ಯುಗಾದಿ ನಿಮಿತ್ತ ಮೈಸೂರಲ್ಲಿ ಸಂಗೀತ ಲಹರಿ

ಅರಮನೆಯ ಎಲ್ಲಾ ಮುಖ್ಯ ಪ್ರವೇಶ ದ್ವಾರಗಳ ಮೂಲಕ ಸಾರ್ವಜನಿಕರಿಗೆ ಮುಕ್ತ ಪ್ರವೇಶವನ್ನು ಕಲ್ಪಿಸಲಾಗಿದೆ. ಹಾಗೂ ಕಾರ್ಯಕ್ರಮಗಳಿಗೆ ಉಚಿತ ಪ್ರವೇಶವಿರುತ್ತದೆ. ಕೇಳುಗರು ಕಾರ್ಯಕ್ರಮಗಳನ್ನು ಆಲಿಸಲು ಅರಮನೆಯ ಮುಂಭಾಗದಲ್ಲಿ ಧ್ವನಿವರ್ಧಕಗಳ ವ್ಯವಸ್ಥೆಯನ್ನು ಮಾಡಲಾಗುವುದು.
ಸಂಗೀತ ಕಾರ್ಯಕ್ರಮಗಳ ಸಲುವಾಗಿ ದಿನಾಂಕ 27ರಿಂದ 29ರವರೆಗೆ ಸಂಜೆ 7ರಿಂದ 8 ಗಂಟೆಯವರೆಗೆ ಅರಮನೆಗೆ ವಿಶೇಷ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಮೈಸೂರು ಅರಮನೆ ಮಂಡಳಿ ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮದ ವಿವರ ಇಂತಿದೆ:
27ರಂದು ಸಂಜೆ 6.45ಕ್ಕೆ ಕೆ ಗುರುಪ್ರಸಾದ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, 7.45ಕ್ಕೆ ಆರ್. ಮೋಹನ್ ಅವರಿಂದ ಕ್ಲಾರಿಯೋನೆಟ್ ಕಾರ್ಯಕ್ರಮ.
28ರಂದು ಸಂಜೆ 6.45ಕ್ಕೆ ಎಚ್ ಎಲ್ ಶಿವಶಂಕರ್ ಸ್ವಾಮಿ ಮತ್ತು ತಂಡದವರಿಂದ ಲಯ ಲಹರಿ, 7.45ಕ್ಕೆ ಸೋರಟ್ ಜ್ಯೋತಿ ಅವರಿಂದ ಸುಗಮ ಸಂಗೀತ.
29ರಂದು ಸಂಜೆ 6.45ಕ್ಕೆ ಜೆ. ನಿರಂಜನ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, 7.45ಕ್ಕೆ ಪೂರ್ವಜ್ ವಿಶ್ವನಾಥ್ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ.
(ದಟ್ಸ್ ಕನ್ನಡ ವಾರ್ತೆ)
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications