ಫೆ.27ರಂದು ಕರ್ನಾಟಕದ ವಿವಿಧ ನಗರಗಳಲ್ಲಿ ಇಂಧನ ದರ ಎಷ್ಟು ಏರಿಕೆಯಾಗಿದೆ?
ಬೆಂಗಳೂರು, ಫೆಬ್ರವರಿ 27: ದೇಶಾದ್ಯಂತ ಮೂರು ದಿನಗಳಿಂದ ಸ್ಥಿರವಾಗಿದ್ದ ಪೆಟ್ರೋಲ್, ಡೀಸೆಲ್ ದರ ಶನಿವಾರ ಮತ್ತೆ ಏರಿಕೆಯಾಗಿದೆ. ಪೆಟ್ರೋಲಿಗೆ ಲೀಟರ್ಗೆ 24 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ಗೆ 15 ಪೈಸೆ ಏರಿಕೆಯಾಗಿದೆ. ರಾಜ್ಯ ಮಟ್ಟದ ತೆರಿಗೆ ಆಧಾರದ ಮೇಲೆ 20-30 ಪೈಸೆಗಳಷ್ಟು ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ.
ಈ ನೂತನ ದರ ಪರಿಷ್ಕರಣೆಯೊಂದಿಗೆ ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 91.17ರೂ ತಲುಪಿದೆ. ಡೀಸೆಲ್ ಬೆಲೆ 81.47 ರೂಪಾಯಿಗೆ ಮುಟ್ಟಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 94.22 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್ಗೆ 86.37 ರೂಪಾಯಿಗೆ ಬಂದು ನಿಂತಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.
ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ...

-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications