ಗದಗದಲ್ಲಿ ಗೆದ್ದವರು, ಸೋತವರು: ಚಿತ್ರಸಹಿತ ಮಾಹಿತಿ
ಗದಗ, ಮಾರ್ಚ್ 21: ಮುದ್ರಣಾಲಯಗಳ ಜಿಲ್ಲೆ ಗದಗದಲ್ಲಿ 2013 ರ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕಕ್ಕೆ ನಾಲ್ಕು ಕ್ಷೇತ್ರವನ್ನೂ ಕಾಂಗ್ರೆಸ್ ಗೆದ್ದಿತ್ತು. ಈ ಬಾರಿ ಜಿಲ್ಲೆಯ ಮತದಾರ ಯಾರಿಗೆ ಒಲಿಯಲಿದ್ದಾನೆ ಎಂಬ ಕುತೂಹಲ ಇದ್ದೇ ಇದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಕುಮಾರವ್ಯಾಸನ ತವರು ನೆಲವಾದ ಗದಗ ಕನ್ನಡ ಸಾರಸ್ವತಲೋಕಕ್ಕೆ ನೀಡಿದ ಕೊಡುಗೆ ಅಪಾರ. ಗದುಗಿನ ನಾರಣಪ್ಪ ಎಂಬುದು ಕುಮಾರವ್ಯಾಸನ ಮೂಲ ಹೆಸರಾಗಿತ್ತು. ಗಾನಯೋಗಿ ಪಂಚಾಕ್ಷರಿ ಗವಾಯಿ ಅವರೂ ಗದಗದವರು.
ಗದಗದಲ್ಲಿ ಎಲ್ಲೇ ಕಲ್ಲು ಹೊಡೆದರೂ ಅದು ಪ್ರಿಂಟಿಂಗ್ ಪ್ರೆಸ್ ಅಥವಾ ಕೈಮಗ್ಗದ ಕಾರ್ಖಾನೆಗೆ ಹೋಗಿ ಬೀಳುತ್ತದೆ ಎಂಬಷ್ಟರ ಮಟ್ಟಿಗೆ ಈ ಜಿಲ್ಲೆಯಲ್ಲಿ ಮುದ್ರಣಾಲಯ ಮತ್ತು ಕೈಮಗ್ಗದ ಕಾರ್ಖಾನೆಗಳಿದ್ದವಂತೆ!
ಮಹದಾಯಿ ಪ್ರಕರಣವೇ ಪ್ರಮುಖ ಸಮಸ್ಯೆಯಾಗಿದ್ದು, ಅದರ ಪರಿಹಾರಕ್ಕೆ ಕಂಕಣಬದ್ಧರಾಗುವವರನ್ನೇ ಜನರು ಆರಿಸುವುದು ನಿಶ್ಚಿತ. ಈ ಹಿನ್ನೆಲೆಯಲ್ಲಿ 2013 ರ ವಿಧಾನಸಭೆ ಚುನಾವಣೆಯಲ್ಲಿ ಗದಗದಲ್ಲಿ ಗೆದ್ದವರು ಯಾರು, ಸೋತವರು ಯಾರು ಎಂಬ ಕಿರು ಮಾಹಿತಿ ಇಲ್ಲಿದೆ.

-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications