ಏರ್ ಇಂಡಿಯಾದಲ್ಲಿ 79 ಹುದ್ದೆಗಳಿಗೆ ವಾಕ್ ಇನ್ ಸಂದರ್ಶನ
ನವದೆಹಲಿ, ಏಪ್ರಿಲ್ 24 : ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 2019 ನೇ ಸಾಲಿನ ನೇಮಕಾತಿ ನಡೆಸಲಾಗುತ್ತಿದೆ. 79 ವಿವಿಧ ಹುದ್ದೆಗಳ ಬಗ್ಗೆ ಅರ್ಜಿ ಆಹ್ವಾನಿಸಲಾಗಿದ್ದು, ಟ್ರೈನಿ ಕಂಟ್ರೋಲರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಆಯ್ಕೆಯಾಗಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ವಾಕ್ ಇನ್ ಸಂದರ್ಶನ ನಡೆಸಲಾಗುತ್ತದೆ
ಸಂಸ್ಥೆ ಹೆಸರು: ಏರ್ ಇಂಡಿಯಾ ಲಿಮಿಟೆಡ್
ಹುದ್ದೆ ಹೆಸರು : ಟ್ರೈನಿ ಕಂಟ್ರೋಲರ್ಸ್, ಡೇಟಾ ಎಂಟ್ರಿ ಆಪರೇಟರ್ಸ್
ಒಟ್ಟು ಹುದ್ದೆ: 79
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ವಾಕ್ ಇನ್ ದಿನಾಂಕ : 30.04.2019 ಹಾಗೂ 20.05.2019.
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ ಪಾಸ್, ಬಿಇ/ ಬಿಟೆಕ್, ಪದವಿ, ಡಿಪ್ಲೋಮಾ ಅಥವಾ ತತ್ಸಮಾನ ಅರ್ಹತೆ.

ಅರ್ಜಿ ಶುಲ್ಕ
ಎಸ್ ಸಿ/ ಎಸ್ಟಿ: ಯಾವುದೇ ಶುಲ್ಕವಿಲ್ಲ.
ಇತರೆ(ಟ್ರೈನಿ ಕಂಟ್ರೋಲರ್) : 1000ರು
ಇತರೆ ( ಡೇಟಾ ಎಂಟ್ರಿ ಆಪರೇಟರ್ಸ್) : 500 ರು
ಪ್ರಮುಖ ದಿನಾಂಕಗಳು
ವಾಕ್ ಇನ್ ದಿನಾಂಕ (ಟ್ರೈನಿ ಕಂಟ್ರೋಲರ್) : 30.04.2019
ವಾಕ್ ಇನ್ ದಿನಾಂಕ (ಡೇಟಾ ಇನ್ ಆಪರೇಟರ್ಸ್) 2.05.2019
ಅರ್ಜಿ ಸಲ್ಲಿಸುವ ವಿಧಾನ: ತುಂಬಿದ ಅರ್ಜಿಯೊಂದಿಗೆ ಜನನ ಪ್ರಮಾಣ ಪತ್ರ, ಶೈಕ್ಷಣಿಕ ಅರ್ಹತೆ, ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ದಾಖಲೆ ಪತ್ರಗಳನ್ನು ಲಗತ್ತಿಸಿ, ಈ ಕೆಳಕಂಡ ವಿಳಾಸಕ್ಕೆ ಕಳಿಸತಕ್ಕದ್ದು.
ವಿಳಾಸ:
ಸಿಎಂಎಸ್ ವಿಭಾಗ, ಏರ್ ಇಂಡಿಯಾ ಲಿಮಿಟೆಡ್
ಜಿಎಸ್ ಡಿ ಕಾಂಪ್ಲೆಕ್ಸ್, ಹೊಸ ಎಟಿಸಿ ಟವರ್ ಕಟ್ಟಡದ ಎದುರು
ಐಜಿಐಎ ಟರ್ಮಿನಲ್ 2ರ ಹತ್ತಿರ, ನವದೆಹಲಿ-11003.
ಅರ್ಜಿ ಸಲ್ಲಿಕೆ ಮಾಡುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications