ಗುರುವಾರ ನಾಗರಪಂಚಮಿ, ಬನ್ನಿರಿ, ಹಾಲೆರೆಯೋಣ

ಇದರೊಂದಿಗೆ ಅಣ್ಣ ತಂಗಿಯರ ಭಾವನಾತ್ಮಕ ಸಂಬಂಧ ವೃದ್ಧಿಸುವ ಒಂದು ವಿಶೇಷ ಆಚರಣೆಯೂ ಇದರಲ್ಲಿ ಅಡಗಿದೆ. ಈ ಹಬ್ಬ ಒಂದು ರೀತಿ ರಕ್ಷಾಬಂಧನದ ಮುನ್ನುಡಿಯಂತೆ.
ಅಕ್ಕ ತಂಗಿಯರು ತಮ್ಮ ಸಹೋದರರಿಗೆ ಬೆನ್ನಿನ ಮೇಲೆ ತಾಳೆ ಹೂವಿನಿಂದ ಹಾಲು ಚಿಮುಕಿಸಿ ಅವರ ಜೀವನ ತಂಪಾಗಿರಲಿ ಎಂದು ಹಾರೈಸುವರು. ಇದಕ್ಕೆ ಪ್ರತಿಯಾಗಿ ಸೋದರಿಯರಿಗೆ ಉಡುಗೊರೆಯನ್ನು ಕೊಡುವರು.
ಪಂಚಮಿಯಂದು ತಂಬಿಟ್ಟು, ಎಳ್ಳುಂಡೆ, ಇನ್ನೂ ಹಲವು ತಿಂಡಿ ತಿನಿಸುಗಳನ್ನು ಮಾಡಿ ಅದನ್ನು ಮನೆ ಮನೆಗೂ ಹಂಚಿ ತಿನ್ನುವ ಪರಿಯನ್ನು ಹಳ್ಳಿಗಳು ಇನ್ನೂ ನಡೆಸಿಕೊಂಡು ಹೋಗುತ್ತಿರುವುದು ವಿಶೇಷ.
ನಾಗರಪಂಚಮಿಯಂದು ವಿಷ್ಣುವಿನ ವಾಹನ ಶೇಷನಾಗನಿಗೆ ಸಲ್ಲಿಸುವ ಪೂಜೆ ಶ್ರೇಷ್ಠ. ಈ ದಿನ ನಾಗಪೂಜೆ ಮಾಡಿದರೆ ನಾಗದೋಷಕ್ಕೆ ಪರಿಹಾರ ಸಿಗುವುದು ಎಂಬ ನಂಬಿಕೆಯ ಮೂಲ ಈ ಹಬ್ಬ. ಈ ಸಲುವಾಗಿ ವಾಸುಕಿ, ತಕ್ಷಕ, ಕಾಲಿಯಾ, ಮಣಿಭದ್ರ, ಐರಾವತ, ದೃತರಾಷ್ಟ್ರ, ಕಾರ್ಕೋಟಕ, ಧನಂಜಯ ಮುಂತಾದ ಹಾವುಗಳನ್ನು ಸ್ಮರಿಸಿಕೊಂಡು ಹಾವುಗಳ ವಿಗ್ರಹಕ್ಕೆ ಅಭಿಶೇಕ ಮಾಡಿ ಪೂಜೆ ಸಲ್ಲಿಸುವುದು ರೂಢಿ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications