ್ಲಿ ಮಕ್ಕಳಿಗೆ ಈ ದಿನಾಚರಣೆಯ ಮಹತ್ವದ ಅರಿವೇ ಇರುವುದಿಲ್ಲ. ಒಂದು, ಎರಡು ದಶಕಗಳ ಹಿಂದೆ ಇದ್ದ ಶಿಕ್ಷಕ-ವಿದ್ಯಾರ್ಥಿಯ ನಡುವಿನ ಆತ್ಮೀಯತೆ, ಬಾಂಧವ್ಯ, ಪ್ರೀತಿ ಇಂದು ಮಾಯವಾಗುತ್ತಿದೆಯಾ? ಎಂಬ ಪ್ರಶ್ನೆ ಕಾಡದೇ ಇರದು. ಇದಕ್ಕೆ ಕಾರಣಗಳೂ ಹಲವಾರಿರಬಹುದು.
ಕಚ್ಚೆ ಪಂಚೆ ಧರಿಸಿ, ತಲೆಮೇಲೆ ಟೋಪಿ ಧರಿಸಿ, ಕೈಯಲ್ಲಿ ಬೆತ್ತ ಹಿಡಿದ ಪ್ರೀತಿಯ ಮೇಷ್ಟ್ರು ಇಂದು ಕಾಣಸಿಗಲಿಕ್ಕಿಲ್ಲ. ಇಂದಿನ ಶಿಕ್ಷಣ, ಶಿಕ್ಷಕನ ಚೆಹರೆಯೇ ಬದಲಾಗಿದೆ. ನಗರಗಳಲ್ಲಿ ಲಕ್ಷಗಟ್ಟಲೆ ಫೀಸು ಕೊಡುವ ಶಾಲೆಯಲ್ಲಿ ಇಂದು ವಿದ್ಯಾರ್ಥಿಯನ್ನು ದಾರಿತಪ್ಪಿದಾಗ ಥಳಿಸುವುದಿರಲಿ ಮೈ ಮುಟ್ಟಲೂ ಸಾಧ್ಯವಿಲ್ಲ. ನಾವು ಎಷ್ಟು ಮುಂದುವರಿದಿದ್ದೇವೆಂದರೆ, ಶಾಲೆಯಲ್ಲಿ ಮಗು ಏನು ಮಾಡುತ್ತಿದೆಯೆಂದು ಪಾಲಕರು ಇಂಟರ್ನೆಟ್ ಮುಖಾಂತರ ಮನೆಯಲ್ಲಿ ಕುಳಿತೇ ಎಲ್ಲ ವಿವರ ತಿಳಿಯಬಹುದಾಗಿದೆ.
ಮಕ್ಕಳಿಗೂ ಕಡಿಮೆಯಿಲ್ಲದ ತಲೆಕೆಲಸ, ಶಿಕ್ಷಕರಿಗೂ ಬಿಡುವಿಲ್ಲದ ದುಡಿಮೆ. ಹೀಗಿರುವಾಗ ಮಕ್ಕಳು-ಶಿಕ್ಷಕರ ಬಾಂಧವ್ಯಕ್ಕಾದರೂ ಜಾಗ ಅಥವಾ ಸಮಯವೆಲ್ಲಿದೆ? ಆದರೂ ವಿದ್ಯಾರ್ಥಿಗಳು ಅಕ್ಷರ ಕಲಿಸುವ ಶಿಕ್ಷಕರನ್ನು ನೆನೆಯುವುದು, ಮಕ್ಕಳಿಗೆ ಗುರುವಂದನೆ ಕುರಿತು ತಿಳಿವಳಿಕೆ ನೀಡುವುದು ಪಾಲಕರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ನಮ್ಮ ಜೀವನದಲ್ಲಿ ಬಂದ ಆತ್ಮೀಯ ಮೇಷ್ಟ್ರು, ಆದರ್ಶ ಶಿಕ್ಷಕನನ್ನು ನೆನೆದು ಮಕ್ಕಳಲ್ಲಿ ಹೆಚ್ಚಿನ ಸ್ಫೂರ್ತಿ ತುಂಬುವುದು ಇಂದಿನ ಅಗತ್ಯ.
ಲೇಖನ ಆಹ್ವಾನ : ಓದುಗರೆ, ಇನ್ನೇಕೆ ತಡ. ನೀವು ಜೀವನಲ್ಲಿ ಕಂಡ, ಅಕ್ಷರ ತಿದ್ದಿತೀಡಿದ, ಮಾನವೀಯತೆಯನ್ನು ಕಲಿಸಿದ ಮೇಷ್ಟ್ರ ಕುರಿತು ನಮಗೆ ಬರೆಯಿರಿ. ಪುಟ್ಟ ಲೇಖನ ಯುನಿಕೋಡ್ ಅಥವಾ ಬರಹದಲ್ಲಿರಲಿ. ನಿಮ್ಮ ಅಥವಾ ಮೇಷ್ಟ್ರ ಫೋಟೋ ಲಗತ್ತಿಸಲು ಮರೆಯಬೇಡಿ.
ಲೇಖನ ಕಳಿಸಬೇಕಾದ ವಿಳಾಸ : [email protected]
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications