ಕಂಬಾರ ಮತ್ತು ಚಿಮೂಗೆ ನಮ್ಮಲ್ಲೇ ಅವಮಾನ

ಕಂಬಾರರಿಗೆ ಅಭಿನಂದನೆ ಸಲ್ಲಿಸಲು ನಡೆದ ಪಾಲಿಕೆ ಸಭೆಯಲ್ಲಿ ವಿಷಯ ಮಂಡಿಸಿದ್ದ ಪ್ರಸ್ತಾವನೆಗೆ ಎಂಇಎಸ್ ಸದಸ್ಯ ಸಂಭಾಜಿ ಚವ್ಹಾಣ ಮಾತನಾಡಿ, ಕಂಬಾರರು 1ರಿಂದ 10ನೇ ತರಗತಿಯವರೆಗೆ ಕನ್ನಡ ಭಾಷೆಯಲ್ಲಿ ಕಲಿಸಬೇಕೆಂದು ಹೇಳಿದ್ದಾರೆ. ಆದ್ದರಿಂದ ಅವರನ್ನು ಅಭಿನಂದಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತೇನೆ ಎಂದಾಗ ಅದಕ್ಕೆ ಮಹಾರಾಷ್ಟ್ರ ಏಕೀಕರಣ ಸಮಿತಿಯ ಎಲ್ಲಾ ಸದಸ್ಯರೂ ಬೆಂಬಲ ವ್ಯಕ್ತಪಡಿಸಿದರು. ಇದಕ್ಕೆ ಪರ ವಿರೋಧ ವ್ಯಕ್ತವಾದಾಗ ಮಧ್ಯ ಪ್ರವೇಶಿಸದ ಮೇಯರ್ ಮೇಯರ್ ಮಂದಾ ಬಾಳೇಕುಂದ್ರಿ ಸಭೆಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿ ಹೊರ ನಡೆದರು.
ಚಿಮೂಗೆ ರಾಜ್ಯಪಾಲರ ಅವಮಾನ : ಖ್ಯಾತ ಸಂಶೋಧಕ ಎಂ. ಚಿದಾನಂದಮೂರ್ತಿ ಅವರಿಗೆ ಬೆಂಗಳೂರು ವಿವಿ ಸಿಂಡಿಕೇಟ್ ಗೌರವ ಡಾಕ್ಟರೇಟ್ ನೀಡುವುದಕ್ಕೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನಿರಾಕರಿಸಿದ್ದರು. ರಾಜ್ಯದಲ್ಲಿ ನಡೆದ ಚರ್ಚ್ ಮೇಲೆ ದಾಳಿ ನಡೆದಾಗ ಅದನ್ನು ಚಿದಾನಂದಮೂರ್ತಿ ಸಮರ್ಥಿಸಿಕೊಂಡಿದ್ದರು ಎನ್ನುವ ಕಾರಣಕ್ಕಾಗಿ ಹಂಸರಾಜ್ ಭಾರದ್ವಾಜ್ ಡಾಕ್ಟರೇಟ್ ಶಿಫಾರಸಿಗೆ ಸಹಿ ಹಾಕಿರಲಿಲ್ಲ.
ಈ ಬಗ್ಗೆ ಸಾಹಿತಿ ಮತ್ತು ಸಾಮಾಜಿಕ ವಲಯದಲ್ಲಿ ಭಾರೀ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ತನ್ನ ನಿಲುವಿನಿಂದ ಹಿಂದೆ ಸರಿದ ರಾಜ್ಯಪಾಲರು ಮತ್ತೆ ಚಿಮೂ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಪಕ್ಷಾತೀತವಾಗಿ ಎಲ್ಲರೂ ರಾಜ್ಯಪಾಲರ ನಿಲುವನ್ನು ಖಂಡಿಸಿದ್ದರು. ಬೆಂಗಳೂರಿನಲ್ಲಿ ನಡೆದ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೂರ್ತಿ ಅವರಿಗೆ ಗೌರವ ನಿರಾಕರಣೆ ವಿರುದ್ಧ ನಿರ್ಣಯವನ್ನೂ ಕೂಡಾ ಕೈಗೊಳ್ಳಲಾಗಿತ್ತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications