ಜೂನ್ 07ರಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟು?
ಭಾರತೀಯ ಮಾರುಕಟ್ಟೆಯಲ್ಲಿ ಕೋವಿಡ್ ನಿರ್ಬಂಧದಿಂದ ಅಂಗಡಿ ಮಳಿಗೆಗಳು ಬಂದ್ ಆಗಿದ್ದು, ಖರೀದಿ ಇಲ್ಲದೆ ವಹಿವಾಟು ಕುಸಿತ ಕಾಣುತ್ತಿದೆ. ಜೂನ್ 07ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್ನಲ್ಲಿ ಚಿನ್ನದ ದರ ಪ್ರತಿ 10 ಗ್ರಾಂಗೆ ಏರಿಕೆ ಕಂಡು 49,041ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ಏರಿ 71, 647 ರು ನಷ್ಟಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.16ರಷ್ಟು ಏರಿಕೆಯಾಗಿ 1,892.51 ಯುಎಸ್ ಡಾಲರ್ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.31ರಷ್ಟು ಏರಿಕೆಯಾಗಿ 27.85ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 110ರು ಇಳಿಕೆ ಕಂಡು 45,800ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 110ಇಳಿಕೆಯಾಗಿ 49,970ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್ ನಲ್ಲಿ75,800ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 71,000ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜೂನ್ 07ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.. ಚಿತ್ರ ವಿನ್ಯಾಸ: ಭರತ್ ಎಚ್. ಸಿ.
-
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ












Click it and Unblock the Notifications