ರಾಜಸ್ಥಾನದ ಗಂಗಾನಗರ ಕ್ಷೇತ್ರದಲ್ಲಿ ಪಕ್ಷೇತರರದ್ದೇ ಮೇಲುಗೈ!
ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಮಹತ್ವದ ಕ್ಷೇತ್ರಗಳಲ್ಲಿ ಗಂಗಾನಗರ ಸಹ ಒಂದು. ಇಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜಿಪಿ ಮತ್ತು ಕಾಂಗ್ರೆಸ್ ಗಳಿಗಿಂತ ಹೆಚ್ಚಾಗಿ ಪಕ್ಷೇತರರೇ ಮೇಲು ಗೈ ಸಾಧಿಸಿರುವುದು ವಿಶೇಷ.
ಇಲ್ಲಿ 1952 ರಿಂದ ಇಲ್ಲಿಯವರೆಗೆ ನಡೆದ 14 ವಿಧಾನಸಭೆ ಚುನಾವಣೆಗಳಲ್ಲಿ 5 ರಲ್ಲಿ ಕಾಂಗ್ರೆಸ್, 2 ರಲ್ಲಿ ಬಿಜೆಪಿ ಮತ್ತು 7 ಬಾರಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.
ಈ ಕ್ಷೇತ್ರದಲ್ಲಿ ಒಟ್ಟು 337661 ಜನಸಂಖ್ಯೆ ಇದ್ದು, ಶೇ.83 ರಷ್ಟು ಹಿಂದುಗಳಿದ್ದರೆ, ಶೇ.3 ರಷ್ಟು ಮುಸ್ಲಿಮರು ಮತ್ತು ಶೇ.14 ರಷ್ಟು ಸಿಕ್ಖ್ ಸಮುದಾಯದವರಿದ್ದಾರೆ.
ಒಟ್ಟು 52.25 ಪ್ರತಿಶತ ಪುರುಷ ಮತ್ತು ಶೇ.47.75 ರಷ್ಟು ಮಹಿಳಾ ಮತದಾರರು ಈ ಕ್ಷೇತ್ರದಲ್ಲಿದ್ದಾರೆ.
2013 ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಕಾಮಿನಿ ಜಿಂದಾಲ್ ಅವರು 77860 ಮತಗಳನ್ನು ಪಡೆದು, ಬಿಜೆಪಿಯ ಶ್ಯಾಮ್ ಗಂಗಾನಗರ್ ಅವರನ್ನು ಸೋಲಿಸಿದ್ದರು. ಶ್ಯಾಮ್ ಗಂಗಾನಗರ್ ಗಳಿಸಿದ ಮತಗಳು 40792.
ಚುನಾವಣೆ ಡಿ.7 ರಂದು ನಡೆಯಲಿದ್ದು, ಫಲಿತಾಂಶ ಡಿ.11 ರಂದು ಹೊರಬೀಳಲಿದೆ.

More From
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications