ಬಿಎಚ್ಇಎಲ್ ನಲ್ಲಿ 80 ಇಂಜಿನಿಯರ್ ಹುದ್ದೆಗಳಿವೆ ಅರ್ಜಿ ಹಾಕಿ
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್(ಬಿಎಚ್ಇಎಲ್) 2019ನೇ ಸಾಲಿನ ನೇಮಕಾತಿಗಾಗಿ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಪ್ರಕಟಿಸಿದೆ. ಎಫ್ ಟಿಎ-ಸಿವಿಎಲ್ ಇಂಜಿನಿಯರ್, ಸೂಪರ್ ವೈಸರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಅಭ್ಯರ್ಥಿಗಳು ಫೆಬ್ರವರಿ 18ರೊಳಗೆ ಅರ್ಜಿಸಲ್ಲಿಸಬಹುದು.
ಸಂಸ್ಥೆ: Bharat Heavy Electrical Limited
ಒಟ್ಟು ಹುದ್ದೆ : 80
ಹುದ್ದೆ ಹೆಸರು: ಇಂಜಿನಿಯರ್, ಸೂಪರ್ ವೈಸರ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18 ಫೆಬ್ರವರಿ 2019

ವಿದ್ಯಾರ್ಹತೆ : ಪೂರ್ಣಾವಧಿ ಇಂಜಿನಿಯರಿಂಗ್ ಪದವಿ(ಸಿವಿಎಲ್) ಅಥವಾ 5 ವರ್ಷಗಳ ಮಾಸ್ಟರ್ ಡಿಗ್ರಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಶೇ 60ರಷ್ಟು ಅಂಕಗಳೊಂದಿಗೆ ಪದವಿ. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಶೇ 50ರಷ್ಟು ಅಂಕಗಳು.
ಸೂಪರ್ ವೈಸರ್ : ಸಿವಿಎಲ್ ಇಂಜಿನಿಯರಿಂಗ್ ನಲ್ಲಿ ಪೂರ್ಣಾವಧಿ ಡಿಪ್ಲೋಮಾ ಶೇ 60ರಷ್ಟು ಅಂಕಗಳೊಂದಿಗೆ ಪದವಿ. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಶೇ 50ರಷ್ಟು ಅಂಕಗಳು.
ವಯೋಮಿತಿ: ಫೆಬ್ರವರಿ 06, 2019 ಅನ್ವಯದಂತೆ 34 ವರ್ಷಗಳು.
ಸಂಬಳ ಏರಿಕೆ :
ಇಂಜಿನಿಯರ್: 62,100 ರು ಪ್ರತಿ ತಿಂಗಳು
ಸೂಪರ್ ವೈಸರ್ : 34,680 ರು ಪ್ರತಿ ತಿಂಗಳು
ಅರ್ಜಿ ಶುಲ್ಕ
ಎಸ್ ಸಿ/ ಎಸ್ಟಿ : ಯಾವುದೇ ಶುಲ್ಕವಿಲ್ಲ
ಇತರೆ: 200/-
ನೇಮಕಾತಿ ಪ್ರಕ್ರಿಯೆ: ವಯಕ್ತಿಕ ಸಂದರ್ಶನ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 18, 2019
ಅರ್ಜಿ ಸಲ್ಲಿಸಲು ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications