Infographics: ಅಪರೂಪದ ರಾಜಕಾರಣಿ ಸುಷ್ಮಾ ಸ್ವರಾಜ್ ಬದುಕಿನ ಹಿನ್ನೋಟ
ಸುಷ್ಮಾ ಸ್ವರಾಜ್ ಭಾರತೀಯ ರಾಜಕಾರಣಿ. ಭಾರತದ ಸರ್ವೋಚ್ಚ ನ್ಯಾಯಾಲಯದ ಮಾಜಿ ವಕೀಲೆ. ಇವರು ಸಂಸದೆಯಾಗಿ ಏಳು ಬಾರಿ ಮತ್ತು ವಿಧಾನ ಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿದ್ದಾರೆ. 1977ರಲ್ಲಿ ಉತ್ತರ ಭಾರತದ ಹರಿಯಾಣ ರಾಜ್ಯದ ಸಂಪುಟ ಸಚಿವೆಯಾದರು.
70ರ ದಶಕದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರಾಗಿ ಪ್ರತಿಭಟನೆಗಳಲ್ಲಿ ನಿರತರಾಗಿದ್ದ ಸುಷ್ಮಾ ಅವರಿಗೆ ಜಯಪ್ರಕಾಶ್ ನಾರಾಯಣ್, ಜಾರ್ಜ್ ಫರ್ನಾಂಡೀಸ್ ಅವರು ಗುರು ಸಮಾನ ಮುಂದೆ ರಾಜಕೀಯ ರಂಗಕ್ಕೆ ಕಾಲಿಡಲು ಬೆನ್ನೆಲುಬಾದರು.
ಚಿತ್ರಗಳಲ್ಲಿ ಸುಷ್ಮಾ ಸ್ವರಾಜ್ ಅಂತಿಮ ದರ್ಶನ
ಸುಪ್ರೀಂಕೋರ್ಟ್ ವಕೀಲೆಯಾಗಿ, 3 ಬಾರಿ ಶಾಸಕಿ, 7 ಬಾರಿ ಸಂಸದೆ, ವಿದೇಶಾಂಗ ಖಾತೆ ಸೇರಿದಂತೆ ಹಲವು ಪ್ರಮುಖ ಖಾತೆಗಳ ಸಚಿವೆಯಾಗಿ, 25ನೇ ವರ್ಷದಲ್ಲೇ ಮುಖ್ಯಮಂತ್ರಿಯಾಗಿ ಹರಿಯಾಣದ ಅತ್ಯಂತ ಕಿರಿಯ ವಯಸ್ಸಿನ ಸಚಿವೆ, ಸಿಎಂ ಎನಿಸಿಕೊಂಡರು. ಅತ್ಯಂತ ಕಿರಿಯ ವಯಸ್ಸಿನಲ್ಲೇ(27 ವರ್ಷ) ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ದೆಹಲಿಯ 5ನೇ ಸಿಎಂ, ಮೊದಲ ಮಹಿಳಾ ಸಿಎಂ ಆಗಿ ಅಲ್ಪಾವಧಿ ಸರ್ಕಾರ ನಡೆಸಿದರು.
ಸುಷ್ಮಾ ಸ್ವರಾಜ್ ನೆನಪು ಹಸಿರಾಗಿಸುವ ಸುಂದರ ಚಿತ್ರಗಳು
ಇಂದಿರಾಗಾಂಧಿ ನಂತರ ವಿದೇಶಾಂಗ ವ್ಯವಹಾರಗಳ ಖಾತೆಯನ್ನು ನಿರ್ವಹಿಸಿದ ಸಮರ್ಥ ಮಹಿಳಾ ಸಚಿವೆ ಎನಿಸಿದರು. ಅಡ್ವಾಣಿ ನಂತರ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕಿಯಾಗಿ, ರಾಷ್ಟ್ರೀಯ ಪಕ್ಷವೊಂದರ ರಾಷ್ಟ್ರೀಯ ವಕ್ತಾರರಾಗಿ ಸುಷ್ಮಾ ಕಾರ್ಯ ನಿರ್ವಹಿಸಿದ ರೀತಿ ಅನುಕರಣೀಯ.
ಸಚಿತ್ರ ವರದಿ: ಅಪರೂಪದ ರಾಜಕಾರಣಿ ಸುಷ್ಮಾ ಸ್ವರಾಜ್




-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications