ತಮಿಳುನಾಡು ವಿಧಾನಸಭೆ ಚುನಾವಣೆ; ಪಕ್ಷವಾರು ಮತಗಳ ಲೆಕ್ಕ
ಚೆನ್ನೈ, ಮೇ 03; ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. 10 ವರ್ಷಗಳ ಬಳಿಕ ಡಿಎಂಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. 234 ಕ್ಷೇತ್ರಗಳ ಪೈಕಿ ಡಿಎಂಕೆ ಮೈತ್ರಿಕೂಟ 159 ಸ್ಥಾನಗಳಲ್ಲಿ ಜಯಗಳಿಸಿದೆ.
ಡಿಎಂಕೆ ಪಕ್ಷ ಏಕಾಂಗಿಯಾಗಿ 133 ಸ್ಥಾನಗಳಲ್ಲಿ ಜಯಗಳಿಸಿದೆ. ಪಕ್ಷದ ಮುಖ್ಯಸ್ಥ ಎಂ. ಕೆ. ಸ್ಟಾಲಿನ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು 20 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. 4ರಲ್ಲಿ ಗೆಲುವು ಸಾಧಿಸಿದೆ.
ರಾಜ್ಯದ ಆಡಳಿತಾರೂಢ ಎಐಎಡಿಎಂಕೆ 66 ಸೀಟುಗಳನ್ನು ಗೆದ್ದಿದೆ. ಕಾಂಗ್ರೆಸ್ 7, ಸಿಪಿಐ ಮತ್ತು ಸಿಪಿಐ(ಎಂ) ತಲಾ 2 ಕ್ಷೇತ್ರದಲ್ಲಿ ಗೆದ್ದಿವೆ. ಪಿಎಂಕೆ 5 ಮತ್ತು ವಿಸಿಕೆ 4 ಸೀಟುಗಳನ್ನು ಗೆದ್ದಿದೆ.

ಡಿಎಂಕೆ ಪಕ್ಷದ ಮತಗಳಿಕೆ ಶೇ 37.7, ಎಐಎಡಿಎಂಕೆ ಶೇ 33.29, ಕಾಂಗ್ರೆಸ್ 4.26. ಪಿಎಂಕೆ ಪಕ್ಷದ ಮತಗಳಿಕೆ 3.82, ಬಿಜೆಪಿಯ ಮತಗಳಿಕೆ 2.61, 0.01 ಜನರು ನೋಟಾ ಮತಗಳನ್ನು ಹಾಕಿದ್ದಾರೆ.
ಡಿಎಂಕೆ ಪಕ್ಷಕ್ಕೆ 17,336,223 ಮತಗಳನ್ನು ಪಡೆದಿದೆ. ಎಐಎಡಿಎಂಕೆ 15,320,749 ಮತಗಳನ್ನು ಪಡೆದಿದೆ. ಕಾಂಗ್ರೆಸ್ 1,967,211 ಮತ್ತು ಬಿಜೆಪಿ 1,200,471 ಮತಗಳನ್ನು ಪಡೆದಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications