ಭಾರತೀಯ ಸೇನೆ ಸೇರ್ಪಡೆಗೆ ಕರ್ನಾಟಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಬೆಂಗಳೂರು, ಡಿಸೆಂಬರ್ 2 : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಆರ್ಮಿ ರಿಕ್ರೂಟಿಂಗ್ ಝೋನ್ ಇವರು ಬಾಗಲಕೋಟೆ ಜಿಲ್ಲಾ ಸ್ಟೇಡಿಯಂನಲ್ಲಿ ಆರ್ಮಿ ಭರ್ತಿ ರ್ಯಾಲಿ ಆಯೋಜಿಸಲಾಗಿದೆ.
ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಗದಗ, ಶಿವಮೊಗ್ಗ, ಮತ್ತು ದಾವಣಗೆರೆ ಜಿಲ್ಲೆಗಳ ಆಸಕ್ತ ಅವಿವಾಹಿತ ಯುವಕ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಸೋಲ್ಜರ್ ಜನರಲ್ ಡ್ಯೂಟಿ, ಸೋಲ್ಜರ್ ಕ್ಲರ್ಕ್/ಸ್ಟೋರ್ ಕೀಪರ್ ಟೆಕ್ನಿಕಲ್, ಸೋಲ್ಜರ್ ಟೆಕ್ನಿಕ್, ಸೋಲ್ಜರ್ ಟ್ರೇಡ್ಮನ್ ಹುದ್ದೆಗಳಿಗಾಗಿ 2018ರ ಜನವರಿ 16 ರಿಂದ 21ರವರಗೆ ರ್ಯಾಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31, 2017ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ:
* ಸೋಲ್ಜರ್ ಜನರಲ್ ಡ್ಯೂಟಿ ಹುದ್ದೆ: 10ನೇ ತರಗತಿ ತೇರ್ಗಡೆ (ಶೇ 45 ಅಂಕಗಳೊಂದಿಗೆ).
* ಸೋಲ್ಜರ್ ಕ್ಲರ್ಕ್/ಸ್ಟೋರ್ ಕೀಪರ್ ಟೆಕ್ನಿಕಲ್: ಬೌತಶಾಸ್ತ್ರ, ರಸಾಯನಶಾಸ್ತ್ರ, ಇಂಗ್ಲೀಷ್ ನಲ್ಲಿ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು. ಶೇ. 50 ಅಂಕಗಳೊಂದಿಗೆ.
* ಸೋಲ್ಜರ್ ಟೆಕ್ನಿಕ್: ಬೌತಶಾಸ್ತ್ರ, ರಸಾಯನಶಾಸ್ತ್ರ, ಇಂಗ್ಲೀಷ್ ನಲ್ಲಿ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು. ಶೇ. 50 ಅಂಕಗಳೊಂದಿಗೆ.
* ಸೋಲ್ಜರ್ ಟ್ರೇಡ್ಮನ್: ಬೌತಶಾಸ್ತ್ರ, ರಸಾಯನಶಾಸ್ತ್ರ, ಇಂಗ್ಲೀಷ್ ನಲ್ಲಿ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು. ಹಾಗೂ ಬಿಎಸ್ಸಿ ಡಿಗ್ರಿ ಮುಗಿಸಿರಬೇಕು.
ದೇಹದಾಢ್ಯ ಪರೀಕ್ಷೆ:
* ಸೋಲ್ಜರ್ ಟೆಕ್ನಿಕ್: 169 ಸೆಂ.ಮೀ ಎತ್ತರ, 50 ಕೆ. ಜಿ ತೂಕ ಮತ್ತು 77 ರಿಂದ 82 ಸೆಂ.ಮೀ Chest ಹೊಂದಿರಬೇಕು.
* ಸೋಲ್ಜರ್ ಟೆಕ್ನಿಕ್:169 ಸೆಂ.ಮೀ ಎತ್ತರ, 50 ಕೆ. ಜಿ ತೂಕ ಮತ್ತು 77 ರಿಂದ 82 ಸೆಂ.ಮೀ Chest ಹೊಂದಿರಬೇಕು.
* ಸೋಲ್ಜರ್ ಟ್ರೇಡ್ಮನ್: 169 ಸೆಂ.ಮೀ ಎತ್ತರ, 50 ಕೆ. ಜಿ ತೂಕ ಮತ್ತು 77 ರಿಂದ 82 ಸೆಂ.ಮೀ Chest ಹೊಂದಿರಬೇಕು.
* ಸೋಲ್ಜರ್ ಕ್ಲರ್ಕ್/ಸ್ಟೋರ್ ಕೀಪರ್ ಟೆಕ್ನಿಕಲ್: 162 ಸೆಂ.ಮೀ ಎತ್ತರ, 50 ಕೆ. ಜಿ ತೂಕ ಮತ್ತು 77 ರಿಂದ 82 ಸೆಂ.ಮೀ Chest ಹೊಂದಿರಬೇಕು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications