ಮಹಾಶಿವರಾತ್ರಿ; ಕಾಶಿ ವಿಶ್ವನಾಥ ದೇಗುಲದಿಂದ ನೇರ ಪ್ರಸಾರ
ವಾರಾಣಸಿ, ಮಾರ್ಚ್ 11: ಫಲ್ಗುಣ ಮಾಸದಲ್ಲಿ ಬರುವ ಮಹಾಶಿವರಾತ್ರಿ, ಶಿವನ ಆರಾಧಕರಿಗೆ ವಿಶೇಷ ಹಬ್ಬ. ಶಿವ ಹಾಗೂ ಪಾರ್ವತಿ ವಿವಾಹವಾದ ಈ ದಿನವನ್ನು ವಾರಾಣಸಿಯ ಕಾಶಿ ವಿಶ್ವನಾಥ ದೇಗುಲದಲ್ಲಿ ವಿಶೇಷವಾಗಿ ಆಚರಿಸಲಾಗುತ್ತದೆ.
ಮಹಾಶಿವರಾತ್ರಿಯಂದು ಶಿವನ ದರ್ಶನ ಪಡೆಯಲೆಂದೇ ಕಾಶಿಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ. ಗಂಗಾ ನದಿಯ ತಟದಲ್ಲಿರುವ ಕಾಶಿ ವಿಶ್ವನಾಥನ ದೇವಸ್ಥಾನ ಭಾರತದ ಅತಿ ಪ್ರಸಿದ್ಧ ದೇಗುಲಗಳಲ್ಲಿ ಒಂದು. ಮಹಾಶಿವರಾತ್ರಿಯಂದು ವಾರಾಣಸಿಯಲ್ಲಿ ಲಕ್ಷಾಂತರ ಭಕ್ತರು ಸೇರಿ ಹಬ್ಬದ ವಾತಾವರಣವೇ ತುಂಬಿರುತ್ತದೆ.

ಭಾರತದೆಲ್ಲೆಡೆಯಿಂದ ಹಾಗೂ ವಿಶ್ವದ ಹಲವು ಕಡೆಯಿಂದಲೂ ಇಲ್ಲಿಗೆ ಶಿವ ಭಕ್ತರು ಶಿವರಾತ್ರಿಯಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಉಪವಾಸ, ಜಾಗರಣೆ ಇದ್ದು ಶಿವನನ್ನು ಆರಾಧಿಸುತ್ತಾರೆ.
ಹಲವು ಕಾರಣಗಳಿಂದ ಕಾಶಿಗೆ ಬರಲು ಸಾಧ್ಯವಾಗದವರಿಂದೇ ಶಿವನ ದರ್ಶನ ಪಡೆಯಲು ಪ್ರತಿ ಬಾರಿ ಲೈವ್ ಸ್ಟ್ರೀಮಿಂಗ್ ವ್ಯವಸ್ಥೆ ಏರ್ಪಡಿಸಲಾಗುತ್ತದೆ. ಈ ಬಾರಿಯೂ ಶಿವಭಕ್ತರಿಗೆ ನೇರದರ್ಶನ ಪಡೆಯಲು ಲೈವ್ ಸ್ಟ್ರೀಮಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಹೀಗಾಗಿ ಭಕ್ತರು ಮನೆಯಲ್ಲಿಯೇ ಕುಳಿತು ಕಾಶಿ ವಿಶ್ವನಾಥನ ದರ್ಶನವನ್ನು ಪಡೆಯಬಹುದಾಗಿದೆ. ಗುರುವಾರ ಮಧ್ಯಾಹ್ನ 3 ಗಂಟೆಗೆ ಆರಂಭವಾಗಿ ರಾತ್ರಿ 11ರವರೆಗೂ ಲೈವ್ ದರ್ಶನ ಲಭ್ಯವಿರುತ್ತದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications