ಮುಂದುವರೆದ ಮಳೆ ಅಬ್ಬರ, ತುಂಬುತ್ತಿವೆ ಅಣೆಕಟ್ಟುಗಳು
ನೈಋತ್ಯ ಮುಂಗಾರಿನ ಅಂತಿಮ ಮಳೆಯ ಪರಿಣಾಮವನ್ನು ದಕ್ಷಿಣ ಭಾರತದ ವಿವಿಧೆಡೆ ನವೆಂಬರ್ 02ರವರೆಗೆ ಮಳೆ ಕಾಣಬಹುದಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಬಹುತೇಕ ಸ್ಥಗಿತವಾಗಿದ್ದು, ಒಣಹವೆ ಮುಂದುವರೆಯಲಿದೆ ಎಂದು ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಹಾಗೂ ತಮಿಳುನಾಡು ಹಾಗೂ ಕೇರಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ವಾಯುಭಾರ ಕುಸಿತಕ್ಕೆ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ,ಗ್ರಾಮಾಂತರ ಜಿಲ್ಲೆಗಳ ಕೆಲವೆಡೆ ವಾರಾಂತ್ಯದಲ್ಲಿ ಮಳೆ ನಿರೀಕ್ಷಿಸಬಹುದು.
ಚೆನ್ನೈನಲ್ಲಿ ಮಳೆ ಆರ್ಭಟ: ದಕ್ಷಿಣ ಭಾರತದಲ್ಲಿ ಭಾರಿ ಮಳೆಯ ಮುನ್ಸೂಚನೆ
ಕಳೆದ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಮಳೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಬಳಿ 10 ಮಿ.ಮೀ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.29) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ
ಮುನ್ಸೂಚನೆ
ರಾಜ್ಯದ
ಕರಾವಳಿ
ಹಾಗೂ
ದಕ್ಷಿಣ
ಒಳನಾಡು
ಜಿಲ್ಲೆಗಳಲ್ಲಿ
ಚದುರಿದಿಂದ
ವ್ಯಾಪಕವಾಗಿ
ಸಾಧರಣ
ಮಳೆ
ಹಾಗೂ
ಅಲ್ಲಲ್ಲಿ
ಉತ್ತಮದಿಂದ
ಅಧಿಕ
ಮಳೆ.
ಉತ್ತರ
ಒಳನಾಡು
ಜಿಲ್ಲೆಗಳಲ್ಲಿ
ಅಲ್ಲಲ್ಲಿ
ಚದುರಿದಂತೆ
ಸಾಧಾರಣ
ಮಳೆ.
ಮಲೆನಾಡು
ಜಿಲ್ಲೆಗಳಲ್ಲಿ
ವ್ಯಾಪಕವಾಗಿ
ಸಾಧರಣ
ಮಳೆ
ಹಾಗೂ
ಅಲ್ಲಲ್ಲಿ
ಉತ್ತಮದಿಂದ
ಅಧಿಕ
ಮಳೆಯಾಗುವ
ಸಾಧ್ಯತೆಯಿದೆ.
ರಾಜ್ಯದಾದ್ಯಂತ
ಅಲ್ಲಲ್ಲಿ
ಮಿಂಚಿನೊಂದಿಗೆ
ಗುಡುಗು
ಸಂಭವಿಸುವ
ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ
ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.