ಧಾರಾಕಾರ ಮಳೆ ಜೊತೆ ಪ್ರವಾಹ, ಜಲಾಶಯಗಳ ನೀರಿನ ಮಟ್ಟ ಏರಿಕೆ
ಕರ್ನಾಟಕದ ಕರಾವಳಿ, ಮಳೆನಾಡು, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಇನ್ನೂ ಮುರ್ನಾಲ್ಕು ದಿನಗಳ ಮಂದುವರೆಯಲಿದೆ. ನೈಋತ್ಯ ಮಳೆ ಮಾರುತಗಳು ಕರಾವಳಿ ಕರ್ನಾಟಕದಲ್ಲಿ ಸಕ್ರಿಯವಾಗಿದ್ದು, ಉತ್ತರ ಒಳನಾಡಿಗೂ ಹಬ್ಬಿದೆ ದಕ್ಷಿಣ ಒಳನಾಡಿನಲ್ಲೂ ಮಳೆ ತರುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.
ಅಕ್ಟೋಬರ್ 20ರಿಂದ 4 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ಕಳೆದ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಮಳೆ ಹಾಸನ ಜಿಲ್ಲೆಯ ದುದ್ದ ಎಂಬಲ್ಲಿ 95.5ಮಿ.ಮೀ ಸುರಿದಿದೆ, ಬೆಂಗಳೂರು ದಕ್ಷಿಣ ವಿಭಾಗದ ಅಂಜನಾಪುರದಲ್ಲಿ 65.5 ಮಿ.ಮೀ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. ಬೆಂಗಳೂರಿನಲ್ಲಿ ವಾತಾವರಣದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೋಡ ಕವಿದ ವಾತಾವರಣ ಮುಂದುವರೆಯಲಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.19) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ರಾಜ್ಯದೆಲ್ಲೆಡೆ
ಭರ್ಜರಿ
ಮಳೆ,
ಜಲಾಶಯಗಳ
ನೀರಿನ
ಪ್ರಮಾಣ
ಕರ್ನಾಟಕದ
ಹವಾಮಾನ
ವರದಿ,
ಅಣೆಕಟ್ಟುಗಳ
ವಿವರ
ಮಳೆ
ಮುನ್ಸೂಚನೆ
ಮಳೆ
ಮುನ್ಸೂಚನೆ:
ರಾಜ್ಯದ
ಉತ್ತರ
ಹಾಗೂ
ದಕ್ಷಿಣ
ಒಳನಾಡು
ಮತ್ತು
ಮಲೆನಾಡು
ಜಿಲ್ಲೆಗಳಲ್ಲಿ
ಚದುರಿದಿಂದ
ವ್ಯಾಪಕವಾಗಿ
ಸಾಧರಣ
ಮಳೆ
ಹಾಗೂ
ಅಲ್ಲಲ್ಲಿ
ಉತ್ತಮದಿಂದ
ಅಧಿಕ
ಮಳೆ.
ಕರಾವಳಿ
ಜಿಲ್ಲೆಗಳಲ್ಲಿ
ಚದುರಿದಿಂದ
ವ್ಯಾಪಕವಾಗಿ
ಸಾಧರಣ
ಮಳೆ.
ರಾಜ್ಯದಾದ್ಯಂತ
ಅಲ್ಲಲ್ಲಿ
ಮಿಂಚಿನೊಂದಿಗೆ
ಗುಡುಗು
ಸಂಭವಿಸುವ
ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ
ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.