ಉತ್ತರ ಕನ್ನಡ ಜಿಲ್ಲೆಯ ರಾಜಕೀಯ ಬಲಾಬಲದ ಚಿತ್ರಮಾಹಿತಿ
ಕರ್ನಾಟಕದಲ್ಲಿ ಅತೀ ಹೆಚ್ಚು ಕಾಡನ್ನು ಹೊಂದಿರುವ ಜಿಲ್ಲೆ ಎಂಬ ಹೆಗ್ಗಳಿಕೆ ಉತ್ತರ ಕನ್ನಡ ಜಿಲ್ಲೆಯದು. ಸರ್ವಋತುಗಳಲ್ಲೂ ಹಸಿರನ್ನೇ ಹೊದ್ದಿರುವ ಉತ್ತರ ಕನ್ನಡ ಮಲೆನಾಡೂ ಹೌದು, ಕರಾವಳಿಯೂ ಹೌದು! ಒಂದೆಡೆ ಕರಾವಳಿಯ ಸಮುದ್ರ ಕಿನಾರೆ ಇನ್ನೊಂದೆಡೆ ಮಲೆನಾಡಿನ ಸಸ್ಯಶಾಮಲೆ ಸೇರಿ ಉತ್ತರ ಕನ್ನಡದ ಸೌಂದರ್ಯವನ್ನು ಇಮ್ಮಡಿಗೊಳಿಸಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವುದರಿಂದ ಈ ಜಿಲ್ಲೆಯಲ್ಲಿಯೂ ಈಗಾಗಲೇ ರಾಜಕೀಯ ಹಣಾಹಣಿ ಆರಂಭವಾಗಿದೆ. ಅಡಿಕೆ ಬೆಳೆಗಾರರ ಸಮಸ್ಯೆ, ಮೀನುಗಾರರ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಜಿಲ್ಲೆ, ರಾಜ್ಯಕ್ಕೆ ತನ್ನ ಸಂಪನ್ಮೂಲಗಳ ಮೂಲಕ ಹಲವು ಕೊಡೆ ನೀಡುತ್ತಿದ್ದರೂ, ಸರ್ಕಾರದ ದೃಷ್ಟಿಯಲ್ಲಿ ಮಾತ್ರ ಎಂದಿಗೂ ನಿರ್ಲಕ್ಷ್ಯಕ್ಕೊಳಗಾಗುತ್ತಲೇ ಇದೆ.
ಅಷ್ಟಕ್ಕೂ ಜಿಲ್ಲೆಯ ಮತದಾರರು ಈ ಬಾರಿ ಎಂಥ ಪ್ರತಿನಿಧಿಗಳನ್ನು ಗೆಲ್ಲಿಸುತ್ತಾರೆ ಎಂಬುದು ಕೌತುಕದ ವಿಷಯ. ಅದಕ್ಕೂ ಮುನ್ನ 2013 ವಿಧಾನಸಭಾ ಚುನಾವಣೆಯಲ್ಲಿ ಗೆದ್ದವರ, ಸೋತವರ ಚಿತ್ರ ಸಮೇತವನ್ನು ಇಲ್ಲಿ ನೀಡಲಾಗಿದು. ಇದು ಜಿಲ್ಲೆಯ ರಾಜಕೀಯ ಸ್ಥಿತಿಗತಿಯನ್ನು ಅರ್ಥೈಸಿಕೊಳ್ಳಲು ಸಹಕಾರಿಯಾದೀತು.

-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications