ಸ್ನೇಹ-ಸೌಹಾರ್ದಕ್ಕೆ ಎಳ್ಳುಬೆಲ್ಲದ ಮಧುರಕೊಂಡಿ

ಸಂಕ್ರಾಂತಿ ಸಮಯ ಚಳಿಗಾಲ. ಈ ಸಮಯದಲಿ ದೇಹಕ್ಕೆ ಹೆಚ್ಚಿನ ಜಿಡ್ಡಿನ ಅವಶ್ಯಕೆ ಹೆಚ್ಚು ಬೇಕಾಗುವುದು. ಆದರಿಂದ ಎಳ್ಳು, ಕೊಬ್ಬರಿ, ಕಡಲೇಕಾಯಿಗಳ ಇದರ ಜತೆಗೆ ಬ್ಲೆಲ ಅಥವಾ ಸಕ್ಕರೆ ಅಚ್ಚು ಸೇರಿಸಿ ಎಲ್ಲರಿಗೂ ಹಂಚಿ ತಿನ್ನುವುದು ವಾಡಿಕೆ. ಧಾನ್ಯಕ್ಕೆ ಹಾಗೂ ದಾನಕ್ಕೆ ಇದು ಪರ್ವಕಾಲ. ಎಳ್ಳು-ಬೆಲ್ಲ ಹಂಚುವ ಮೂಲಕ 'ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡು’ ಎಂಬ ಗಾದೆ ಇದರಿಂದಾಗಿಯೇ ಇರಬೇಕು. ಇಷ್ಟೇ ಅಲ್ಲ ಎಳ್ಳು ಫಲವಂತಿಕೆಯ ಸಂಕೇತವಾದರೆ, ಕಬ್ಬು ಸಂಪತ್ತಿನ ಸಂಕೇತ. ಗಂಡು-ಹೆಣ್ಣಿನ ಬಾಳಿನಲಿ ಪರಸ್ಪರ ಸಾಮರಸ್ಯ, ಸ್ನೇಹ ಇರಬೇಕು ಸಂಸಾರದಲಿ ಸರಿಗಮದಂತೆ ಎಳ್ಳು ಬೆಲ್ಲದ ಬೆರಕೆ.
ಸುಗ್ಗಿ ಕಾಲದ ಈ ಹಬ್ಬದಂದು ಕರ್ನಾಟಕದ ಮನೆ, ಮನೆಗಳಲಿ ಹುಗ್ಗಿ ವಿಶೇಷ. ಎಳ್ಳು, ಕಡಲೆಕಾಯಿಬೀಜ, ಹುರಿಗಡಲೆ, ಕುಸರಿಕಾಳು, ಸಣ್ಣದಾಗಿ ಕತ್ತರಿಸಿದ ಕೊಬ್ಬರಿ, ಬೆಲ್ಲ ಮತ್ತು ಇತರೆ ವಸ್ತುಗಳನ್ನು ಮಿಶ್ರಣವನ್ನು ಕಲೆಸಿ ಎಳ್ಳು ಬೀರುತ್ತಾರೆ. ಎಳ್ಳು ಸ್ನೇಹ-ಸೌಹಾರ್ದಕ್ಕೆ-ಬೆಲ್ಲ ಮಧುರ ನುಡಿಗೆ ಇವುಗಳನ್ನು ಮನೆ-ಮನೆಗೆ ಹೋಗಿ ಬೀರುವುದರ ಮೂಲಕ ಬಾಂಧವ್ಯಗಳನ್ನು ಬೆಳೆಸುವುದು.
ದಕ್ಷಿಣ ಭಾರತದಲ್ಲಿ ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿ ಗೋಪೂಜೆ ಹೆಚ್ಚು ಮಹತ್ವ. ರೈತಾಪಿಗಳು ಕತ್ತೆಯಂತೆ ದುಡಿದು ಧಾನ್ಯ ಸಮೃದ್ಧಿಗೆ ಕಾರಣವಾಗುವ ಮತ್ತು ಹಾಲು- ಹೈನುಗಳನ್ನು ನೀಡುವ ಗೋವುಗಳನ್ನು ಸಂಕ್ರಾಂತಿಯಂದು ಪೂಜಿಸುವ ಮೂಲಕ ಕೃತಜ್ಞತೆ ಅರ್ಪಿಸುತ್ತಾರೆ. ಅಂದು ಅವುಗಳಿಗೆ ಸಿಂಗಾರ ಮಾಡಿ ಕಿಚ್ಚು ಹಾಯಿಸಿ ಆರತಿ ಮಾಡಿ ದೃಷ್ಟಿ ತೆಗೆಯುತ್ತಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications