ಕರ್ನಾಟಕದ ಪ್ರಮುಖ ಅಣೆಕಟ್ಟುಗಳ ಇಂದಿನ ನೀರಿನ ಮಟ್ಟ
ಕರ್ನಾಟಕದಲ್ಲಿ ನವೆಂಬರ್ 21ರ ತನಕ ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ 48 ಗಂಟೆ ರಾಜ್ಯದ ಹಲವು ಭಾಗಗಳಲ್ಲಿ ಮೋಡಕವಿದ ವಾತಾವರಣ ಮುಂದುವೆಯಲಿದ್ದು, ಮಧ್ಯಾಹ್ನದ ವೆರೆಗೆ ಸೆಕೆ ವಿಪರೀತ ಕಾಣಿಸಿಕೊಳ್ಳಲಿದೆ ಬಳಿಕ ಸಂಜೆ ವೇಳೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯ 'ಲಾ ನಿನಾ' ಪರಿಣಾಮ ಚಳಿ ಪ್ರಮಾಣ ಹೆಚ್ಚಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ನವೆಂಬರ್ 21ರವರೆಗೂ ಕರ್ನಾಟಕದ ಈ ಭಾಗಗಳಲ್ಲಿ ಹೆಚ್ಚು ಮಳೆಯ ಮುನ್ಸೂಚನೆ
ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ಚಿಕ್ಕಮಗಳೂರು ಜಿಲ್ಲೆ ಮಲ್ಲೇನಹಳ್ಳಿಯಲ್ಲಿ 30. 5 ಮಿ.ಮೀ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.18) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ರಾಜ್ಯದೆಲ್ಲೆಡೆ
ಭರ್ಜರಿ
ಮಳೆ,
ಜಲಾಶಯಗಳ
ನೀರಿನ
ಪ್ರಮಾಣ
ಕರ್ನಾಟಕದ
ಹವಾಮಾನ
ವರದಿ,
ಅಣೆಕಟ್ಟುಗಳ
ವಿವರ
ಮಳೆ
ಮುನ್ಸೂಚನೆ
ಮಳೆ
ಮುನ್ಸೂಚನೆ:
ರಾಜ್ಯದ
ಮಲೆನಾಡು
ಮತ್ತು
ಕರಾವಳಿ
ಜಿಲ್ಲೆಗಳಲ್ಲಿ
ಚದುರಿದಿಂದ
ವ್ಯಾಪಕವಾಗಿ
ಸಾಧರಣ
ಮಳೆ.
ದಕ್ಷಿಣ
ಮತ್ತು
ಉತ್ತರ
ಒಳನಾಡು
ಜಿಲ್ಲೆಗಳಲ್ಲಿ
ಅಲ್ಲಲ್ಲಿ
ಚದುರಿದಂತೆ
ಸಾಧಾರಣ
ಮಳೆಯಾಗುವ
ಸಾಧ್ಯತೆಯಿದೆ
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ
ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.