ರಾಜಸ್ಥಾನದ ವಿರಾಟನಗರಕ್ಕೆ ಚಕ್ರವರ್ತಿ ಯಾರು?
ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಮಹತ್ವದ ಕ್ಷೇತ್ರಗಳಲ್ಲಿ ವಿರಾಟನಗರ ಸಹ ಒಂದು. ಮೌರ್ಯ ಸಾಮ್ರಾಜ್ಯದ ಭಾಗವಾಗಿದ್ದ ವಿರಾಟನಗರವನ್ನು ಬೈರತ್ ಎಂದೂ ಕರೆಯಲಾಗುತ್ತದೆ. ಈ ಕ್ಷೇತ್ರ ತನ್ನದೇ ಆದ ಮಹತ್ವ ಪಡೆದುಕೊಂಡಿದೆ.
ಈ ಕ್ಷೇತ್ರದಲ್ಲಿ ಒಟ್ಟು 314002 ಜನಸಂಖ್ಯೆ ಇದ್ದು, ಶೇ.99 ರಷ್ಟು ಹಿಂದುಗಳಿದ್ದರೆ, ಶೇ.1 ರಷ್ಟು ಮುಸ್ಲಿಮರಿದ್ದಾರೆ.
ಒಟ್ಟು 52.72 ಪ್ರತಿಶತ ಪುರುಷ ಮತ್ತು ಶೇ.47.28 ರಷ್ಟು ಮಹಿಳಾ ಮತದಾರರು ಈ ಕ್ಷೇತ್ರದಲ್ಲಿದ್ದಾರೆ.
2013 ರ ಚುನಾವಣೆಯಲ್ಲಿ ಬಿಜೆಪಿಯ ಡಾ.ಪಿ ಸಿ ಭಿಂದಾ ಅವರು 57902 ಮತಗಳನ್ನು ಪಡೆದು, ಕಾಂಗ್ರೆಸ್ಸಿನ ರಾಮಚಂದ್ರ ಅವರನ್ನು ಸೋಲಿಸಿದ್ದರು. ರಾಮಚಂದ್ರ ಅವರು 48504 ಮತಗಳನ್ನು ಗಳಿಸಿದ್ದರು.
ಈ ವರ್ಷ ಈ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ರಾಮಚಂದ್ರ ಅವರ ವಿರುದ್ಧ ಬಿಜೆಪಿಯ ಡಾ.ಪಿ ಸಿ ಭಿಂದಾ ಅವರೇ ಸ್ಪರ್ಧಿಸಿದ್ದು, ಫಲಿತಾಂಶ ಕುತೂಹಲ ಕೆರಳಿಸಲಿದೆ. ಚುನಾವಣೆ ಡಿ.7 ರಂದು ನಡೆಯಲಿದ್ದು, ಫಲಿತಾಂಶ ಡಿ.11 ರಂದು ಹೊರಬೀಳಲಿದೆ.

More From
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications