ಕವಿಯೊಲ್ಮೆಯ ಕೋ ಧನ್ಯ ಯುಗಾದಿ : ಕುವೆಂಪು

ಬೇವು ಬೆಲ್ಲಗಳನೊಟ್ಟಿಗೆ ಕುಟ್ಟು
ಜೀವನವೆಲ್ಲಾ ಬೇವೂ ಬೆಲ್ಲ,
ಎರಡೂ ಸವಿವವನೆ ಕಲಿ ಮಲ್ಲ
ಕವಿಯೊಲ್ಮೆಯ ಕೋ ಧನ್ಯ ಯುಗಾದಿ
ಮರಳಲಿ ಇಂತಹ ನೂರು ಯುಗಾದಿ|
ಇದೆ ಕೋ ಹೊಸವರುಷದ ಸವಿಮುತ್ತು
ಅದಕೊಂದಾಲಿಂಗನದೊತ್ತು||
ರಸಋಷಿ ಕುವೆಂಪು (ಕುವೆಂಪು ಸಮಗ್ರ ಕಾವ್ಯ)
ನಮ್ಮ ಸಂಪ್ರದಾಯದಂತೆ ಈ ದಿನದಂದು ಸೇವಿಸುವ ಬೇವು-ಬೆಲ್ಲ ಜೀವನದ ಸುಖ - ದುಃಖ ಎರಡನ್ನೂ ಸಮವಾಗಿ ಸ್ವೀಕರಿಸುವ ಪ್ರತೀಕ. ಹಿಂದಿನ ವರುಷದ ಕಹಿ ಅನುಭವಗಳನ್ನು ಮರೆತು, ಮುಂಬರುವ ಭವಿಷ್ಯದ ಆನಂದಕ್ಕಾಗಿ ಯುಗಾದಿ ಹಬ್ಬ. ಈ ಜೀವನದ ನಿಜಾರ್ಥವನ್ನು ಕವಿವರ್ಯರು ಅತ್ಯಂತ ಸುಲಭವಾಗಿ ಅರ್ಥೈಸಿದ್ದಾರೆ. ಇದನ್ನು ನಾವು ಬಾಳಿನುದ್ದಕ್ಕೂ ಅಳವಡಿಸಿಕೊಳ್ಳಬೇಕು.
ಎಲ್ಲೆಲ್ಲೂ ಹೊಸ ಚಿಗುರು, ಹೊಸ ಹೂವು, ಹೊಸ ಫಲ, ಹೊಸ ನಿರೀಕ್ಷೆ, ನೀಲಾಕಾಶ, ಪ್ರಕೃತಿಯಲ್ಲಿ ನವ ಚೈತನ್ಯ. ಹೊಸ ವರ್ಷದ ಸ೦ಭ್ರಮ. ಎಲ್ಲಾ ಬಾಗಿಲುಗಳ ಹೊಸ್ತಿಲಿಗೂ ಮಾವಿನ ಎಲೆ ತೋರಣ ಕಟ್ಟಿ ಬೇವಿನ ಚಿಕ್ಕ-ಚಿಕ್ಕ ಕೊಂಬೆಗಳನ್ನು ಮನೆಯ ಎಲ್ಲಾ ಕಡೆಗೂ ಸಿಗಿಸಿ "ಜೀವನವೆಲ್ಲಾ ಬೇವು ಬೆಲ್ಲ" ಎಂದು ಕೆಲವೇ ವಾಕ್ಯಗಳಲ್ಲಿ ಬದುಕಿನ ನಿಜಾರ್ಥವನ್ನು ಸಾರಿ, ಹೊಸವರುಷದ ಆಗಮನಕ್ಕೆ ಸಾಹಿತ್ಯಾಲಿಂಗನದ ಸವಿಮುತ್ತನ್ನಿತ್ತಿದ್ದಾರೆ.
More From
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications