ರಾಜಸ್ಥಾನ: ಸರ್ದಾರ್ಪುರದ ಸರ್ದಾರರಾಗ್ತಾರಾ ಅಶೋಕ್ ಗೆಹ್ಲೋಟ್!
ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಮಹತ್ವದ ಕ್ಷೇತ್ರಗಳಲ್ಲಿ ಸರ್ದಾರ್ಪುರ ಸಹ ಒಂದು. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್ ಪ್ರತಿನಿಧಿಸುತ್ತಿರುವ ಕಾರಣಕ್ಕೆ ಈ ಕ್ಷೇತ್ರ ತನ್ನದೇ ಆದ ಮಹತ್ವ ಪಡೆದುಕೊಂಡಿದೆ.
ಈ ಕ್ಷೇತ್ರದಲ್ಲಿ ಒಟ್ಟು 354680 ಜನಸಂಖ್ಯೆ ಇದ್ದು, ಶೇ.93 ರಷ್ಟು ಹಿಂದುಗಳಿದ್ದರೆ, ಶೇ.5 ರಷ್ಟು ಮುಸ್ಲಿಮರಿದ್ದಾರೆ.
ಒಟ್ಟು 51.65 ಪ್ರತಿಶತ ಪುರುಷ ಮತ್ತು ಶೇ.48.35 ರಷ್ಟು ಮಹಿಳಾ ಮತದಾರರು ಈ ಕ್ಷೇತ್ರದಲ್ಲಿದ್ದಾರೆ.
2013 ರ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಅಶೋಕ್ ಗೆಹ್ಲೋಟ್ ಅವರು 77835 ಮತಗಳನ್ನು ಪಡೆದು, ಬಿಜೆಪಿಯ ಸಂಭು ಎಸ್ ಖೇಟಸರ್ ಅವರನ್ನು ಸೋಲಿಸಿದ್ದರು. ಖೇಟಸರ್ ಅವರು 59357 ಮತಗಳನ್ನು ಗಳಿಸಿದ್ದರು.
ಈ ವರ್ಷ ಈ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನಿಂದ ಅಶೋಕ್ ಗೆಹ್ಲೋಟ್ ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ಈ ಭಾರಿಯೂ ಸಂಭು ಎಸ್ ಖೇಟಸರ್ ಅವರನ್ನು ಕಣಕ್ಕಿಳಿಸಲಾಗಿದೆ. ಚುನಾವಣೆ ಡಿ.7 ರಂದು ನಡೆಯಲಿದ್ದು, ಫಲಿತಾಂಶ ಡಿ.11 ರಂದು ಹೊರಬೀಳಲಿದೆ.

More From
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications