Infographics: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂಧನ ದರ ಎಷ್ಟಿದೆ?
ನವದೆಹಲಿ, ಏಪ್ರಿಲ್ 26: ನಿರಂತರ ಏರಿಕೆ ಕಾಣುತ್ತಿದ್ದ ಪೆಟ್ರೋಲ್, ಡೀಸೆಲ್ ಬೆಲೆಯು ಸೋಮವಾರ ಸ್ಥಿರವಾಗಿದೆ. ಸುಮಾರು 137 ದಿನಗಳ ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಮಾರ್ಚ್ 22ರಂದು ಪರಿಷ್ಕರಣೆ ಮಾಡಿದೆ. ಆ ಬಳಿಕ ನಿರಂತರ ಏರಿಕೆ ಮಾಡಲಾಗಿತ್ತು. ಆದರೆ ಕೆಲವು ದಿನಗಳಿಂದ ಇಂಧನ ದರವು ಸ್ಥಿರವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಇಂದು ಸ್ಥಿರವಾಗಿದೆ, ಕೆಲವೆಡೆ ಕೊಂಚ ಏರಿಳಿತ ಕಂಡು ಬಂದಿದೆ.
2021ರ ಮೇ 4ರಿಂದ ನವೆಂಬರ್ 4ರವರೆಗೆ ಪೆಟ್ರೋಲ್ ಒಟ್ಟು 60 ಬಾರಿ ಹಾಗೂ ಡೀಸೆಲ್ 55 ಬಾರಿ ಏರಿಕೆ ಕಂಡಿತ್ತು. ಆ ಬಳಿಕ ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡಿದ ಬಳಿಕ ಅನೇಕ ರಾಜ್ಯಗಳು ವ್ಯಾಟ್, ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿತ್ತು. ಆ ನಂತರ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯು ಏರಿಕೆ ಕಂಡಿರಲಿಲ್ಲ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಹೊರತುಪಡಿಸಿ ಕೆಲ ಜಿಲ್ಲೆಗಳಲ್ಲಿ ಮಾತ್ರ ಪೆಟ್ರೋಲ್, ಡೀಸೆಲ್ ಬೆಲೆಯು ಏರಿಳಿತ ಕಂಡು ಬಂದಿತ್ತು. ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದೆ.
ಈಗ ಉಕ್ರೇನ್ ಹಾಗೂ ರಷ್ಯಾದ ಯುದ್ಧದ ನಡುವೆ ಜಾಗತಿಕವಾಗಿ ಕಚ್ಚಾ ತೈಲ ಬೆಲೆಯು ಏರಿಕೆ ಕಾಣುತ್ತಿದೆ. ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದೆ. ಈ ಮಧ್ಯೆ ಭಾರತದಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಆದರೆ ಬಳಿಕ ಹಲವಾರು ದಿನಗಳಿಂದ ಸ್ಥಿರವಾಗಿದೆ. ಇಂದು ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್ ಬೆಲೆ 110.30 ರೂಪಾಯಿ ಆಗಿದೆ. ನಿನ್ನೆ ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್ ಬೆಲೆ 110.29 ರೂ ಆಗಿತ್ತು. ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್ ದರ 110.74 ಆಗಿದೆ. ರಾಜ್ಯದ ನಗರಗಳ ಪೆಟ್ರೋಲ್ ಡಿಸೇಲ್ ಬೆಲೆ ಈ ಕೆಳಗಿದೆ. ಮುಂದೆ ಓದಿ..
{photo-feature}
-
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications