108-ft Kempegowda statue : 108 ಅಡಿ ಕೆಂಪೇಗೌಡ ಪ್ರತಿಮೆ ವಿಶೇಷತೆಗಳು
ಬೆಂಗಳೂರು, ನವೆಂಬರ್ 09; ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿಯ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ. ಇದಕ್ಕೆ 'ಪ್ರಗತಿಯ ಪ್ರತಿಮೆ' ಎಂದು ಕರ್ನಾಟಕ ಸರ್ಕಾರ ನಾಮಕರಣ ಮಾಡಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅನಾವರಣಗೊಳ್ಳಲಿರುವ 108 ಅಡಿ ಎತ್ತರದ ಪ್ರತಿಮೆ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕರ್ನಾಟಕ ಬಿಜೆಪಿ ಈ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಪ್ರತಿಮೆ ಬೆಂಗಳೂರು ನಗರದಲ್ಲಿಯೇ ಅತಿ ಎತ್ತರದ ಪ್ರತಿಮೆಯಾಗಿದೆ. ಪ್ರತಿಮೆ ಜಾಗದಲ್ಲಿಯೇ 23 ಎಕರೆ ಪ್ರದೇಶದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ.

ಪ್ರತಿಮೆ ವಿಶೇಷತೆಗಳು; ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಗರ ನಿರ್ಮಾತೃ ಒಬ್ಬರ ವಿಶ್ವದ ಅತಿ ಎತ್ತರದ ಪ್ರತಿಮೆ ಇದು ಎಂಬ ಹೆಗ್ಗಳಿಕೆಗೆ ಪಡೆದಿದೆ.
ಗುಜರಾತ್ನಲ್ಲಿ ಏಕತಾ ಪ್ರತಿಮೆ ನಿರ್ಮಾಣ ಮಾಡಿದ ರಾಮ್ ಸುತಾರ್ ಕ್ರಿಯೇಷನ್ಸ್ ಅವರೇ ಈ ಕೆಂಪೇಗೌಡ ಪ್ರತಿಮೆಯ ವಿನ್ಯಾಸ ಹಾಗೂ ನಿರ್ಮಾಣ ಮಾಡಿದ್ದಾರೆ.
ಪ್ರತಿಮೆಯ ಖಡ್ಗವೇ 4 ಸಾವಿರ ಕೆಜಿ ತೂಕ ಹೊಂದಿದೆ. 120 ಟನ್ ಉಕ್ಕನ್ನು ಪ್ರತಿಮೆ ನಿರ್ಮಾಣಕ್ಕೆ ಬಳಕೆ ಮಾಡಲಾಗಿದೆ. 98 ಟನ್ ಕಂಚನ್ನು ಬಳಕೆ ಮಾಡಲಾಗಿದೆ. ಈ ಪ್ರತಿಮೆ ನಿರ್ಮಾಣಕ್ಕೆ 84 ಕೋಟಿ ರೂ. ಖರ್ಚು ಮಾಡಲಾಗಿದೆ.
ನವೆಂಬರ್ 11ರಂದು ನಡೆಯುವ ಕೆಂಪೇಗೌಡ ಬೃಹತ್ ಪ್ರತಿಮೆಯನ್ನು ಅನಾವರಣ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ವಿಡಿಯೋವೊಂದನ್ನು ಪ್ರದರ್ಶನ ಮಾಡಲಾಗುತ್ತಿದೆ. ಈ ವಿಡಿಯೋಗೆ ನಟ ಯಶ್ ಹಿನ್ನಲೆ ಧ್ವನಿ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications