ಸತ್ತಂತಿಹ ಇಂಥವರನ್ನು ಬಡಿದೆಚ್ಚರಿಸುವುದು ಯಾರು?

ನಮ್ಮ ರಾಜ್ಯದಲ್ಲಿ ಯಾವುದೇ ಚಿಕ್ಕ ಮಗುವಿನ ಮುಂದೆ ಒಂದಿಷ್ಟು ಪೋಟೊ ಹಿಡಿದು ಇದರಲ್ಲಿ ಕನ್ನಡ ತಾಯಿ ಭುವನೇಶ್ವರಿ ಯಾರು ಎಂದು ಕೇಳಿದ್ದಾಗ ಆ ಮಗು ತೋರಿಸುತ್ತದೆ. ಇದಕ್ಕೆ ಹೇಳುವುದು ಸ್ವಾಮೀ ಕನ್ನಡ ಅಭಿಮಾನ ಅನ್ನುವುದು. ಈ ಅಭಿಮಾನ ಯಾದಗಿರಿ ಜಿಲ್ಲಾಡಳಿತಕ್ಕೆ ಇಲ್ಲವೇ?
ಆದರೆ, ಯಾದಗಿರಿಯ ಜಿಲ್ಲಾಡಳಿತ ಮಾತ್ರ ಗಾಢ ನಿದ್ರೆಯಲ್ಲಿ ಮುಳುಗಿದೆ. ಜಿಲ್ಲಾಡಳಿತ 56ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿದೆ. ಆ ಪತ್ರಿಕೆಯ ಮುಖ ಪುಟದಲ್ಲಿ ಭುವನೇಶ್ವರಿ ತಾಯಿ ಭಾವಚಿತ್ರದ ಬದಲು ಭಾರತಾಂಬೆಯ ಭಾವಚಿತ್ರವನ್ನು ಮುದ್ರಿಸಿದ್ದಾರೆ. ಈ ಆಹ್ವಾನ ಪತ್ರಿಕೆ ಪ್ರಮುಖರ ಕೈಗೆ ಈಗಾಗಲೆ ಸೇರಿದೆ.
ಯಾದಗಿರಿ ಜಿಲ್ಲೆ ಶೈಕ್ಷಣಿಕವಾಗಿ ಮಾತ್ರ ಹಿಂದುಳಿದಿಲ್ಲ ಬೌದ್ಧಿಕವಾಗಿಯೂ ಹಿಂದುಳಿದಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಕಚ್ಚಾಡುವವರನ್ನು ಕೂಡಿಸಿ ಒಲಿಸಬಹುದು. ಆದರೆ, ಸತ್ತಂತಿಹ ಇಂಥವರನ್ನು ಬಡಿದೆಚ್ಚರಿಸುವುದು ಯಾರು? ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯಶಿವ.
More From
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications