ವ್ಯಂಗ್ಯ-ವಿಡಂಬನೆಯ ಮಿಶ್ರಣ ವಾಜಪೇಯಿಯವರ ಹಾಸ್ಯೋಕ್ತಿ
ನಗೆಯುಕ್ಕಿಸುವ ಹಾಸ್ಯಪ್ರಜ್ಞೆಯ ಖನಿಯೇ ಆಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣಗಳು ವ್ಯಂಗ್ಯ, ವಿಡಂಬನೆ, ಮೊನಚು, ಉದಾತ್ತನೀತಿ, ಹಾಸ್ಯವಿಲ್ಲದೆ ಮುಂದೆ ಸಾಗಿದ್ದೇ ಇಲ್ಲ.
ಅವರಿಗೆ ಹಾಸ್ಯಪ್ರಜ್ಞೆ ಎಂಬುದು ದ್ವೈವೀದತ್ತ ವರ. ಮಾಜಿ ಪ್ರಧಾನಿ ವಾಜಪೇಯಿ ಅವರನ್ನು ಅವರ ಎದುರಾಳಿಗಳೂ ಇಷ್ಟಪಡುವುದಕ್ಕಿದ್ದ ಬಹುಮುಖ್ಯ ಕಾರಣ ಇದು!
ಅನಾರೋಗ್ಯದ ಕಾರಣ ಆಗಸ್ಟ್ 16 ರಂದು ಕೊನೆಯುಸಿರೆಳೆದ 93 ವರ್ಷದ ವಾಜಪೇಯಿ ಅವರ ವ್ಯಕ್ತಿತ್ವದ ಮಜಲನ್ನು ಪರಿಚಯಿಸುವ ಅವರದೇ ಕೆಲವು ಹಾಸ್ಯೋಕ್ತಿಗಳು ಇಲ್ಲಿವೆ.
ಸಹೋದ್ಯೋಗಿಗಳೊಂದಿಗೆ ಸದಾ ಹಾಸ್ಯ ಚಟಾಕಿ ಹಾರಿಸುತ್ತ, ಎಂದಿಗೂ ಮಾಸದ ನಗುವೇ ಮುಖದ ಆಭರಣ ಎಂಬಂತೆ ಕಾಪಿಟ್ಟುಕೊಂಡಿದ್ದ ವಾಜಪೇಯಿ ಅವರು ಹಾಸ್ಯಪ್ರಜ್ಞೆಯನ್ನೇ ಬಳುವಳಿಯಾಗಿ ಪಡೆದವರಾಗಿದ್ದರು.







More From
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications