ರಾಜಸ್ಥಾನ: ಚುರು ಕ್ಷೇತ್ರಕ್ಕೆ ಅಧಿಪತಿ ಯಾರು?
ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಮಹತ್ವದ ಕ್ಷೇತ್ರಗಳಲ್ಲಿ ಚುರು ಸಹ ಒಂದು. ಕಾಂಗ್ರೆಸ್ ನ ಭದ್ರಕೋಟೆ ಎಂಬ ಕಾರಣಕ್ಕೆ ಈ ಕ್ಷೇತ್ರ ತನ್ನದೇ ಆದ ಮಹತ್ವ ಪಡೆದುಕೊಂಡಿದೆ.
ಇಲ್ಲಿ 1952 ರಿಂದ ಇಲ್ಲಿಯವರೆಗೆ ನಡೆದ 14 ವಿಧಾನಸಭೆ ಚುನಾವಣೆಗಳಲ್ಲಿ 5 ರಲ್ಲಿ ಕಾಂಗ್ರೆಸ್, 4 ರಲ್ಲಿ ಬಿಜೆಪಿ ಮತ್ತು 5 ಬಾರಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.
ಈ ಕ್ಷೇತ್ರದಲ್ಲಿ ಒಟ್ಟು 310562 ಜನಸಂಖ್ಯೆ ಇದ್ದು, ಶೇ.77 ರಷ್ಟು ಹಿಂದುಗಳಿದ್ದರೆ, ಶೇ.23 ರಷ್ಟು ಮುಸ್ಲಿಮರಿದ್ದಾರೆ.
ಒಟ್ಟು 51.86 ಪ್ರತಿಶತ ಪುರುಷ ಮತ್ತು ಶೇ.48.14 ರಷ್ಟು ಮಹಿಳಾ ಮತದಾರರು ಈ ಕ್ಷೇತ್ರದಲ್ಲಿದ್ದಾರೆ.
2013 ರ ಚುನಾವಣೆಯಲ್ಲಿ ಬಿಜೆಪಿಯ ರಾಜೇಂದ್ರ ರಾಥೋಡ್ ಅವರು 84100 ಮತಗಳನ್ನು ಪಡೆದು, ಕಾಂಗ್ರೆಸ್ಸಿನ ಎಚ್ ಮಕ್ಬುಲ್ ಮಂಡೇಲಿಯಾ ಅವರನ್ನು ಸೋಲಿಸಿದ್ದರು. ಎಚ್ ಮಕ್ಬುಲ್ ಮಂಡೇಲಿಯಾ ಅವರು 60098 ಮತಗಳನ್ನು ಗಳಿಸಿದ್ದರು.
ಚುನಾವಣೆ ಡಿ.7 ರಂದು ನಡೆಯಲಿದ್ದು, ಫಲಿತಾಂಶ ಡಿ.11 ರಂದು ಹೊರಬೀಳಲಿದೆ.

More From
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ












Click it and Unblock the Notifications