ಮಧುರ ಅಮರವೀ ಶಿವ ಗಾನಾಮೃತ
ಸಿನಿಮಾ : ಭಕ್ತ ಸಿರಿಯಾಳ, ಗಾಯಕ : ಎಸ್.ಪಿ. ಬಾಲ ಸುಬ್ರಹ್ಮಣ್ಯಂ
ಶಿವ ಶಿವ ಎಂದರೆ ಭಯವಿಲ್ಲ , ನಾಮಕೆ ಸಾಟಿ ಬೇರಿಲ್ಲ
ಶಿವ ನಾಮಕೆ ಸಾಟಿ ಬೇರಿಲ್ಲ
ಶಿವ ಭಕ್ತನಿಗೆ ನರಕಾ ಇಲ್ಲ
ಜನುಮ ಜನುಮಗಳ ಕಾಟವು ಇಲ್ಲ II ಪಲ್ಲವಿ II
ಅನ್ನದಾನವ ಮರೆಯದಿರು
ನಾನು ನನ್ನದು ಎನ್ನದಿರು
ಉನ್ನತಿ ಸಾಧಿಸಿ ಹಗಲಿರುಳು
ದೀನಾನಾಥನ ಮರೆಯದಿರು
ಕಾಯಕ ಮಾಡುತ ಎಂದೆಂದೂ
ಅತ್ಯಾನಂದ ಪಡೆಯುತಿರು
ದಾನವೆ ಜಗದೊಳು ತಪವಯ್ಯ
ಧ್ಯಾನವೆ ಜನಕರ ಜಪವಯ್ಯ
ಅಪಕಾರವನು ನೀ ಮಾಡಿದರೆ
ಕೈಲಾಸವದು ಸಿಗದಲ್ಲಾ
ಸಿನಿಮಾ : ಕಿತ್ತೂರು ಚೆನ್ನಮ್ಮ
ರಚನೆ : ಅಕ್ಕ ಮಹಾದೇವಿ
ಗಾಯಕಿ : ಪಿ. ಸುಶೀಲಾ
ತನು ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು
ಮನ ಕರಗದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯ ನೀನು
ಭಾವ ಶುದ್ಧವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯಾ ನೀನು
ಪರಿಣಾಮಗಳಿಲ್ಲದವರಲ್ಲಿ ಇರಲೊಲ್ಲೆಯಯ್ಯಾ ನೀನು
ಎನ್ನಲ್ಲಿ ಏನುಂಟೆಂದು ಕರಸ್ಥಲದಲ್ಲಿ ಇಂಬುಗೊಂಡೆ
ಹೇಳು ಚನ್ನಮಲ್ಲಿಕಾರ್ಜುನ
ಸಿನಿಮಾ : ಸತ್ಯ ಹರಿಶ್ಚಂದ್ರ
ಸಾಹಿತ್ಯ : ಹುಣಸೂರು ಕೃಷ್ಣಮೂರ್ತಿ
ಗಾಯಕ : ಘಂಟಸಾಲ
ಹೇ ಚಂದ್ರಚೂಡ ಮದನಾಂತಕ ಶೂಲಪಾಣಿ
ನಮೋ ಗಿರೀಶ ಗಿರಿಜೇಶ ಶಂಭೋ
ಹೇ ಪಾರ್ವತಿ ಹೃದಯ ವಲ್ಲಭ ಚಂದ್ರಮೌಳೇ
ಭೂತಾದಿಪ ಪ್ರತಾಪ
ನಮೋ ಭೂತನಾಥ
ನಮೋ ದೇವದೇವ
ನಮೋ ಭಕ್ತಪಾಲ
ನಮೋ ದಿವ್ಯ ತೇಜಾ II ಪಲ್ಲವಿ II
ಭವ ವೇದಸಾರ
ಸದಾ ನಿರ್ವಿಕಾರ
ನಮೋ ಲೋಕಪಾಲ
ನಮೋ ನಾದಲೋಲ
ಪಾರ್ವತಿ ವಲ್ಲಭ ನೀಲಕಂಠ
ಸದಾ ಸುಪ್ರಕಾಶ
ಮಹಾ ಪಾಪನಾಶ
ಕಾಶಿ ವಿಶ್ವನಾಥ
ದಯಾಸಿಂಧು ದಾಸ
ನಮೋ ಪಾರ್ವತಿ ವಲ್ಲಭ ನೀಲಕಂಠ
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications