COVID-19: ರಷ್ಯಾ ಮೀರಿ ಬೆಳೆದ ಭಾರತ, ಯಾವ ದೇಶದಲ್ಲಿ ಎಷ್ಟು ಸೋಂಕಿತರು?
ಬೆಂಗಳೂರು, ಜುಲೈ 6: ಜಾಗತಿಕ ಮಹಾಮಾರಿ ಕೊವಿಡ್19 ಸೋಂಕಿನಿಂದ ಸಾವು ನೋವು ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ಅತಿ ಹೆಚ್ಚು ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ರಷ್ಯಾವನ್ನು ಮೀರಿ ಬೆಳೆದಿರುವ ಭಾರತ ಇದೀಗ 7 ಲಕ್ಷಕ್ಕೂ ಅಧಿಕ ಸೋಂಕಿತರನ್ನು ಹೊಂದುವತ್ತ ದಾಪುಗಾಲಿಟ್ಟಿದೆ.
ಇನ್ನೊಂದೆಡೆ ರಷ್ಯಾದಲ್ಲಿ ಸತತವಾಗಿ ಎರಡು ದಿನದಿದ ಸರಾಸರಿ6 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ಕಂಡು ಬಂದಿದೆ. ಜೊತೆಗೆ ರಷ್ಯಾದಲ್ಲಿ ಮರಣ ಪ್ರಮಾಣವೂ ಏರಿಕೆಯಾಗುವ ಲಕ್ಷಣಗಳಿವೆ. ಸದ್ಯ 10 ಸಾವಿರಕ್ಕೂ ಅಧಿಕ ಮಂದಿ ಮೃತರಾಗಿದ್ದಾರೆ. ಭಾರತದಲ್ಲಿ ಸಾವಿನ ಸಂಖ್ಯೆ ಪ್ರಮಾಣದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ ಜುಲೈ 6ಕ್ಕೆ ಸಾವು ನೋವಿನ ಅಂಕಿ ಅಂಶ ಇಲ್ಲಿದೆ..
ಜುಲೈ 6ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 11,579,773 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ537,173ಕ್ಕೇರಿದೆ. ಒಟ್ಟಾರೆ, 6,547,767 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 4,494,833 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 58,655 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ.
ಮೆಕ್ಸಿಕೋದಲ್ಲಿ ಒಂದೇ ದಿನ 4683 ಪ್ರಕರಣ ಕಾಣಿಸಿಕೊಂಡು ಟಾಪ್ 10 ಪಟ್ಟಿಯೊಳಗೆ ಮತ್ತೆ ಸೇರಿದೆ. ಟಾಪ್ 11ಕ್ಕೆ ಇಟಲಿ ಕುಸಿದಿದ್ದು, ನಂತರ ಸ್ಥಾನದಲ್ಲಿ ಇರಾನ್, ಪಾಕಿಸ್ತಾನ, ಸೌದಿ ಅರೇಬಿಯಾದ ಇದ್ದು, ನಂತರದ ಸ್ಥಾನದಲ್ಲಿರುವ ಟರ್ಕಿ 2 ಲಕ್ಷಕ್ಕೂ ಅಧಿಕ ಸೋಂಕಿತರನ್ನು ಹೊಂದಿವೆ.
ಮೃತರ ಸಂಖ್ಯೆಯಲ್ಲಿ ಟಾಪ್ 10 ರಾಷ್ಟ್ರಗಳಲ್ಲದೆ 5 ಸಾವಿರಕ್ಕೂ ಅಧಿಕ ಸಾವು ಕಂಡಿರುವ ದೇಶಗಳ ಪೈಕಿ ರಷ್ಯಾ (10,296), ಬೆಲ್ಜಿಯಂ ( 9,771), ಜರ್ಮನಿ (9,086), ಕೆನಡಾ (8,684), ನೆದರ್ಲೆಂಡ್ಸ್(6,127), ಚಿಲಿ (6,308), ಸ್ವೀಡನ್ (5,420), ಟರ್ಕಿ(5,225) ಕಾಣಿಸಿಕೊಂಡಿವೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ ಇಲ್ಲಿದೆ...


-
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications