ಸರ್ಪದೋಷ ಪರಿಹಾರ ಪೂಜೆ ಯಾವ ದೇವಾಲಯಗಳಲ್ಲಿ?
ಬೆಂಗಳೂರು, ಆಗಸ್ಟ್. 18: ನಾಡಿಗೆ ದೊಡ್ಡದು ಎಂದು ಕರೆಸಿಕೊಳ್ಳುವ ನಾಗರ ಪಂಚಮಿ ಆಗಮಿಸಿದೆ, ಉತ್ತರ ಕರ್ನಾಟಕ ಭಾಗದಲ್ಲಿ ನಾಗರ ಪಂಚಮಿ ಹಬ್ಬಕ್ಕೆ ವಿಶೇಷ ಮಾನ್ಯತೆ ನೀಡುತ್ತಾರೆ.
ನಾಗದೇವರಿಗೆ ಪೂಜೆ ಸಲ್ಲಿಕೆ ಹಬ್ಬದ ಒಂದು ಆಚರಣೆ. ಸರ್ಪದೋಷ ನಿವಾರಣೆಗಾಗಿ ಕರ್ನಾಟಕದ ಕುಕ್ಕೆ ಸುಬ್ರಹ್ಮಣ್ಯ ಮತ್ತು ದೊಡ್ಡಬಳ್ಳಾಪುದ ಘಾಟಿ ಸುಬ್ರಹ್ಮಣ್ಯದಲ್ಲಿ ಪೂಜೆ ನೆರವೇರಿಸಲಾಗುತ್ತದೆ.[ನಾಗರ ಪಂಚಮಿ ನಿಮಿತ್ತ ಆಶ್ಲೇಷ ಬಲಿ, ನಾಗ ತನು ತರ್ಪಣ]

ಶ್ರೀರಂಗಪಟ್ಟಣದ ಸಮೀಪದ ರಾಮನಾಥಪುರದ ಸುಬ್ರಹ್ಮಣ್ಯ ದೇವಾಲಯವೂ ಕರ್ನಾಟಕಲ್ಲಿ ಪ್ರಸಿದ್ಧಿ ಪಡೆದಿದೆ. ಸರ್ಪದೋಷ, ಸಂತಾನ ಹೀನತೆ, ದೃಷ್ಟಿ ದೋಷ ಸೇರಿದಂತೆ ಅನೇಕ ಸಮಸ್ಯೆಗಳು ಈ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದರೆ ನಿವಾರಣೆಯಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.
ಬೆಂಗಳೂರಿಗರಿಗೆ ಮುಕ್ತಿನಾಗ
ಬೆಂಗಳೂರು ನಾಗರಿಕರ ದೃಷ್ಟಿಯಲ್ಲಿ ಹೇಳಬೇಕು ಎಂದರೆ ಮುಕ್ತಿನಾಗ ದೇವಾಲಯ ಹತ್ತಿರದಲ್ಲಿದೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚರಿಸಿ ದೊಡ್ಡ ಆಲದ ಮರ ರಸ್ತೆಯಲ್ಲಿ ತೆರಳಬೇಕು. ದೊಡ್ಡ ಆಲದ ಮರದ ರಸ್ತೆಯಲ್ಲಿ ಬಲಕ್ಕೆ ತಿರುಗಿಕೊಂಡರೆ ಮುಕ್ತಿನಾಗ ದೇವಾಲಯ ಸಿಗುತ್ತದೆ. ಇಲ್ಲಿಯೂ ಸಹ ವಿಶೇಷ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನೆರವೇರುತ್ತಿರುತ್ತವೆ.[ತಂಬಿಟ್ಟು ಮಾಡುವುದು ಹೇಗೆ?]

ನಾಗರ ಪಂಚಮಿಯನ್ನು ಅಣ್ಣ ತಂಗಿಯರ ಹಬ್ಬ, ಅಣ್ಣ ತಮ್ಮಂದಿರ ಹಬ್ಬ ಎಂದು ಹಲವು ಕಡೆ ಆಚರಣೆ ಮಾಡಲಾಗುತ್ತದೆ. ಹುಣಸೆ ಮರಕ್ಕೆ ಜೋಕಾಲಿ ಕಟ್ಟುವ ಸಂಪ್ರದಾಯವೂ ಹಲವೆಡೆ ಇದೆ.

-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications