ಕಲಬುರಗಿ, ಬೀದರ್ ಜಿಲ್ಲೆ ಮಳೆ ಅಬ್ಬರ, ಜಲಾಶಯ ವರದಿ
ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಪ್ರದೇಶದ ವಿವಿಧ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಬೀದರ್ ಜಿಲ್ಲೆಯ ಕಮಲನಗರದಲ್ಲಿ 14.2 ಸೆಂ. ಮೀ. ಮಳೆಯಾಗಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.
ಕಲಬುರಗಿ, ಬೀದರ್ನಲ್ಲಿ ಭಾರಿ ಮಳೆ; ಕರಾವಳಿಯಲ್ಲಿ ಅಬ್ಬರ ಕಡಿಮೆ
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ 219.5 ಮಿ.ಮೀನಷ್ಟು ಬೀದರ್ ಜಿಲ್ಲೆಯ ಕಮಲ್ ನಗರ ಎಂಬಲ್ಲಿ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಶಿವಮೊಗ್ಗ ಜಿಲ್ಲೆ: ವಾಡಿಕೆಗಿಂತ ಅಧಿಕವಾಗಿ ಸುರಿದ ಮಳೆ
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆ. 16) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿ ತಿಳಿಯಿರಿ...ಕೃಷ್ಣರಾಜಸಾಗರ, ಹೇಮಾವತಿ, ಲಿಂಗನಮಕ್ಕಿ, ಭದ್ರಾ, ಬಸವಸಾಗರ(ನಾರಾಯಣಪುರ), ಹಾರಂಗಿ, ಕಬಿನಿ, ತುಂಗಭದ್ರಾ, ಆಲಮಟ್ಟಿ, ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..
ಕೊಡಗು ಜಿಲ್ಲೆಯಲ್ಲಿ ಸೆ. 15 ರ ತನಕ ಸುರಿದ ಮಳೆ ವಿವರ
ಅಣೆಕಟ್ಟಿನ ಪ್ರತಿದಿನ ನೀರಿನ ಮಟ್ಟ(ಸೆ. 16 ಅಂಕಿ ಅಂಶ ಕೃಪೆ: KSNMDC) ತಿಳಿಯಲು ಕ್ಲಿಕ್ ಮಾಡಿ: ವಿನ್ಯಾಸ: ಭರತ್ ಎಚ್. ಸಿ.
| ಲಿಂಗನಮಕ್ಕಿ | ಆಲಮಟ್ಟಿ | ಕಬಿನಿ | ಹಾರಂಗಿ | ನಾರಾಯಣಪುರ | ಹೇಮಾವತಿ | ಭದ್ರಾ" title="ಕೆಆರ್ ಎಸ್ | ತುಂಗಭದ್ರಾ | ಲಿಂಗನಮಕ್ಕಿ | ಆಲಮಟ್ಟಿ | ಕಬಿನಿ | ಹಾರಂಗಿ | ನಾರಾಯಣಪುರ | ಹೇಮಾವತಿ | ಭದ್ರಾ" />ಕೆಆರ್ ಎಸ್ | ತುಂಗಭದ್ರಾ | ಲಿಂಗನಮಕ್ಕಿ | ಆಲಮಟ್ಟಿ | ಕಬಿನಿ | ಹಾರಂಗಿ | ನಾರಾಯಣಪುರ | ಹೇಮಾವತಿ | ಭದ್ರಾ