ರಾಜಸ್ಥಾನದ ವಿರಾಟನಗರಕ್ಕೆ ಚಕ್ರವರ್ತಿ ಯಾರು?
ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಮಹತ್ವದ ಕ್ಷೇತ್ರಗಳಲ್ಲಿ ವಿರಾಟನಗರ ಸಹ ಒಂದು. ಮೌರ್ಯ ಸಾಮ್ರಾಜ್ಯದ ಭಾಗವಾಗಿದ್ದ ವಿರಾಟನಗರವನ್ನು ಬೈರತ್ ಎಂದೂ ಕರೆಯಲಾಗುತ್ತದೆ. ಈ ಕ್ಷೇತ್ರ ತನ್ನದೇ ಆದ ಮಹತ್ವ ಪಡೆದುಕೊಂಡಿದೆ.
ಈ ಕ್ಷೇತ್ರದಲ್ಲಿ ಒಟ್ಟು 314002 ಜನಸಂಖ್ಯೆ ಇದ್ದು, ಶೇ.99 ರಷ್ಟು ಹಿಂದುಗಳಿದ್ದರೆ, ಶೇ.1 ರಷ್ಟು ಮುಸ್ಲಿಮರಿದ್ದಾರೆ.
ಒಟ್ಟು 52.72 ಪ್ರತಿಶತ ಪುರುಷ ಮತ್ತು ಶೇ.47.28 ರಷ್ಟು ಮಹಿಳಾ ಮತದಾರರು ಈ ಕ್ಷೇತ್ರದಲ್ಲಿದ್ದಾರೆ.
2013 ರ ಚುನಾವಣೆಯಲ್ಲಿ ಬಿಜೆಪಿಯ ಡಾ.ಪಿ ಸಿ ಭಿಂದಾ ಅವರು 57902 ಮತಗಳನ್ನು ಪಡೆದು, ಕಾಂಗ್ರೆಸ್ಸಿನ ರಾಮಚಂದ್ರ ಅವರನ್ನು ಸೋಲಿಸಿದ್ದರು. ರಾಮಚಂದ್ರ ಅವರು 48504 ಮತಗಳನ್ನು ಗಳಿಸಿದ್ದರು.
ಈ ವರ್ಷ ಈ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ರಾಮಚಂದ್ರ ಅವರ ವಿರುದ್ಧ ಬಿಜೆಪಿಯ ಡಾ.ಪಿ ಸಿ ಭಿಂದಾ ಅವರೇ ಸ್ಪರ್ಧಿಸಿದ್ದು, ಫಲಿತಾಂಶ ಕುತೂಹಲ ಕೆರಳಿಸಲಿದೆ. ಚುನಾವಣೆ ಡಿ.7 ರಂದು ನಡೆಯಲಿದ್ದು, ಫಲಿತಾಂಶ ಡಿ.11 ರಂದು ಹೊರಬೀಳಲಿದೆ.

More From
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ












Click it and Unblock the Notifications