ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ವಿವಿಧ ನಿಗಮ, ಮಂಡಳಿಯ ನೂತನ ಅಧ್ಯಕ್ಷರ ಪಟ್ಟಿ

|
Google Oneindia Kannada News

ಕರ್ನಾಟಕ ರಾಜ್ಯ ಸಚಿವ ಸಂಪುಟ ಪುನರ್ ರಚನೆ ಅಥವಾ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದವರಿಗೆ ಅಚ್ಚರಿ ಮೂಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕರ್ನಾಟಕದ ವಿವಿಧ ನಿಗಮ, ಮಂಡಳಿಯ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಸಾಮಾನ್ಯವಾಗಿ ಸಂಪುಟ ವಿಸ್ತರಣೆ ಬಳಿಕ ಕರ್ನಾಟಕದ ನಿಗಮ-ಮಂಡಳಿಗಳಿಗೆ ನೇಮಕಾತಿ ಮಾಡಲಾಗುತ್ತದೆ. ಆ ಮೂಲಕ ಸಚಿವ ಸ್ಥಾನ ವಂಚಿತರನ್ನು ಸಮಾಧಾನಗೊಳಿಸಲಾಗುತ್ತದೆ. ಆದರೆ, ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಹಸಿರು ನಿಶಾನೆ ಸಿಕ್ಕಿಲ್ಲ. ಯಡಿಯೂರಪ್ಪ ಅವರು ಸಂಪ್ರದಾಯ ಮುರಿದು ನಿಗಮ, ಮಂಡಳಿಗೆ ಕೆಲವು ಆಚ್ಚರಿಯ ಆಯ್ಕೆಯನ್ನು ಮಾಡಿದ್ದಾರೆ.

ತನ್ನನ್ನು ಕಡೆಗಣಿಸುತ್ತಿರುವ ವರಿಷ್ಠರಿಗೆ ಭರ್ಜರಿ ಸಡ್ಡು ಹೊಡೆದ ಯಡಿಯೂರಪ್ಪ?ತನ್ನನ್ನು ಕಡೆಗಣಿಸುತ್ತಿರುವ ವರಿಷ್ಠರಿಗೆ ಭರ್ಜರಿ ಸಡ್ಡು ಹೊಡೆದ ಯಡಿಯೂರಪ್ಪ?

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೀಗರಾದ ಎಸ್ಐ ಚಿಕ್ಕನಗೌಡ್ರು, ರಾಜಕೀಯ ಕಾರ್ಯದರ್ಶಿ ಎಸ್. ಆರ್ ವಿಶ್ವನಾಥ್, ವಿ. ವೈ ವಿಜಯೇಂದ್ರ ಅವರ ಆಪ್ತರಾದ ತಮ್ಮೇಶ್ ಗೌಡ ಅವರಿಗೆ ಮಣೆ ಹಾಕಲಾಗಿದೆ. ಕುಂದಗೋಳದ ಮಾಜಿ ಶಾಸಕ ಚಿಕ್ಕನಗೌಡ್ರು ಕಳೆದ ವಿಧಾನಸಭೆ ಚುನಾವಣೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. ನಟಿ ಕಮ್ ರಾಜಕಾರಣಿ ತಾರಾ ಅನುರಾಧ ಅವರಿಗೆ ಅರಣ್ಯ ಅಭಿವೃದ್ಧಿ ನಿಗಮ ಒಲಿದು ಬಂದಿದೆ. ಮಿಕ್ಕಂತೆ 27ಕ್ಕೂ ಅಧಿಕ ಕರ್ನಾಟಕದ ವಿವಿಧ ನಿಗಮ, ಮಂಡಳಿಯ ನೂತನ ಅಧ್ಯಕ್ಷರ ಪಟ್ಟಿ ಇಲ್ಲಿದೆ. ಚಿತ್ರ ವಿನ್ಯಾಸ: ಭರತ್ ಎಚ್. ಸಿ

Karnataka Boards and Corporations Chiefs appointed

Recommended Video

CBIನಿಂದು ಡಿಕೆಶಿಯವರ ಬೆನ್ನು ಬಿದ್ದಿರುವುದು ರಾಜಕೀಯ ಪ್ರೇರಿತ | Oneindia Kannada
Karnataka Boards and Corporations Chiefs appointed
English summary
Karnataka government has appointed chairpersons to 27 boards and corporations. Check out the complete list here in the infographics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X