ವೈಕುಂಠ ಏಕಾದಶಿಯಂದು ಪಠಿಸಿ ಶ್ರೀ ವೆಂಕಟೇಶ ಸ್ತೋತ್ರ

ವೆಂಕಟೇಶ ಎಲ್ಲ ಜನಾಂಗದ ದೇವರೆಂದೇ ಪ್ರತೀತಿ. ಆತನನ್ನು ಪರಿಪರಿಯಾಗಿ ಭಜಿಸುವವರಿಗೆ ಕೇಳಿದ್ದನ್ನು ಕೊಟ್ಟು ಕಾಪಾಡುತ್ತಾನೆ ಎಂಬ ನಂಬಿಕೆಯೂ ಇದೆ. ವೈಕುಂಠ ಏಕಾದಶಿಯಂದು ದೇವಸ್ಥಾನಕ್ಕೆ ಹೋಗಿ ಬರೀ ಪ್ರಸಾದ ತಿಂದು ಬರುವ ಬದಲು ಈ ವೆಂಕಟೇಶ ಸ್ತೋತ್ರವನ್ನು ಪಠಿಸಿ. ವೆಂಕಟೇಶ ದೇವರು ಎಲ್ಲ ಸಂಕಷ್ಟಗಳನ್ನು ಎಲ್ಲ ದುಃಖಗಳನ್ನು ನಿವಾರಿಸಿ ಸನ್ಮಂಗಳವನ್ನುಂಟು ಮಾಡುತ್ತಾರೆ.
ವೆಂಕಟೇಶೋ ವಾಸುದೇವೋ ಪ್ರದ್ಯುಮ್ನೋ ಅಮಿತವಿಕ್ರಮಃ |
ಸಂಕರ್ಷಣೋ ಅನಿರುಧ್ಧಶ್ಚ ಶೇಷಾದ್ರಿಪತಿರೇವ ಚ || 1 ||
ಜನಾರ್ಧನಃ ಪದ್ಮನಾಭೋ ವೆಂಕಟಾಚಲವಾಸನಃ |
ಸೃಷ್ಟಿಕರ್ತಾ ಜಗನ್ನಾಥೋ ಮಾಧವೋ ಭಕ್ತವತ್ಸಲಃ || 2 ||
ಗೋವಿಂದೋ ಗೋಪತಿಃ ಕೃಷ್ಣ ಕೇಶವೋ ಗರುಡಧ್ವಜಃ |
ವರಾಹೋ ವಾಮನಶ್ಚೈವ ನಾರಾಯಣ ಅಧೋಕ್ಷಜಃ || 3 ||
ಶ್ರೀಧರಃ ಪುಂಡರೀಕಾಕ್ಷಃ ಸರ್ವದೇವಸ್ತುತೋ ಹರಿಃ |
ಶ್ರೀನೃಸಿಂಹೋ ಮಹಾಸಿಂಹ ಸೂತ್ರಾಕಾರಃ ಪುರಾತನಃ || 4 ||
ರಮಾನಾಥೋ ಮಹೀಭರ್ಥಾ ಭೂಧರಃ ಪುರುಷೋತ್ತಮಃ |
ಚೋಲಪುತ್ರಪ್ರಿಯಃ ಶಾಂತೋ ಬ್ರಹ್ಮಾದೀನಾಂ ವರಪ್ರದಃ || 5 ||
ಶ್ರೀನಿಧಿಃ ಸರ್ವಭೂತಾನಾಮ್ ಭಯಕೃಧ್ಭಯನಾಶನಃ |
ಶ್ರೀರಾಮೋ ರಾಮಭಧ್ರಶ್ಚ ಭವಬಂಧೈಕಮೋಚಕಃ || 6 ||
ಭೂತಾವಾಸೋ ಗಿರಾವಾಸಃ ಶ್ರೀನಿವಾಸಃ ಶ್ರಿಯಃ ಪತಿಃ |
ಅಚ್ಯುತಾನಂತ ಗೋವಿಂದೋ ವಿಷ್ಣುರ್ವೇಂಕಟನಾಯಕಃ || 7 ||
ಸರ್ವದೇವೈಕಶರಣಂ ಸರ್ವದೇವೈಕದೈವತಂ |
ಸಮಸ್ತ ದೇವಕವಚಂ ಸರ್ವದೇವಶಿಖಾಮಣಿಃ || 8 ||
ಇತೀದಂ ಕೀರ್ತಿದಂ ಯಸ್ಯ ವಿಷ್ಣೋರಮಿತತೇಜಸಃ |
ತ್ರಿಕಾಲೇ ಯಃ ಪಠೇನ್ನಿತ್ಯಂ ಪಾಪಂ ತಸ್ಯ ನ ವಿದ್ಯತೇ || 9 ||
ರಾಜದ್ವಾರೇ ಪಠೇದ್ಘೋರೇ ಸಂಗ್ರಾಮೇ ರಿಪುಸಂಕಟೇ |
ಭೂತ ಸರ್ಪಪಿಶಾಚಾದಿ ಭಯಂ ನಾಸ್ತಿ ಕದಾಚನ || 10 ||
ಅಪುತ್ರೋ ಲಭತೇ ಪುತ್ರಾನ್ ನಿರ್ಧನೋ ಧನವಾನ್ ಭವೇತ್ |
ರೋಗಾರ್ತೋ ಮುಚ್ಯತೇ ರೋಗಾಧ್ಬಧ್ಧೋ ಮುಚ್ಯೇತ್ ಬಂಧನಾತ್ || 11 ||
ಯದ್ಯದಿಷ್ಟತಮಂ ಲೋಕೇ ತತ್ವಪ್ರಾಪ್ನೋತ್ಯ ಸಂಶಯಂ |
ಐಶ್ವರ್ಯಂ ರಾಜಸನ್ಮಾನಮ್ ಭಕ್ತಿಮುಕ್ತಿಫಲಪ್ರಧಂ || 12 ||
ವಿಷ್ಣುರ್ಲೋಕೈಕಸೋಪಾನಂ ಸರ್ವದುಖೈಕನಾಶನಂ |
ಸರ್ವೈಶ್ವರ್ಯಪ್ರದಂ ನೃಣಾಮ್ ಸರ್ವಮಂಗಲಕಾರಕಮ್ || 13 ||
ಮಾಯಾವೀ ಪರಮಾನಂದಂ ತ್ಯಕ್ತ್ವಾ ವೈಕುಂಠಮುತ್ತಮಂ |
ಸ್ವಾಮಿಪುಷ್ಕರಿಣೀ ತೀರೇ ರಮಯಾ ಸಹ ಮೋದತೇ || 14 ||
ಕಲ್ಯಾಣಾಧ್ಭುತಗಾತ್ರಾಯ ಕಾಮಿತಾರ್ಥಪ್ರದಾಯಿನೇ |
ಶ್ರೀಮದ್ವೇಂಕಟನಾಥಾಯ ಶ್ರೀನಿವಾಸಾಯ ತೇ ನಮಃ || 15 ||
ವೆಂಕಟಾದ್ರಿಸಮಂ ಸ್ಥಾನಂ ಬ್ರಹ್ಮಾಂಡೇ ನಾಸ್ತಿ ಕಿಂಚನ |
ವೇಂಕಟೇಶ ಸಮೋ ದೇವೋ ನ ಭೂತೋ ನ ಭವಿಷ್ಯತಿ ||
ಏತೇನ ಸತ್ಯವಾಕ್ಯೇನ ಸರ್ವಾರ್ಥಾನ್ ಸಾಧುಮಾಮ್ಯಹಂ || 16 ||
|| ಇತಿ ಶ್ರೀ ಬ್ರಹ್ಮಾಂಡಪುರಾಣೇ ಬ್ರಹ್ಮನಾರದ ಸಂವಾದೇ ಶ್ರೀಮದ್ವೇಂಕಟೇಶ ಮಹಾತ್ಮೇ ಶ್ರೀ ವೇಂಕಟೇಶ ಸ್ತೋತ್ರಂ ಸಂಪೂರ್ಣಂ ||
|| ಶ್ರೀ ಕೃಷ್ಣಾರ್ಪಣಮಸ್ತು ||
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications