ಡಿ.23ರಂದು ಕರ್ನಾಟಕದ ಜಲಾಶಯಗಳಲ್ಲಿನ ನೀರಿನ ಮಟ್ಟ
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ 24ರಿಂದ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೀದರ್ನಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಕಡಿಮೆಯಾಗುತ್ತಿದ್ದು , ಚಳಿ ಹೆಚ್ಚಾಗುತ್ತಿದೆ.
ಚಾಮರಾಜನಗರ, ಹಾಸನ, ಕೊಡಗು,ಮೈಸೂರಿನಲ್ಲಿ ಮಳೆಯಾಗಲಿದೆ. ಆದರೆ, ಉತ್ತರ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ.
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 24ರಿಂದ ಎರಡು ದಿನ ಮಳೆ
ಬೆಂಗಳೂರಿನಲ್ಲಿ ಗರಿಷ್ಠ 26 -28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 14-17-18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದ ವಾತಾವರಣ ಇರಲಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. 2020ರಲ್ಲಿ ಬೀದರ್ನಲ್ಲಿ ಮಂಗಳವಾರದಂದು ಕನಿಷ್ಠ ತಾಪಮಾನ 10.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇಳಿಕೆಯಾಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಡಿ.23) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ: ದಕ್ಷಿಣ ಒಳನಾಡು ಮತ್ತ ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಿಬಿಎಂಪಿ ಹವಾಮಾನ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ.
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ
ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ಮನೆಮನೆ ಮಾತಾದ ಗೋಲ್ಡ್ ವಿನ್ನರ್ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆ