Infographics: ಅಪರೂಪದ ರಾಜಕಾರಣಿ ಸುಷ್ಮಾ ಸ್ವರಾಜ್ ಬದುಕಿನ ಹಿನ್ನೋಟ
ಸುಷ್ಮಾ ಸ್ವರಾಜ್ ಭಾರತೀಯ ರಾಜಕಾರಣಿ. ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ವಕೀಲೆ. ಇವರು ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನ ಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿದ್ದಾರೆ. 1977ರಲ್ಲಿ ಉತ್ತರ ಭಾರತದ ಹರಿಯಾಣ ರಾಜ್ಯದ ಸಂಪುಟ ಸಚಿವೆಯಾದರು.
70ರ ದಶಕದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರಾಗಿ ಪ್ರತಿಭಟನೆಗಳಲ್ಲಿ ನಿರತರಾಗಿದ್ದ ಸುಷ್ಮಾ ಅವರಿಗೆ ಜಯಪ್ರಕಾಶ್ ನಾರಾಯಣ್, ಜಾರ್ಜ್ ಫರ್ನಾಂಡೀಸ್ ಅವರು ಗುರು ಸಮಾನ ಮುಂದೆ ರಾಜಕೀಯ ರಂಗಕ್ಕೆ ಕಾಲಿಡಲು ಬೆನ್ನೆಲುಬಾದರು.
ಚಿತ್ರಗಳಲ್ಲಿ ಸುಷ್ಮಾ ಸ್ವರಾಜ್ ಅಂತಿಮ ದರ್ಶನ
ಸುಪ್ರೀಂಕೋರ್ಟ್ ವಕೀಲೆಯಾಗಿ, 3 ಬಾರಿ ಶಾಸಕಿ, 7 ಬಾರಿ ಸಂಸದೆ, ವಿದೇಶಾಂಗ ಖಾತೆ ಸೇರಿದಂತೆ ಹಲವು ಪ್ರಮುಖ ಖಾತೆಗಳ ಸಚಿವೆಯಾಗಿ, 25ನೇ ವರ್ಷದಲ್ಲೇ ಮುಖ್ಯಮಂತ್ರಿಯಾಗಿ ಹರಿಯಾಣದ ಅತ್ಯಂತ ಕಿರಿಯ ವಯಸ್ಸಿನ ಸಚಿವೆ, ಸಿಎಂ ಎನಿಸಿಕೊಂಡರು. ಅತ್ಯಂತ ಕಿರಿಯ ವಯಸ್ಸಿನಲ್ಲೇ(27 ವರ್ಷ) ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ದೆಹಲಿಯ 5ನೇ ಸಿಎಂ, ಮೊದಲ ಮಹಿಳಾ ಸಿಎಂ ಆಗಿ ಅಲ್ಪಾವಧಿ ಸರ್ಕಾರ ನಡೆಸಿದರು.
ಸುಷ್ಮಾ ಸ್ವರಾಜ್ ನೆನಪು ಹಸಿರಾಗಿಸುವ ಸುಂದರ ಚಿತ್ರಗಳು
ಇಂದಿರಾಗಾಂಧಿ ನಂತರ ವಿದೇಶಾಂಗ ವ್ಯವಹಾರಗಳ ಖಾತೆಯನ್ನು ನಿರ್ವಹಿಸಿದ ಸಮರ್ಥ ಮಹಿಳಾ ಸಚಿವೆ ಎನಿಸಿದರು. ಅಡ್ವಾಣಿ ನಂತರ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕಿಯಾಗಿ, ರಾಷ್ಟ್ರೀಯ ಪಕ್ಷವೊಂದರ ರಾಷ್ಟ್ರೀಯ ವಕ್ತಾರರಾಗಿ ಸುಷ್ಮಾ ಕಾರ್ಯ ನಿರ್ವಹಿಸಿದ ರೀತಿ ಅನುಕರಣೀಯ.
ಸಚಿತ್ರ ವರದಿ: ಅಪರೂಪದ ರಾಜಕಾರಣಿ ಸುಷ್ಮಾ ಸ್ವರಾಜ್




-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications