Inforgraphics: ರಾಜ್ಯದ ದಕ್ಷಿಣ ಒಳನಾಡಿನ ಒಂದೆರೆಡು ಕಡೆ ಮಳೆ
ಬೆಂಗಳೂರು, ಮಾರ್ಚ್ 29: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿದ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ವಾತಾವರಣದಲ್ಲಿ ಯಾವುದೇ ದೊಡ್ಡ ಪ್ರಮಾಣದ ಬದಲಾವಣೆಗಳು ಆಗುವುದಿಲ್ಲ. ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆಯಿದೆ. ಇದರ ಹೊರತಾಗಿ ಹಾವೇರಿಯ ಕೆಲವರಕೊಪ್ಪ, ಚಾಮರಾಜನಗರದ ಬಂಡೀಪುರ, ಉತ್ತರ ಕನ್ನಡ ಜಿಲ್ಲೆಯ ಕಿರವಟ್ಟಿ ಮತ್ತು ಮಂಚಿಕೆರೆ, ಧಾರವಾಡದ ನವಲಗುಂದ, ಶಿವಮೊಗ್ಗದ ಆನವಟ್ಟಿಯಲ್ಲಿ ಮಳೆಯಾಗಲಿದೆ.
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಹೇಗಿದೆ ವಾತಾವರಣ?:
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಹಲವೆಡೆ ಗುಡುಗು ಸಹಿತ ಮಳೆ ಆಗಿದೆ. ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 22 ಡಿಗ್ರಿ ತೇವಾಂಶ ದಾಖಲಾಗಿದೆ.

ಗರಿಷ್ಠ ಮತ್ತು ಕನಿಷ್ಠ ತಾಪಮಾನ ಎಷ್ಟಿದೆ?
ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 41.4 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ಉಷ್ಣಾಂಶ 20.30 ಡಿಗ್ರಿ ಸೆಲ್ಸಿಯಸ್ ಆಗಿದೆ. ಅತಿಹೆಚ್ಚಿನ ಉಷ್ಣಾಂಶವು ರಾಯಚೂರು ಜಿಲ್ಲೆಯಲ್ಲಿ ದಾಖಲಾಗಿದ್ದು, ಗರಿಷ್ಠ ಉಷ್ಣಾಂಶ 41.4 ಡಿಗ್ರಿ ಸೆಲ್ಸಿಯಸ್ ಆಗಿದೆ. ಅದೇ ರೀತಿ ಕನಿಷ್ಠ ಉಷ್ಣಾಂಶವು ರಾಜ್ಯದ ಸಮತಟ್ಟು ಪ್ರದೇಶದಲ್ಲಿರುವ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ. ಈ ಪ್ರದೇಶದಲ್ಲಿ ಕನಿಷ್ಠ ಉಷ್ಣಾಂಶವು 20.30 ಡಿಗ್ರಿ ಸೆಲ್ಸಿಯಸ್ ಆಗಿದೆ.

ರಾಜ್ಯದ ಪ್ರಮುಖ ನಗರಗಳಲ್ಲಿ ತಾಪಮಾನ:
ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 49ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 6 ಕಿ.ಮೀ ಆಗಿದೆ. ಬಾಗಲಕೋಟೆ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21ರಷ್ಟು ತೇವಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 55ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 32ರಷ್ಟು ತೇವಾಂಶ, ಇದೆ. ಮೈಸೂರು 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 34ರಷ್ಟು ತೇವಾಂಶ, ಬಳ್ಳಾರಿಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26ರಷ್ಟು ತೇವಾಂಶ, ಚಿತ್ರದುರ್ಗ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 43ರಷ್ಟು ತೇವಾಂಶ, ಕಲಬುರಗಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 33ರಷ್ಟು ತೇವಾಂಶ, ಚಿಕ್ಕಮಗಳೂರು 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 30ರಷ್ಟು ತೇವಾಂಶ ದಾಖಲಾಗಿದೆ.
-
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
South Western Railway: ಹುಬ್ಬಳ್ಳಿಯಿಂದ ರಾಮೇಶ್ವರಂಗೆ ವಿಶೇಷ ರೈಲು ಸಂಚಾರ; ಮಾರ್ಚ್ 21ರಿಂದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಎದುರಾಗುವ ನೀರಿನ ಸಮಸ್ಯೆ ತಡೆಯಲು ಸಚಿವ ಪ್ರಿಯಾಂಕ್ ಖರ್ಗೆ ಮಾಸ್ಟರ್ ಪ್ಲಾನ್ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications