ಕೇರಳಿಗರ ಹೊನ್ನಿನ ಹಬ್ಬ ಓಣಂ
ಓಣಂ ಕೇರಳದ ನಾಡಹಬ್ಬ. ಕೇರಳದಲ್ಲಿ ಮಾತ್ರವಲ್ಲ ಕೇರಳಿಗರು ಎಲ್ಲೆಲ್ಲಿ ವಾಸಿಸುತ್ತಾರೋ ಅಲ್ಲೆಲ್ಲ ಓಣಂ ಹಬ್ಬದ ಸಂಭ್ರಮ ಮನೆಮಾಡುತ್ತದೆ. ಕೃಷಿಯ ಹಿನ್ನೆಲೆಯಲ್ಲಿ ಆಚರಿಸಲ್ಪಡುವ ಈ ಹಬ್ಬ ಮಳೆಗಾಳಿಗೆ ದುಡಿದು ಬೆಂಡಾದ ಜೀವಗಳಿಗೆ ಸಂತಸ ಸಂಭ್ರಮನ್ನೀಯುವ ಹಬ್ಬ ಎಂದರೆ ತಪ್ಪಾಗಲಾರದು. ಇದುವರೆಗೆ ಮಳೆಯ ಆರ್ಭಟದ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರು ಅದನ್ನೆಲ್ಲಾ ಮುಗಿಸಿ ನೆಮ್ಮದಿಯ ನಿಟ್ಟುಸಿರು ಬಿಟ್ಟು ಕೂರುವ ಕಾಲ ಇದಾಗಿದೆ. ಅಲ್ಲದೆ ಮಳೆಯಲ್ಲಿ ಮಿಂದೆದ್ದ ಪ್ರಕೃತಿಯಲ್ಲಿ ಹೊಸಪುಳಕ. ಅದು ಮುಂದೆ ಬರುತ್ತಿರುವ ಓಣಂ ಹಬ್ಬ ಶುಭ ಸೂಚಕವೂ ಹೌದು.
ಕೇರಳದ ನಾಡಹಬ್ಬ : ಮನೆಯ ಮುಂದಿನ ಅಂಗಳದಲ್ಲೊಂದು ಹೂವಿನ ರಂಗೋಲಿ(ಪೂಕಳಂ)... ನಡುವೆ ಬೆಳಗುವ ಹಣತೆ... ಸುಣ್ಣ ಬಣ್ಣ ಬಳಿದು ಶುಭ್ರವಾಗಿ ಕಂಗೊಳಿಸುವ ಮನೆಗಳು... ಮನೆಯ ಸುತ್ತ ಹೊಸಬಟ್ಟೆ ತೊಟ್ಟು ಕೇಕೆ ಹಾಕುತ್ತಾ ಓಡಾಡುವ ಪುಟ್ಟ ಮಕ್ಕಳು... ಒಳಗೆ ವಿವಿಧ ಭಕ್ಷ್ಯ ಭೋಜನಗಳ ತಯಾರಿಯಲ್ಲಿ ನಿರತರಾದ ಹೆಂಗಳೆಯರು... ಇದು ಓಣಂ ಆಚರಿಸುವ ಮನೆಗಳಲ್ಲಿ ಕಂಡು ಬರುವ ಮೇಲ್ಮೋಟದ ದೃಶ್ಯಗಳು.

-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications