ಕಂಬಾರ ಮತ್ತು ಚಿಮೂಗೆ ನಮ್ಮಲ್ಲೇ ಅವಮಾನ

ಕಂಬಾರರಿಗೆ ಅಭಿನಂದನೆ ಸಲ್ಲಿಸಲು ನಡೆದ ಪಾಲಿಕೆ ಸಭೆಯಲ್ಲಿ ವಿಷಯ ಮಂಡಿಸಿದ್ದ ಪ್ರಸ್ತಾವನೆಗೆ ಎಂಇಎಸ್ ಸದಸ್ಯ ಸಂಭಾಜಿ ಚವ್ಹಾಣ ಮಾತನಾಡಿ, ಕಂಬಾರರು 1ರಿಂದ 10ನೇ ತರಗತಿಯವರೆಗೆ ಕನ್ನಡ ಭಾಷೆಯಲ್ಲಿ ಕಲಿಸಬೇಕೆಂದು ಹೇಳಿದ್ದಾರೆ. ಆದ್ದರಿಂದ ಅವರನ್ನು ಅಭಿನಂದಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತೇನೆ ಎಂದಾಗ ಅದಕ್ಕೆ ಮಹಾರಾಷ್ಟ್ರ ಏಕೀಕರಣ ಸಮಿತಿಯ ಎಲ್ಲಾ ಸದಸ್ಯರೂ ಬೆಂಬಲ ವ್ಯಕ್ತಪಡಿಸಿದರು. ಇದಕ್ಕೆ ಪರ ವಿರೋಧ ವ್ಯಕ್ತವಾದಾಗ ಮಧ್ಯ ಪ್ರವೇಶಿಸದ ಮೇಯರ್ ಮೇಯರ್ ಮಂದಾ ಬಾಳೇಕುಂದ್ರಿ ಸಭೆಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿ ಹೊರ ನಡೆದರು.
ಚಿಮೂಗೆ ರಾಜ್ಯಪಾಲರ ಅವಮಾನ : ಖ್ಯಾತ ಸಂಶೋಧಕ ಎಂ. ಚಿದಾನಂದಮೂರ್ತಿ ಅವರಿಗೆ ಬೆಂಗಳೂರು ವಿವಿ ಸಿಂಡಿಕೇಟ್ ಗೌರವ ಡಾಕ್ಟರೇಟ್ ನೀಡುವುದಕ್ಕೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನಿರಾಕರಿಸಿದ್ದರು. ರಾಜ್ಯದಲ್ಲಿ ನಡೆದ ಚರ್ಚ್ ಮೇಲೆ ದಾಳಿ ನಡೆದಾಗ ಅದನ್ನು ಚಿದಾನಂದಮೂರ್ತಿ ಸಮರ್ಥಿಸಿಕೊಂಡಿದ್ದರು ಎನ್ನುವ ಕಾರಣಕ್ಕಾಗಿ ಹಂಸರಾಜ್ ಭಾರದ್ವಾಜ್ ಡಾಕ್ಟರೇಟ್ ಶಿಫಾರಸಿಗೆ ಸಹಿ ಹಾಕಿರಲಿಲ್ಲ.
ಈ ಬಗ್ಗೆ ಸಾಹಿತಿ ಮತ್ತು ಸಾಮಾಜಿಕ ವಲಯದಲ್ಲಿ ಭಾರೀ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ತನ್ನ ನಿಲುವಿನಿಂದ ಹಿಂದೆ ಸರಿದ ರಾಜ್ಯಪಾಲರು ಮತ್ತೆ ಚಿಮೂ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಪಕ್ಷಾತೀತವಾಗಿ ಎಲ್ಲರೂ ರಾಜ್ಯಪಾಲರ ನಿಲುವನ್ನು ಖಂಡಿಸಿದ್ದರು. ಬೆಂಗಳೂರಿನಲ್ಲಿ ನಡೆದ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೂರ್ತಿ ಅವರಿಗೆ ಗೌರವ ನಿರಾಕರಣೆ ವಿರುದ್ಧ ನಿರ್ಣಯವನ್ನೂ ಕೂಡಾ ಕೈಗೊಳ್ಳಲಾಗಿತ್ತು.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications