ವೈಕುಂಠ ಏಕಾದಶಿಯಂದು ಪಠಿಸಿ ಶ್ರೀ ವೆಂಕಟೇಶ ಸ್ತೋತ್ರ

ವೆಂಕಟೇಶ ಎಲ್ಲ ಜನಾಂಗದ ದೇವರೆಂದೇ ಪ್ರತೀತಿ. ಆತನನ್ನು ಪರಿಪರಿಯಾಗಿ ಭಜಿಸುವವರಿಗೆ ಕೇಳಿದ್ದನ್ನು ಕೊಟ್ಟು ಕಾಪಾಡುತ್ತಾನೆ ಎಂಬ ನಂಬಿಕೆಯೂ ಇದೆ. ವೈಕುಂಠ ಏಕಾದಶಿಯಂದು ದೇವಸ್ಥಾನಕ್ಕೆ ಹೋಗಿ ಬರೀ ಪ್ರಸಾದ ತಿಂದು ಬರುವ ಬದಲು ಈ ವೆಂಕಟೇಶ ಸ್ತೋತ್ರವನ್ನು ಪಠಿಸಿ. ವೆಂಕಟೇಶ ದೇವರು ಎಲ್ಲ ಸಂಕಷ್ಟಗಳನ್ನು ಎಲ್ಲ ದುಃಖಗಳನ್ನು ನಿವಾರಿಸಿ ಸನ್ಮಂಗಳವನ್ನುಂಟು ಮಾಡುತ್ತಾರೆ.
ವೆಂಕಟೇಶೋ ವಾಸುದೇವೋ ಪ್ರದ್ಯುಮ್ನೋ ಅಮಿತವಿಕ್ರಮಃ |
ಸಂಕರ್ಷಣೋ ಅನಿರುಧ್ಧಶ್ಚ ಶೇಷಾದ್ರಿಪತಿರೇವ ಚ || 1 ||
ಜನಾರ್ಧನಃ ಪದ್ಮನಾಭೋ ವೆಂಕಟಾಚಲವಾಸನಃ |
ಸೃಷ್ಟಿಕರ್ತಾ ಜಗನ್ನಾಥೋ ಮಾಧವೋ ಭಕ್ತವತ್ಸಲಃ || 2 ||
ಗೋವಿಂದೋ ಗೋಪತಿಃ ಕೃಷ್ಣ ಕೇಶವೋ ಗರುಡಧ್ವಜಃ |
ವರಾಹೋ ವಾಮನಶ್ಚೈವ ನಾರಾಯಣ ಅಧೋಕ್ಷಜಃ || 3 ||
ಶ್ರೀಧರಃ ಪುಂಡರೀಕಾಕ್ಷಃ ಸರ್ವದೇವಸ್ತುತೋ ಹರಿಃ |
ಶ್ರೀನೃಸಿಂಹೋ ಮಹಾಸಿಂಹ ಸೂತ್ರಾಕಾರಃ ಪುರಾತನಃ || 4 ||
ರಮಾನಾಥೋ ಮಹೀಭರ್ಥಾ ಭೂಧರಃ ಪುರುಷೋತ್ತಮಃ |
ಚೋಲಪುತ್ರಪ್ರಿಯಃ ಶಾಂತೋ ಬ್ರಹ್ಮಾದೀನಾಂ ವರಪ್ರದಃ || 5 ||
ಶ್ರೀನಿಧಿಃ ಸರ್ವಭೂತಾನಾಮ್ ಭಯಕೃಧ್ಭಯನಾಶನಃ |
ಶ್ರೀರಾಮೋ ರಾಮಭಧ್ರಶ್ಚ ಭವಬಂಧೈಕಮೋಚಕಃ || 6 ||
ಭೂತಾವಾಸೋ ಗಿರಾವಾಸಃ ಶ್ರೀನಿವಾಸಃ ಶ್ರಿಯಃ ಪತಿಃ |
ಅಚ್ಯುತಾನಂತ ಗೋವಿಂದೋ ವಿಷ್ಣುರ್ವೇಂಕಟನಾಯಕಃ || 7 ||
ಸರ್ವದೇವೈಕಶರಣಂ ಸರ್ವದೇವೈಕದೈವತಂ |
ಸಮಸ್ತ ದೇವಕವಚಂ ಸರ್ವದೇವಶಿಖಾಮಣಿಃ || 8 ||
ಇತೀದಂ ಕೀರ್ತಿದಂ ಯಸ್ಯ ವಿಷ್ಣೋರಮಿತತೇಜಸಃ |
ತ್ರಿಕಾಲೇ ಯಃ ಪಠೇನ್ನಿತ್ಯಂ ಪಾಪಂ ತಸ್ಯ ನ ವಿದ್ಯತೇ || 9 ||
ರಾಜದ್ವಾರೇ ಪಠೇದ್ಘೋರೇ ಸಂಗ್ರಾಮೇ ರಿಪುಸಂಕಟೇ |
ಭೂತ ಸರ್ಪಪಿಶಾಚಾದಿ ಭಯಂ ನಾಸ್ತಿ ಕದಾಚನ || 10 ||
ಅಪುತ್ರೋ ಲಭತೇ ಪುತ್ರಾನ್ ನಿರ್ಧನೋ ಧನವಾನ್ ಭವೇತ್ |
ರೋಗಾರ್ತೋ ಮುಚ್ಯತೇ ರೋಗಾಧ್ಬಧ್ಧೋ ಮುಚ್ಯೇತ್ ಬಂಧನಾತ್ || 11 ||
ಯದ್ಯದಿಷ್ಟತಮಂ ಲೋಕೇ ತತ್ವಪ್ರಾಪ್ನೋತ್ಯ ಸಂಶಯಂ |
ಐಶ್ವರ್ಯಂ ರಾಜಸನ್ಮಾನಮ್ ಭಕ್ತಿಮುಕ್ತಿಫಲಪ್ರಧಂ || 12 ||
ವಿಷ್ಣುರ್ಲೋಕೈಕಸೋಪಾನಂ ಸರ್ವದುಖೈಕನಾಶನಂ |
ಸರ್ವೈಶ್ವರ್ಯಪ್ರದಂ ನೃಣಾಮ್ ಸರ್ವಮಂಗಲಕಾರಕಮ್ || 13 ||
ಮಾಯಾವೀ ಪರಮಾನಂದಂ ತ್ಯಕ್ತ್ವಾ ವೈಕುಂಠಮುತ್ತಮಂ |
ಸ್ವಾಮಿಪುಷ್ಕರಿಣೀ ತೀರೇ ರಮಯಾ ಸಹ ಮೋದತೇ || 14 ||
ಕಲ್ಯಾಣಾಧ್ಭುತಗಾತ್ರಾಯ ಕಾಮಿತಾರ್ಥಪ್ರದಾಯಿನೇ |
ಶ್ರೀಮದ್ವೇಂಕಟನಾಥಾಯ ಶ್ರೀನಿವಾಸಾಯ ತೇ ನಮಃ || 15 ||
ವೆಂಕಟಾದ್ರಿಸಮಂ ಸ್ಥಾನಂ ಬ್ರಹ್ಮಾಂಡೇ ನಾಸ್ತಿ ಕಿಂಚನ |
ವೇಂಕಟೇಶ ಸಮೋ ದೇವೋ ನ ಭೂತೋ ನ ಭವಿಷ್ಯತಿ ||
ಏತೇನ ಸತ್ಯವಾಕ್ಯೇನ ಸರ್ವಾರ್ಥಾನ್ ಸಾಧುಮಾಮ್ಯಹಂ || 16 ||
|| ಇತಿ ಶ್ರೀ ಬ್ರಹ್ಮಾಂಡಪುರಾಣೇ ಬ್ರಹ್ಮನಾರದ ಸಂವಾದೇ ಶ್ರೀಮದ್ವೇಂಕಟೇಶ ಮಹಾತ್ಮೇ ಶ್ರೀ ವೇಂಕಟೇಶ ಸ್ತೋತ್ರಂ ಸಂಪೂರ್ಣಂ ||
|| ಶ್ರೀ ಕೃಷ್ಣಾರ್ಪಣಮಸ್ತು ||
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications