Infographics: ಕೇರಳ ಪಕ್ಷವಾರು ಫಲಿತಾಂಶ ಸಮಗ್ರ ಅಂಕಿ ಅಂಶ
ದೇವರ ನಾಡು ಕೇರಳದಲ್ಲಿ 40 ವರ್ಷಗಳ ಬಳಿಕ ಮತ್ತೊಮ್ಮೆ ಎಡಪಕ್ಷ ಎರಡನೇ ಬಾರಿಗೆ ಅಧಿಕಾರದಲ್ಲಿ ಮುಂದುವರೆದಿದೆ. ಪಿಣರಾಯಿ ವಿಜಯನ್ ಹಲವು ಅಡೆ ತಡೆಗಳನ್ನು ಎದುರಿಸಿ, ಪಕ್ಷವನ್ನು ಗೆಲ್ಲಿಸಿದ್ದಾರೆ. ಕೇರಳದ 140 ಸ್ಥಾನಗಳಿಗೆ ಹಾಗೂ ಮಲಪ್ಪುರಂ ಲೋಕಸಭೆ ಉಪ ಚುನಾವಣೆ ಏಪ್ರಿಲ್ 6 ರಂದು ಮತದಾನ ನಡೆದಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಿದೆ.
ಚುನಾವಣೋತ್ತರ ಸಮೀಕ್ಷೆಗಳಲ್ಲೂ ಪಿಣರಾಯಿ ವಿಜಯನ್ ಮತ್ತೊಮ್ಮೆ ಸಿಎಂ ಆಗಲಿದ್ದಾರೆ ಎಂದೇ ವರದಿ ಬಂದಿತ್ತು. ಅದರಂತೆ, ವಿಜಯನ್ ನೇತೃತ್ವದ ಎಲ್ಡಿಎಫ್ 99 ಸ್ಥಾನ, ಯುಡಿಎಫ್ 41 ಸ್ಥಾನ ಗಳಿಸಿವೆ. ಬಿಜೆಪಿ ನೇತೃತ್ವದ ಎನ್ಡಿಎ ಯಾವುದೇ ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ.
2016ರಲ್ಲಿಎಲ್ಡಿಎಫ್ 91 ಸ್ಥಾನ, ಯುಡಿಎಫ್ 47 ಸ್ಥಾನ, ಎನ್ಡಿಎ 1 ಹಾಗೂ ಇತರೆ 1 ಸ್ಥಾನ ಎಂದು ಫಲಿತಾಂಶ ಬಂದಿತ್ತು.

ಕೇರಳ ವಿಧಾನಸಭಾ ಚುನಾವಣೆ ಅಂತಿಮ ಫಲಿತಾಂಶ: 140 ಸ್ಥಾನ
ಸಿಪಿಎಂ: 62
ಸಿಪಿಐ : 17
ಬಿಜೆಪಿ: 4
ಕಾಂಗ್ರೆಸ್(INC): 21
ಮುಸ್ಲಿಂ ಲೀಗ್(IUML): 15
ಪಕ್ಷೇತರ: 6
ಕೆಸಿಎಂ: 5
ಜೆಡಿಎಸ್ : 2
ಎನ್ಸಿಪಿ: 2
ಕೆಸಿಜೆ: 2
ಸಿಎಸ್:1
ಕೆಸಿ(ಬಿ): 1
ಎನ್ಎಸ್ಸಿ:1
ಕೆಸಿ(ಜಾಕಬ್):1
ಆರ್ಎಂಪಿಒಐ:1
ಬಿಜೆಪಿ, ಸಿಎಂಪಿಕೆಎಸ್ಸಿ, ಆರ್ಎಸ್ಪಿ(ಎಲ್), ಜೆಕೆಎಸ್, ಕೆಇಸಿಬಿ,ಆರ್ಎಸ್ಪಿ, ಸಿಎಂಜೆ, ಎನ್ಸಿಕೆ, ಬಿಎನ್ಡಿ, ಎಐಬಿ, ಕೆಸಿ, ಆರ್ ಎನ್ಎಸ್ಪಿ, ಬಿಡಿಎಸ್, ಕೆಸಿಟಿ, ಜೆಆರ್ಎಸ್, ಕೆಕೆಸಿ, ಎಐಎಡಿಎಂಕೆ, ಜೆಡಿಯು, ಟಿಎಂಸಿ, ಎಲ್ಜೆಪಿ, ಎಂಸಿಒ, ಎನ್ಎಸ್ಎಂ-ಎಲ್ಲಾ 0.
Recommended Video
ಎಲ್ಲಾ 140 ಕ್ಷೇತ್ರಗಳಲ್ಲಿ ಯಾವ ಪಕ್ಷದ ಅಭ್ಯರ್ಥಿಗೆ ಗೆಲುವು, ಸೋತವರು ಯಾರು, ಗೆಲುವಿನ ಅಂತರ ಸಮಗ್ರ ಟೇಬಲ್ ಇಲ್ಲಿದೆ.. ಕ್ಲಿಕ್ ಮಾಡಿ
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications