BWSSBಯಲ್ಲಿ ವಿವಿಧ ಹುದ್ದೆಗಳಿವೆ, ಕೂಡಲೇ ಅರ್ಜಿ ಹಾಕಿ
ಬೆಂಗಳೂರು, ಮಾರ್ಚ್ 05: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB)ಯಲ್ಲಿ ಖಾಲಿ ಇರುವ ಗ್ರೂಪ್ 'ಬಿ' ಮತ್ತು 'ಸಿ' (Non Hyderabad-Karnataka) ಬ್ಯಾಕ್ಲಾಗ್ (Backlog) ಹುದ್ದೆಗಳ ನೇರ ನೇಮಕಾತಿಗೆ ಪರಿಶಿಷ್ಟ ಜಾತಿ (Schedule Caste) ಮತ್ತು ಪರಿಶಿಷ್ಟ ಪಂಗಡದ (Schedule Tribe) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಖಾಲಿ ಇರುವ 26 ಹುದ್ದೆಗಳಿಗೆ ಆಸಕ್ತರಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಏಪ್ರಿಲ್ 5.2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಸಂಸ್ಥೆ ಹೆಸರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB)
ಹುದ್ದೆ ಹೆಸರು: ಸಹಾಯಕ ಅಭಿಯಂತರ ,ಕಿರಿಯ ಅಭಿಯಂತರ,ಸಹಾಯಕ ,ಕಿರಿಯ ಸಹಾಯಕ ,ಮಾಪನ ಓದುಗ ,ಎರಡನೇ ದರ್ಜೆ ಉಗ್ರಾಣ ಪಾಲಕ ,ಶೀಘ್ರಲಿಪಿಗಾರರು, ಇತ್ಯಾದಿ
ಉದ್ಯೋಗ ಸ್ಥಳ: ಕರ್ನಾಟಕದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಏಪ್ರಿಲ್ 05, 2019.

ಸಂಬಳ ನಿರೀಕ್ಷೆ :
* ಸಹಾಯಕ ಅಭಿಯಂತರ (ಸಿವಿಲ್),ಸಹಾಯಕ ಅಭಿಯಂತರ ( ಎಲೆಕ್ಟ್ರಿಕಲ್),ಸಹಾಯಕ ಅಭಿಯಂತರ (ಮೆಕ್ಯಾನಿಕಲ್)-29, 780/- ರಿಂದ 64,680/-ರೂ,
* ಕಿರಿಯ ಅಭಿಯಂತರ (ಸಿವಿಲ್),ಕಿರಿಯ ಅಭಿಯಂತರ (ಎಲೆಕ್ಟ್ರಿಕಲ್)- 21,880/- ರಿಂದ 55,680/- ರೂ,
* ಸಹಾಯಕ,ಶೀಘ್ರಲಿಪಿಗಾರರು- 19,260/-ರಿಂದ 52,880/- ರೂ,
* ಕಿರಿಯ ಸಹಾಯಕ, ಮಾಪನ ಓದುಗ ,ಎರಡನೇ ದರ್ಜೆ ಉಗ್ರಾಣ ಪಾಲಕ-15,460/- ರಿಂದ 48,680/- ರೂ
ವಿದ್ಯಾರ್ಹತೆ: ಸಹಾಯಕ ಅಭಿಯಂತರ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ(ಸಿವಿಎಲ್, ಮೆಕ್ಯಾನಿಕಲ್ ಎಲೆಕ್ಟ್ರಿಕಲ್)
ಕಿರಿಯ ಅಭಿಯಂತರ : ಡಿಪ್ಲೋಮಾ(ಸಿವಿಎಲ್, ಎಲೆಕ್ಟ್ರಿಕಲ್)
ಸಹಾಯಕ : ಯಾವುದೇ ಪದವಿ
ಕಿರಿಯ ಸಹಾಯಕ : ಪಿಯುಸಿ ಜತೆಗೆ ಒಂದು ವರ್ಷದ ಕಂಪ್ಯೂಟರ್ ಕೋರ್ಸ್
ಮಾಪನ ಓದುಗ: ಪಿಯುಸಿ ಜೊತೆಗೆ 6 ತಿಂಗಳ ಕಂಪ್ಯೂಟರ್ ಕೋರ್ಸ್
ಎರಡನೇ ಡಿವಿಷನ್ ಉಗ್ರಾಣ ಪಾಲಕ : ಪಿಯುಸಿ ಜೊತೆಗೆ ಹುದ್ದೆಗೆ ಸಂಬಂಧಿಸಿದ ಕೋರ್ಸ್
ಶೀಘ್ರಲಿಪಿಗಾರರು: ಪಿಯುಸಿ, ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣ, ಒಂದು ವರ್ಷದ ಕಂಪ್ಯೂಟರ್ ಕಲಿಕೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 05, 2019
ಅರ್ಜಿಗಳನ್ನು bwssb.gov.in ವೆಬ್ ತಾಣದಲ್ಲಿ ನೀಡಿರುವ ಮಾರ್ಗದರ್ಶನದಂತೆ ಭರ್ತಿ ಮಾಡಿ ಆನ್ ಲೈನ್ ನಲ್ಲಿ ಸಲ್ಲಿಸಬಹುದು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications