ಬಿಎಸ್ಎನ್ಎಲ್ ನಲ್ಲಿ ಜ್ಯೂ. ಟೆಲಿಕಾಂ ಆಫೀಸರ್ ಹುದ್ದೆಗಳಿವೆ
ಬೆಂಗಳೂರು, ಫೆಬ್ರವರಿ 05: ಭಾರತ್ ಸಂಚಾರ್ ನಿಗಮ್ ಲಿಮೆಟೆಡ್ (ಬಿಎಸ್ಎನ್ಎಲ್) 2019ನೇ ಸಾಲಿನ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಸುಮಾರು 198 ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಜ್ಯೂನಿಯರ್ ಟೆಲಿಕಾಂ(ಜೆಟಿಒ) ಅಧಿಕಾರಿ ಹುದ್ದೆಗಳಿಗೆ ನಡೆಯುತ್ತಿರುವ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಫೆಬ್ರವರಿ 02, 2019 ರಿಂದ ಮಾರ್ಚ್ 12, 2019 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಭಾರತ್ ಸಂಚಾರ್ ನಿಗಮ್ ಲಿಮೆಟೆಡ್ (ಬಿಎಸ್ಎನ್ಎಲ್)
ಒಟ್ಟು ಹುದ್ದೆ : 198
ಹುದ್ದೆ : ಜ್ಯೂನಿಯರ್ ಟೆಲಿಕಾಂ ಆಫೀಸರ್(ಜೆಟಿಒ)
ಹುದ್ದೆ ಎಲ್ಲಿ? : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 12, 2019.

ವಿದ್ಯಾರ್ಹತೆ: ಬಿಇ/ಬಿಟೆಕ್ ಅಥವಾ ತತ್ಸಮಾನ ಪದವಿಯನ್ನು ಟೆಲಿಕಾಂ/ಇಲೆಕ್ಟ್ರಾನಿಕ್ಸ್/ರೇಡಿಯೋ/ಕಂಪ್ಯೂಟರ್/ಎಲೆಕ್ಟ್ರಿಕಲ್/ ಮಾಹಿತಿ ತಂತ್ರಜ್ಞಾನ/ ಇನ್ಸ್ಟ್ರುಮೆಂಟೆಷನ್ ಇಂಜಿನಿಯರಿಂಗ್ ಅಥವಾ ಎಂಎಸ್ಸಿ (ಎಲೆಕ್ಟ್ರಾನಿಕ್ಸ್/ ಕಂಪ್ಯೂಟರ್ಸ್ ಸೈನ್ಸ್)
ಸಂಬಳ ನಿರೀಕ್ಷೆ: 16,4000 ರಿಂದ 40,500/- ಪ್ರತಿ ತಿಂಗಳಿಗೆ
ವಯೋಮಿತಿ: 18 ರಿಂದ 30 ವರ್ಷ ಸಾಮಾನ್ಯ ಅಭ್ಯರ್ಥಿಗಳಿಗೆ, ಎಸ್ ಸಿ /ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯಿತಿ ಇದೆ.
ನೇಮಕಾತಿ ಪ್ರಕ್ರಿಯೆ: ಗೇಟ್ ಪರೀಕ್ಷೆ 2017 ಫಲಿತಾಂಶದ ಮೇಲೆ ನಿರ್ಧರಿಸಲಾಗುತ್ತದೆ.
ಅರ್ಜಿ ಶುಲ್ಕ: ಜ್ಯೂನಿಯರ್ ಟೆಲಿಕಾಂ ಅಭ್ಯರ್ಥಿಗಳಿಗೆ 500 ರುಪಾಯಿ, ಎಸ್ ಸಿ /ಎಸ್ಟಿ ಅಭ್ಯರ್ಥಿಗಳಿಗೆ 300 ರುಪಾಯಿ, ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್/ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
ಮುಖ್ಯ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನ : ಫೆಬ್ರವರಿ 11, 2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 12, 2017 ತನಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ, ಇನ್ನಿತರ ವಿವರಗಳಿಗೆ ಕ್ಲಿಕ್ ಮಾಡಿ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications