ಬಿಸಾಡಿದ ಪ್ಲಾಸ್ಟಿಕ್ ಕೊಳೆತು ಮಣ್ಣಾಗಲು ಬೇಕು 250 ವರ್ಷ!
ಬೆಂಗಳೂರು, ಜೂನ್ 05: ಪ್ಲಾಸ್ಟಿಕ್ ಸಂಪೂರ್ಣ ಕೊಳೆಯಲು ಬೇಕಾಗುವ ಸಮಯ 250 ವರ್ಷಕ್ಕೂ ಅಧಿಕ! ಹೌದು ನಾವು ಬಳಸಿ ಭೂಮಿಗೆ ಬಿಸಾಡುವ ಪ್ಲಾಸ್ಟಿಕ್ ನಮ್ಮ ನಂತರ ಮೂರು ತಲೆಮಾರನ್ನು ಕಾಡುತ್ತಲೇ ಇರುತ್ತದೆ.
ಹೌದು, ಪ್ರಕೃತಿಗೆ ಅಪಾಯ ತಂದಿಟ್ಟಿರುವುದರಲ್ಲಿ ಪ್ರಥಮ ಸ್ಥಾನ ಈ ವಿನಾಶಕಾರಿ ಪ್ಲಾಸ್ಟಿಕ್ಗೆ ಹಾಗಾಗಿಯೇ ಇಂದು ವಿಶ್ವ ಪರಿಸರ ದಿನದಂದು ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸುವ (Beat Plastic pollution) ಧ್ಯೇಯವನ್ನು ಹೊಂದಲಾಗಿದೆ.
ಇಂದು ವಿಶ್ವ ಪರಿಸರ ದಿನವನ್ನು 143 ರಾಷ್ಟ್ರಗಳು ಆಚರಿಸುತ್ತಿವೆ. ಮಾಲಿನ್ಯ ತಡೆಗಟ್ಟುವುದು, ಭೂಮಿಯನ್ನು ಉಳಿಸುವುದು, ನಮ್ಮ ಮುಂದಿನ ಪೀಳಿಗೆಗಾಗಿ ಸ್ವಸ್ಥ ವಾತಾವರಣ ಬಿಟ್ಟು ಹೋಗುವುದು ವಿಶ್ವದ ಮುಂದಿರುವ ತುರ್ತಾಗಿದೆ.
'ಪುನರ್ ಬಳಕೆ ಮಾಡಲಾಗದ್ದನ್ನು ತ್ಯಜಿಸಿ' ಘೋಷವಾಕ್ಯವನ್ನು ವಿಶ್ವಸಂಸ್ಥೆ ಈ ಬಾರಿ ನೀಡಿದೆ. ಯಾವ ವಸ್ತುವನ್ನು ಪುನರ್ಬಳಕೆ ಮಾಡಲು ಸಾಧ್ಯವಾಗುವುದಿಲ್ಲವೋ ಅಂತಹುದನ್ನು ಬಳಸುವುದೇ ಬೇಡ. ನಾವೂ ಈ ನಿರ್ಣಯ ಕೈಗೊಳ್ಳೋಣ ನಮ್ಮ ಮುಂದಿನ ಪೀಳಿಗೆಗಾಗಿ ಸ್ವಚ್ಛ ಪರಿಸರ ಉಳಿಸಿ ಹೋಗೋಣ.

-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications