ಜುಲೈ 27ಕ್ಕೆ ಮಕರದಲ್ಲಿ ಕೇತುಗ್ರಸ್ತ ಚಂದ್ರ ಗ್ರಹಣ, ಉಪಯುಕ್ತ ಮಾಹಿತಿ
Recommended Video

ಚಂದ್ರ ಗ್ರಹಣಕ್ಕೆ ಇನ್ನೇನು ದಿನ ಗಣನೆ ಆರಂಭವಾಗಿದೆ. ಇದೇ ತಿಂಗಳು, ಅಂದರೆ ಜುಲೈ ಇಪ್ಪತ್ತೇಳನೇ ತಾರೀಕು ಕೇತುಗ್ರಸ್ತ ಚಂದ್ರಗ್ರಹಣ ಇದ್ದು, ಶತಮಾನದ ಸುದೀರ್ಘ ಚಂದ್ರ ಗ್ರಹಣ ಇದಾಗಿರಲಿದೆ. ಶುಭಕರವಲ್ಲದ ಈ ವಿದ್ಯಮಾನದ ಬಗ್ಗೆ ಈಗಾಗಲೇ ಸಾಕಷ್ಟು ಎಚ್ಚರಿಕೆ, ಮುಂಜಾಗ್ರತೆ ನೀಡಲಾಗಿದೆ. ಆ ದಿನದ ಕೆಲವು ಮುಖ್ಯ ಸೂಚನೆಗಳು ಇಲ್ಲಿವೆ.
ಮುಖ್ಯವಾಗಿ ಮಕರ ರಾಶಿಯಲ್ಲಿ ಗ್ರಹಣ ಸಂಭವಿಸುವುದರಿಂದ ಉತ್ತರಾಷಾಢ ನಕ್ಷತ್ರದ ಎರಡು, ಮೂರು, ನಾಲ್ಕನೇ ಪಾದ, ಶ್ರವಣ ನಕ್ಷತ್ರದ ಒಂದರಿಂದ ನಾಲ್ಕನೇ ಪಾದದವರು, ಧನಿಷ್ಠಾ ನಕ್ಷತ್ರದ ಒಂದು ಮತ್ತು ಎರಡನೇ ಪಾದದವರು ಬಹಳ ಎಚ್ಚರಿಕೆಯಿಂದ ಇರಲೇಬೇಕು ಎಂಬುದು ನೆನಪಿನಲ್ಲಿರಲಿ.
ಇನ್ನು ವೃಷಭ, ಸಿಂಹ ಹಾಗೂ ಧನು ರಾಶಿಯವರು ಸಹ ಬಹಳ ಹುಷಾರಾಗಿ ಇರಲೇಬೇಕು. ಈಗಾಗಲೇ ಹೇಳಿದ ನಕ್ಷತ್ರಗಳನ್ನು ಬಿಟ್ಟು ಪೂರ್ವಾಷಾಢ, ರೋಹಿಣಿ, ಹಸ್ತ, ಕೃತ್ತಿಕಾ ಹಾಗೂ ಉತ್ತರಾ ನಕ್ಷತ್ರದವರು ಹಿಂದೆಂದಿಗಿಂತ ಹುಷಾರಾಗಿರಿ. ಗ್ರಹಣ ಶಾಂತಿ ಮಾಡಿಸಿಕೊಂಡರೆ ಉತ್ತಮ. ಒಟ್ಟಾರೆ ಚಂದ್ರ ಗ್ರಹಣದ ಬಗ್ಗೆ ನಿಮಗೆ ಗೊತ್ತಿರಲೇ ಬೇಕಾದ ಮುಖ್ಯ ಸಂಗತಿಗಳು ಇಲ್ಲಿವೆ.

-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications