BEML ನೇಮಕಾತಿ 2020: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಮೇ 13: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) 2020ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ವಿವಿಧ ಹುದ್ದೆಗಳ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಮೇ 26ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು:Bharat Earth Movers Limited
ಹುದ್ದೆ ಹೆಸರು: ಮುಖ್ಯ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್.
ಒಟ್ಟು ಹುದ್ದೆ: ವಿವಿಧ ಹುದ್ದೆ.
ಉದ್ಯೋಗ ಸ್ಥಳ: ಬೆಂಗಳೂರು-ಕರ್ನಾಟಕ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮೇ 26, 2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣವಧಿ 4 ವರ್ಷಗಳ ಪ್ರಥಮ ದರ್ಜೆ ಇಂಜಿನಿಯರಿಂಗ್ ಪದವಿ. ಸ್ನಾತಕೋತ್ತರ ಪದವಿ ಇದ್ದರೆ ಆದ್ಯತೆ.

ವಯೋಮಿತಿ
ಸಿಜಿಎಂ: 51 ವರ್ಷ.
ಜಿಎಂ: 48 ವರ್ಷ.
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ ಅಭ್ಯರ್ಥಿ: 500 ರು
ಎಸ್ ಸಿ/ ಎಸ್ಟಿ /ವಿಶೇಷ ಚೇತನ: ಯಾವುದೇ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿಸಲ್ಲಿಸುವ ವಿಳಾಸ:
ತುಂಬಿದ ಅರ್ಜಿ ಹಾಗೂ ದಾಖಲೆಗಳನು ಈ ಕೆಳ ಕಂಡ ವಿಳಾಸಕ್ಕೆ ಕಳಿಸಬಹುದು.
ಹಿರಿಯ ಮ್ಯಾನೇಜರ್ (ಎಚ್ ಆರ್), ಬಿಇಎಂಎಲ್ ಲಿಮಿಟೆಡ್
ನೇಮಕಾತಿ ವಿಭಾಗ, ಬಿಇಎಂಎಲ್ ಸೌಧ
ನಂ 23/1, 4ನೇ ಮುಖ್ಯರಸ್ತೆ, ಎಸ್. ಆರ್ ನಗರ
ಬೆಂಗಳೂರು- 560027
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12-05-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26-05-2020
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 02-06-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ
-
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು










Click it and Unblock the Notifications